Thursday, December 7, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Narendra Modi – ಧರ್ಮ, ಜಾತಿ ಮತ್ತು ಭಾಷೆ  ಮೂಲಕ ದೇಶ ಒಡೆಯು ಶಕ್ತಿಯಿಂದ ದೂರ ಇರಬೇಕು…

ಧರ್ಮ, ಜಾತಿ ಮತ್ತು ಭಾಷೆ  ಮೂಲಕ ದೇಶ ಒಡೆಯುವ ಋಣಾತ್ಮಕ ಶಕ್ತಿಗಳಿಂದ ದೂರ ಇರಬೇಕು ಎಂದು  ಪ್ರಧಾನಿ ನರೇಂದ್ರ ಮೋದಿ   ಗುಜರಾತ್ ನಲ್ಲಿ ಹೇಳಿದ್ದಾರೆ. 

Naveen Kumar B C by Naveen Kumar B C
October 31, 2022
in Newsbeat, National, ದೇಶ - ವಿದೇಶ
Morbi Bridge Accident

Morbi Bridge Accident

Share on FacebookShare on TwitterShare on WhatsappShare on Telegram

ಧರ್ಮ, ಜಾತಿ ಮತ್ತು ಭಾಷೆ  ಮೂಲಕ ದೇಶ ಒಡೆಯು ಶಕ್ತಿಯಿಂದ ದೂರ ಇರಬೇಕು – ಮೋದಿ…

ಧರ್ಮ, ಜಾತಿ ಮತ್ತು ಭಾಷೆ  ಮೂಲಕ ದೇಶ ಒಡೆಯುವ ಋಣಾತ್ಮಕ ಶಕ್ತಿಗಳಿಂದ ದೂರ ಇರಬೇಕು ಎಂದು  ಪ್ರಧಾನಿ ನರೇಂದ್ರ ಮೋದಿ   ಗುಜರಾತ್ ನಲ್ಲಿ ಹೇಳಿದ್ದಾರೆ.

Related posts

16 ರಾಜ್ಯಗಳಿಗೆ ವಿಶೇಷ ನೆರವು ಘೋಷಿಸಿದ ಕೇಂದ್ರ; ಕರ್ನಾಟಕಕ್ಕೆ ಎಷ್ಟು?

ಸಾಕಷ್ಟು ಹಣ ಇದ್ದರೂ ಹಸಿವಿನಿಂದ ಸಾವನ್ನಪ್ಪಿದ ಭಿಕ್ಷುಕ

December 6, 2023
ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

December 6, 2023

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸರ್ದಾರ್ ಪಟೇಲ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಷ್ಟ್ರೀಯ ಏಕತಾ ದಿವಸ್ ನಮ್ಮ ರಾಷ್ಟ್ರವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ಪಟೇಲ್ ಅವರ ಅಮೂಲ್ಯ ಪಾತ್ರಕ್ಕೆ ಗೌರವವಾಗಿದೆ ಎಂದು ಹೇಳಿದರು. ಏಕತೆ ಯಾವಾಗಲೂ ಭಾರತದ ವಿಶಿಷ್ಟತೆಯಾಗಿದೆ ಆದರೆ ಇಂದಿಗೂ ದೇಶವನ್ನು ಒಡೆಯುವ ಮತ್ತು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು. ದೇಶವನ್ನು ಧರ್ಮ, ಜಾತಿ ಮತ್ತು ಭಾಷೆಯಿಂದ ವಿಭಜಿಸುವ ಋಣಾತ್ಮಕ ಅಂಶಗಳಿಂದ ದೂರವಿರಬೇಕು ಎಂದು ಅವರು ಜನರನ್ನು ಒತ್ತಾಯಿಸಿದರು.

ನಿನ್ನೆ ಮೊರ್ಬಿಯಲ್ಲಿ ಸೇತುವೆ ಕುಸಿತ ದುರಂತದಲ್ಲಿ ಜೀವಹಾನಿಗೆ ಮೋದಿ ಸಂತಾಪ ಸೂಚಿಸಿದರು. ರಾಜ್ಯ ಸರ್ಕಾರಕ್ಕೆ ಕೇಂದ್ರವು ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಮೋದಿ ಹೇಳಿದರು. ಸಂತ್ರಸ್ತರ ಕುಟುಂಬಗಳಿಗೆ ಸರಕಾರ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ ಎಂದು ಭರವಸೆ ನೀಡಿದರು.

ಮೋರ್ಬಿ ಸೇತುವೆ ಕುಸಿತ ದುರಂತದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು.

PM Narendra Modi urges people to refrain from negative narratives that try to divide country on lines of religion, caste & language

Tags: Narendra modi
ShareTweetSendShare
Join us on:

Related Posts

16 ರಾಜ್ಯಗಳಿಗೆ ವಿಶೇಷ ನೆರವು ಘೋಷಿಸಿದ ಕೇಂದ್ರ; ಕರ್ನಾಟಕಕ್ಕೆ ಎಷ್ಟು?

ಸಾಕಷ್ಟು ಹಣ ಇದ್ದರೂ ಹಸಿವಿನಿಂದ ಸಾವನ್ನಪ್ಪಿದ ಭಿಕ್ಷುಕ

by Honnappa Lakkammanavar
December 6, 2023
0

ಸೂರತ್: ಭಿಕ್ಷುಕನೊಬ್ಬ ತನ್ನ ಬಳಿ ಸಾಕಷ್ಟು ಹಣ ಇದ್ದರೂ ಹಸಿವಿನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಎರಡು ದಿನಗಳಿಂದ ಗಾಂಧಿ ಗ್ರಂಥಾಲಯದ ಹತ್ತಿರ ಭಿಕ್ಷುಕನೊಬ್ಬ ರಸ್ತೆ ಬದಿ ಬಿದ್ದಿರುವುದನ್ನು...

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

by Honnappa Lakkammanavar
December 6, 2023
0

ಕಾಣೆಯಾಗಿರುವ ಮಾತು ಬಾರದ ತಾಯಿಗಾಗಿ ಮಗಳು ಹಾಗೂ ಅಳಿಯ ಹಲವಾರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದು, ಸದ್ಯ ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ ಘೋಷಿಸಿದ್ದಾರೆ. ಈ ಘಟನೆ ಕೋಲಾರದಲ್ಲಿ...

ಡಿಸಿಎಂ ಹುದ್ದೆಗೆ ಸೀತಕ್ಕನ ಪೈಪೋಟಿ!

ಡಿಸಿಎಂ ಹುದ್ದೆಗೆ ಸೀತಕ್ಕನ ಪೈಪೋಟಿ!

by Honnappa Lakkammanavar
December 6, 2023
0

ಹೈದರಾಬಾದ್: ತೆಲಂಗಾಣ (Telangana Assembly Election) ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಹೀಗಾಗಿ ಅಲ್ಲಿ ಈಗ ಸಿಎಂ ಹಾಗೂ ಡಿಸಿಎಂ ರೇಸ್ ಪೈಪೋಟಿ ಮುಂದುವರೆಸಿದ್ದು, ಮುಲುಗು...

ರೆಬೆಲ್ ಸ್ಟಾರ್ ಹುಟ್ಟುಹಬ್ಬಕ್ಕೆ ‘ನಿಂತಿಲ್ಲ ಕನ್ವರ್​ಲಾಲ್ ಕನವರಿಕೆ’ ಅರ್ಪಣೆ

ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು!!

by Honnappa Lakkammanavar
December 6, 2023
0

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು ಎಂದು ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಆ ಪ್ರದೇಶಕ್ಕೆ 24...

Breaking News: ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ನಿಧನ..

ರಾಜ್ಯದಿಂದ ಸೋನಿಯಾ ಗಾಂಧಿ ಸಂಸತ್ತಿಗೆ?

by Honnappa Lakkammanavar
December 6, 2023
0

ಬೆಂಗಳೂರು: ರಾಜ್ಯದಿಂದ ಕಾಂಗ್ರೆಸ್ ನ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಹೋಗಬಹುದು ಎಂಬ ಸಂಶಯ ವ್ಯಕ್ತವಾಗುತ್ತಿದೆ. ಈ ಕುರಿತು ಡಿಸಿಎಂ ಶಿವಕುಮಾರ್‌ (DK Shivakumar) ಮನವಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

48 ಗಂಟೆಗಳಲ್ಲಿ 6 ಮಕ್ಕಳು ನಾಪತ್ತೆ!

48 ಗಂಟೆಗಳಲ್ಲಿ 6 ಮಕ್ಕಳು ನಾಪತ್ತೆ!

December 6, 2023
16 ರಾಜ್ಯಗಳಿಗೆ ವಿಶೇಷ ನೆರವು ಘೋಷಿಸಿದ ಕೇಂದ್ರ; ಕರ್ನಾಟಕಕ್ಕೆ ಎಷ್ಟು?

ಸಾಕಷ್ಟು ಹಣ ಇದ್ದರೂ ಹಸಿವಿನಿಂದ ಸಾವನ್ನಪ್ಪಿದ ಭಿಕ್ಷುಕ

December 6, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram