ಭೋಪಾಲ್ : ದೇಶದಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಭಕ್ತರು ಮಹಾದೇವನನ್ನು ಒಲಿಸಿಕೊಳ್ಳಲು ಪೂಜೆ, ಪುನಸ್ಕಾರ, ಉಪವಾಸದ ಮೊರೆ ಹೋಗಿದ್ದಾರೆ. ದೇಶದ ಶಿವನ ಎಲ್ಲಾ ದೇವಾಲಯಗಳಲ್ಲಿ ಮುಂಜಾನೆಯಿಂದಲೂ ಪೂಜೆ ಪುನಸ್ಕಾರಗಳು ನೆರವೇರುತ್ತಿವೆ. ಈ ನಡುವೆ ಶಿವರಾತ್ರಿ ಅಂಗವಾಗಿ ಮಧ್ಯಪ್ರದೇಶದ ಭೋಪಾಲ್ ನ ಪೊಲೀಸ್ ಠಾಣೆಯೇ ಮಹಾದೇದನ ಮಂದಿರವಾಗಿ ಬದಲಾಗಿದೆ.
ಹೌದು, ಮಧ್ಯಪ್ರದೇಶದ ಭೋಪಾಲ್ ನ ಭೈರಾಗರ್ ನಲ್ಲಿರೋ ಸಂತ ಹಿರ್ದರಾಮ್ ನಗರ ಠಾಣೆಯೇ ಇದೀಗ ಥಾಣೇಶ್ವರ ಮಹಾದೇವ ಮಂದಿರವಾಗಿ ಬದಲಾಗಿದೆ. ಮಹಾಶಿವರಾತ್ರಿ ಪ್ರಯುಕ್ತ ಠಾಣೆಯ ಆವರಣದಲ್ಲಿದ್ದ ಶಿವಲಿಂಗಕ್ಕೆ ಪೂಜೆ ಮಾಡಲಾಗಿತ್ತು. ನಂತರ ಪೊಲೀಸರು ಠಾಣೆಯ ಹೆಸರನ್ನು ಥಾಣೇಶ್ವರ ಮಹಾದೇವ ಮಂದಿರ ಠಾಣಾ ಎಂದು ಬದಲಾಯಿಸಿದ್ದಾರೆ.
ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ
ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...








