ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

21 ವರ್ಷಗಳ ಬಳಿಕ ಆರೋಪಿ ಅರೆಸ್ಟ್ ಮಾಡಿದ ಪೊಲೀಸರು

ಹೆಸರು ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

Author2 by Author2
July 29, 2024
in State, ಅಪರಾಧ, ಮಲೆನಾಡು ಕರ್ನಾಟಕ, ಮುಂಬೈ ಕರ್ನಾಟಕ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ವಿಜಯಪುರ: ಕಳೆದ 21 ವರ್ಷಗಳ ಹಿಂದೆ ಶಿಕ್ಷೆಯಾಗಿದ್ದರೂ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈಗ ವಿಜಯಪುರ ಜಿಲ್ಲಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಜಯಪುರ ಗಾಂಧಿಚೌಕ್ ಪೊಲೀಸರು 21 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ರಾಜೂ ಉರ್ಫ್ ಬಸವರಾಜ ನಾಯಕನನ್ನು ಈಗ ಬಂಧಿಸಿದ್ದಾರೆ. ಈತ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಗ್ರಾಮದ ಜಮೀನೊಂದಲ್ಲಿ ತನ್ನ ಹೆಸರು ವಿಳಾಸ ಬದಲಾವಣೆ ಮಾಡಿಕೊಂಡು ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.

Related posts

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

November 9, 2025
ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

November 9, 2025

2001 ರಲ್ಲಿ ಖೋಟಾ ನೋಟು ಚಲಾವಣೆ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರು ಮೂಲದ ರಾಜೂ ಉರ್ಫ್ ಬಸವರಾಜ ನಾಯಕ ಎಂಬಾತನನ್ನು ವಿಜಯಪುರ ನಗರದ ಗಾಂಧಿಚೌಕ್ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಖೋಟ ಆನೋಟು ಚಲಾವಣೆ ಹಾಗೂ ಸಂಗ್ರಹದ ಆರೋಪ ಸಾಬೀತಾದ ಕಾರಣ ಆರೋಪಿಯಾಗಿದ್ದ ರಾಜೂ ಉರ್ಫ್ ಬಸವರಾಜ ನಾಯಕಗೆ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಆದರೆ, ಆರೋಪಿ ವಿಜಯಪುರದ 4 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದ.

ಹೈಕೋರ್ಟ್ ಕೂಡ ಕೆಳಗಿನ ಕೋರ್ಟ್ ನ ಆದೇಶವನ್ನೇ ಎತ್ತಿ ಹಿಡಿದಿತ್ತು. ನಂತರ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ. ಅಲ್ಲಿಯೂ ಈತನಿಗೆ ಸೋಲಾಗಿತ್ತು. ಆಗ ಈತ ನಾಪತ್ತೆಯಾಗಿದ್ದ. ಕುಟುಂಬಸ್ಥರು, ಗ್ರಾಮಸ್ಥರ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದ್ದ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags: Police arrested the accused after 21 years
ShareTweetSendShare
Join us on:

Related Posts

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

by Shwetha
November 9, 2025
0

ಬೆಂಗಳೂರು: ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ, ಕಾಂಗ್ರೆಸ್‌ಗೆ ಮತ ಹಾಕುವ ಮತದಾರರನ್ನು ವ್ಯವಸ್ಥಿತವಾಗಿ ಗುರುತಿಸಿ, ಅವರ ಮತಗಳನ್ನು ಅಕ್ರಮವಾಗಿ ಬೇರೆ ಕ್ಷೇತ್ರಗಳಿಗೆ ವರ್ಗಾವಣೆ ಮಾಡುವ ಮೂಲಕ...

ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

by Shwetha
November 9, 2025
0

ರಾಜ್ಯದ ಕಬ್ಬು ಬೆಳೆಗಾರರು ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ನಿಗದಿಪಡಿಸಿದ ಹೆಚ್ಚುವರಿ 50 ರೂಪಾಯಿಗಳನ್ನು ನೀಡಲು ಬಹುತೇಕ ಸಕ್ಕರೆ ಕಾರ್ಖಾನೆಗಳ ಮಾಲೀಕರು ನಕಾರ ವ್ಯಕ್ತಪಡಿಸಿದ್ದಾರೆ. ಈ ಮೂಲಕ...

ಸಿದ್ದು ಕೆಳಗಿಳಿಸಿದರೆ ಕಾಂಗ್ರೆಸ್ ಖತಂ: ಹೈಕಮಾಂಡ್‌ಗೆ ವರ್ತೂರು ಪ್ರಕಾಶ್ ಖಡಕ್ ವಾರ್ನಿಂಗ್!;ಕಮಲ ನಾಯಕನ ಸಿದ್ದು ಪ್ರೇಮ!

ಸಿದ್ದು ಕೆಳಗಿಳಿಸಿದರೆ ಕಾಂಗ್ರೆಸ್ ಖತಂ: ಹೈಕಮಾಂಡ್‌ಗೆ ವರ್ತೂರು ಪ್ರಕಾಶ್ ಖಡಕ್ ವಾರ್ನಿಂಗ್!;ಕಮಲ ನಾಯಕನ ಸಿದ್ದು ಪ್ರೇಮ!

by Shwetha
November 9, 2025
0

ಕೋಲಾರ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಕಾವು ಪಡೆದುಕೊಳ್ಳುತ್ತಿರುವಾಗಲೇ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ...

ಸಂಪುಟ ಸರ್ಜರಿಗೆ ಸಿದ್ದು ಸಿದ್ಧತೆ: ‘ಗುಜರಾತ್ ಮಾಡೆಲ್’ ಬಾಂಬ್ ಸಿಡಿಸಿದ ಡಿಕೆಶಿ ಬಣ!

ಸಂಪುಟ ಸರ್ಜರಿಗೆ ಸಿದ್ದು ಸಿದ್ಧತೆ: ‘ಗುಜರಾತ್ ಮಾಡೆಲ್’ ಬಾಂಬ್ ಸಿಡಿಸಿದ ಡಿಕೆಶಿ ಬಣ!

by Shwetha
November 9, 2025
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷಗಳ ಅಧಿಕಾರಾವಧಿ ಸಮೀಪಿಸುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟಕ್ಕೆ ದೊಡ್ಡ ಮಟ್ಟದ ಸರ್ಜರಿ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ,...

ಐಟಿ ಹಬ್ ಬೆಂಗಳೂರು ಈಗ ಮಡ್‌ ಹಬ್: ಕೆಸರು ಗದ್ದೆಯಂತಾದ ರಸ್ತೆ, ಸರ್ಕಾರದ ಗ್ಯಾರೆಂಟಿಗಳಿಗೆ ಹಿಡಿದ ಕೈಗನ್ನಡಿ!

ಐಟಿ ಹಬ್ ಬೆಂಗಳೂರು ಈಗ ಮಡ್‌ ಹಬ್: ಕೆಸರು ಗದ್ದೆಯಂತಾದ ರಸ್ತೆ, ಸರ್ಕಾರದ ಗ್ಯಾರೆಂಟಿಗಳಿಗೆ ಹಿಡಿದ ಕೈಗನ್ನಡಿ!

by Shwetha
November 9, 2025
0

ಎಲೆಕ್ಟ್ರಾನಿಕ್ ಸಿಟಿ ಬಳಿಯ ರಸ್ತೆಯ ವಿಡಿಯೋ ವೈರಲ್, 'ಬ್ರ್ಯಾಂಡ್ ಬೆಂಗಳೂರು' ಘೋಷಣೆಗೆ ಹಿಡಿಶಾಪ ಹಾಕಿದ ಸಾರ್ವಜನಿಕರು. ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ತನ್ನ ಮೂಲಸೌಕರ್ಯಗಳ ಅವ್ಯವಸ್ಥೆಯಿಂದ ಮತ್ತೊಮ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram