Monday, September 25, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

PM Modi: ಪ್ರಧಾನಿ ಮೋದಿ ಜಮ್ಮು&ಕಾಶ್ಮೀರಕ್ಕೆ ಭೇಟಿ | 20 ಸಾವೀರ ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ

Vivek Biradar by Vivek Biradar
April 23, 2022
in National, Newsbeat, ದೇಶ - ವಿದೇಶ
Auto industry

Auto industry

Share on FacebookShare on TwitterShare on WhatsappShare on Telegram

ಪ್ರಧಾನಿ ಮೋದಿ ಜಮ್ಮು&ಕಾಶ್ಮೀರಕ್ಕೆ ಭೇಟಿ | 20 ಸಾವೀರ ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ

ಶ್ರೀನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಭಾನುವಾರ)  ಜಮ್ಮು&ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಈ ವೇಳೆ 20 ಸಾವೀರ ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Related posts

ಗೂಗಲ್ ಮ್ಯಾಪ್ ನಂಬಿ ಹೋಗಿದ್ದವ ಪ್ರಾಣ ಕಳೆದುಕೊಂಡ..!

ಗೂಗಲ್ ಮ್ಯಾಪ್ ವಿರುದ್ಧ ಕೇಸ್

September 23, 2023
ನಾಳೆ PG-CET ಪ್ರವೇಶ ಪರೀಕ್ಷೆ

ನಾಳೆ PG-CET ಪ್ರವೇಶ ಪರೀಕ್ಷೆ

September 23, 2023

ನಾಳೆ ಪಂಚಾಯತ್ ರಾಜ್ ದಿವಸ್ ಅಂಗವಾಗಿ  ಪ್ರಧಾನಿಯರವು ಪಂಚಾಯತ್ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ವರ್ಷ ಏಪ್ರಿಲ್ 24 ಅನ್ನು ರಾಷ್ಟ್ರೀಯ ಪಂಚಾಯತ್  ರಾಜ್ ದಿನವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ಪ್ರಧಾನಮಂತ್ರಿ ಮೋದಿ ಜಮ್ಮು ಮತ್ತು ಕಾಶ್ಮೀರದ 30,000ಕ್ಕೂ ಹೆಚ್ಚು ಪಂಚಾಯತ್ ರಾಜ್ ಸಂಸ್ಥೆ ಸದ್ಯಸ್ಯರನ್ನು ಒಳಗೊಂಡಂತೆ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಜಮ್ಮುವಿನ ಪಂಚಾಯತ್ ಪಲ್ಲಿಯನ್ನು ಈ ವರ್ಷ ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ರೈತರು, ಸರಪಂಚ್ ಗಳು ಮತ್ತು ಗ್ರಾಮದ ಮುಖ್ಯಸ್ಥರು ತಮ್ಮ ಆದಾಯ ಮತ್ತು ಅವರ ಉತ್ಪನ್ನಗಳನ್ನು ಸುಧಾರಿಸಲು ಅನುವು ಮಾಡಿಕೊಡುವ ಇತ್ತೀಚಿನ ಆವಿಷ್ಕಾರಗಳನ್ನು ಪ್ರದರ್ಶಿಸಲಾಗುತ್ತದೆ.

ನಾಳೆ ಪ್ರದರ್ಶಿಸಲು ಯೋಜಿಸಲಾದ ಪ್ರಮುಖ ಆವಿಷ್ಕಾರಗಳ ಪೈಕಿ ಗ್ರಾಮೀಣಾಭಿವೃದ್ಧಿ ಮತ್ತು ರೈತರಿಗೆ ಭೂಗೋಳದ ತಂತ್ರಜ್ಞಾನ, ಐದು ದಿನಗಳವರಗೆ ಹವಾಮಾನ ಮುನ್ಸೂಚನೆಗಾಗಿ ರೈತರು ಬಸಳಬಹುದಾದ ಅಪ್ಲಿಕೇಶನ್ ಗಳು, ನೇರಳೆ ಕ್ರಾಂತಿ ಎಂದು ಪ್ರಸಿದ್ಧವಾದ ಲ್ಯಾವೆಂಡರ್ ಕೃಷಿ, ಅದೇ ಭೂಮಿಯಲ್ಲಿ ಸೇಬಿನ ಉತ್ಪಾದನೆಯನ್ನು ಹೆಚ್ಚಿಸಲು ಜೈವಿಕ ತಂತ್ರಜ್ಞಾನದ ಆವಿಷ್ಕಾರಗಳು.

ಅಲ್ಲದೇ ರೈತರ ಆದಯವನ್ನು ಹೆಚ್ಚಿಸಲು, ಕೀಟನಾಶಕ ಸಿಂಪಡಣೆ ಮತ್ತು ತ್ಯಾಜ್ಯ ಸಂಸ್ಕರಣೆಗೆ ಡ್ರೋನ್ ಅಪ್ಲಿಕೇಶನ್ ಮತ್ತು ಪರಮಾಣು ವಿಕಿರಣದ ಮೂಲಕ ಹಣ್ಣುಗಳ ಶೆಲ್ಫ್ ಜೀವಿತಾವಧಿಯನ್ನು ಹೆಚ್ಚಿಸುವುದು ಇತ್ಯಾದಿಗಳು ಸೇರಿವೆ.

Tags: #Saaksha TVJammu&KashmirPM MODI
ShareTweetSendShare
Join us on:

Related Posts

ಗೂಗಲ್ ಮ್ಯಾಪ್ ನಂಬಿ ಹೋಗಿದ್ದವ ಪ್ರಾಣ ಕಳೆದುಕೊಂಡ..!

ಗೂಗಲ್ ಮ್ಯಾಪ್ ವಿರುದ್ಧ ಕೇಸ್

by Honnappa Lakkammanavar
September 23, 2023
0

ಇತ್ತೀಚೆಗೆ ಪ್ರತಿಯೊಬ್ಬರು ಮನುಷ್ಯರಿಗಿಂತಲೂ ತಂತ್ರಜ್ಞಾನವನ್ನೇ ಹೆಚ್ಚಾಗಿ ನಂಬುತ್ತಿದ್ದಾರೆ. ಎಲ್ಲಿಗೆ ಹೋಗಬೇಕಾದರೂ ಸರಿ ರಸ್ತೆ ಗೊತ್ತಿಲ್ಲವೆಂದರೆ ಸಾಕು, ಗೂಗಲ್ ಮ್ಯಾಪ್ ಹಾಕಿಕೊಂಡು ಆರಾಮಾಗಿ ಹೋಗುತ್ತೇವೆ ಎನ್ನುತ್ತಾರೆ. ಆದರೆ, ಗೂಗಲ್...

ನಾಳೆ PG-CET ಪ್ರವೇಶ ಪರೀಕ್ಷೆ

ನಾಳೆ PG-CET ಪ್ರವೇಶ ಪರೀಕ್ಷೆ

by Honnappa Lakkammanavar
September 23, 2023
0

ನಾಳೆ ಪಿಜಿ-ಸಿಇಟಿ 2023ರ ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ 144ರಲ್ಲಿನ...

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್

by Honnappa Lakkammanavar
September 23, 2023
0

ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿಗೆ (Vande Bharat Express Train) ನಾಳೆ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈ ರೈಲಿನ ಪ್ರಾಯೋಗಿಕ ಸಂಚಾರ...

ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

ಕೆನಡಾದಲ್ಲಿ ಭಾರತೀಯರು ಸೇಫಾ?

by Honnappa Lakkammanavar
September 22, 2023
0

ಭಾರತ ಹಾಗೂ ಕೆನಡಾ ನಡುವೆ ರಾಜತಾಂತ್ರಿಕ ಸಂಬಂಧ ದಿನದಿಂದ ದಿನಕ್ಕೆ ಹದಗೆಡುತ್ತ ಸಾಗುತ್ತಿದೆ. ಎರಡೂ ದೇಶಗಳು ಈಗಾಗಲೇ ರಾಜತಾಂತ್ರಿಕ ಅಧಿಕಾರಿಗಳಿಗೆ ಹೊರ ಹೋಗುವಂತೆ ಹೇಳಿವೆ. ಕೆನಡಾದಲ್ಲಿನ ಖಲಿಸ್ತಾನ...

ದೆಹಲಿಯಲ್ಲಿ ಪಟಾಕಿ ಬಳಕೆ ನಿಷೇಧ

ದೆಹಲಿಯಲ್ಲಿ ಪಟಾಕಿ ಬಳಕೆ ನಿಷೇಧ

by Honnappa Lakkammanavar
September 22, 2023
0

ದೆಹಲಿ : ದೆಹಲಿಯಲ್ಲಿ ಪಟಾಕಿ ಬಳಕೆ ನಿಷೇಧಿಸಲಾಗಿದೆ. ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ನೇತೃತ್ವದ ಸರ್ಕಾರ ಪಟಾಕಿ ಬಳಕೆ ನಿಷೇಧಿಸಿದ ಬೆನ್ನಲ್ಲಿಯೇ ಸುಪ್ರೀಂ ಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಈ ರೀತಿಯ ಪಚ್ಚ ಕರ್ಪೂರವನ್ನು ಬಳಸುವುದರಿಂದ ಹಣವು ಅನೇಕ ರೀತಿಯಲ್ಲಿ ಬರುತ್ತದೆ ಮತ್ತು ನಿಮ್ಮ ಪರ್ಸ್ ಅನ್ನು ತುಂಬುತ್ತದೆ.

ಈ ರೀತಿಯ ಪಚ್ಚ ಕರ್ಪೂರವನ್ನು ಬಳಸುವುದರಿಂದ ಹಣವು ಅನೇಕ ರೀತಿಯಲ್ಲಿ ಬರುತ್ತದೆ ಮತ್ತು ನಿಮ್ಮ ಪರ್ಸ್ ಅನ್ನು ತುಂಬುತ್ತದೆ.

September 24, 2023
pre-matric scholarship

SC- ST ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

September 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram