Wednesday, December 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶಂಕರಣ್ಣನ 66ನೇ ಹುಟ್ಟುಹಬ್ಬ : ‘ಆಟೋರಾಜ’ನ ನೆನೆದ ರಾಜಕೀಯ ಗಣ್ಯರು  

Namratha Rao by Namratha Rao
November 9, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Politicians

ಇಂದು ಶಂಕರ್ ನಾಗ್ ಅವರ ಹುಟ್ಟುಹಬ್ಬ.. ಈ ಹಿನ್ನೆಲೆ ಸ್ಯಾಂಡಲ್ ವುಡ್ ತಾರೆಯರು ಹಾಗೂ ರಾಜಕೀಯ ಗಣ್ಯರು ಶಂಕರ್ ನಾಗ್ ಅವರ ಕೊಡುಗೆಗಳನ್ನ ಸ್ಮರಿಸಿದ್ದಾರೆ.

Related posts

ಖ್ಯಾತ ನಟ ದಿನೇಶ್ ಫಡ್ನಿಸ್ ಇನ್ನಿಲ್ಲ!

ಖ್ಯಾತ ನಟ ದಿನೇಶ್ ಫಡ್ನಿಸ್ ಇನ್ನಿಲ್ಲ!

December 5, 2023
ತೆಲಗು ಚಿತ್ರರಂಗಕ್ಕೆ ಕಾಲಿಟ್ಟ ಕಾಂತಾರ ಚೆಲುವೆ

ತೆಲಗು ಚಿತ್ರರಂಗಕ್ಕೆ ಕಾಲಿಟ್ಟ ಕಾಂತಾರ ಚೆಲುವೆ

December 4, 2023

‘ಆಟೋರಾಜ’ ನ ಅಮೋಘ ಕೊಡುಗೆಗಳನ್ನು ಸ್ಮರಿಸೋಣ’ – ಡಿಸಿಎಂ ಅಶ್ವತ್ಥ್ ನಾರಾಯಣ್

ಡಿಸಿಎಂ ಡಾ. ಅಶ್ವತ್ಥನಾರಾಯಣ ಅವರು ಸಹ ಟ್ವೀಟ್ ಮಾಡಿದ್ದು, “ಮಾಲ್ಗುಡಿ ಡೇಸ್ ನ ‘ವೆಂಕಟೇಶ್’, ಅಭಿಮಾನಿಗಳ ಪಾಲಿನ ನೆಚ್ಚಿನ ‘ಆಟೋರಾಜ’ ಕನ್ನಡ ಚಿತ್ರರಂಗದ ದಂತಕಥೆ ಶಂಕರ್ ನಾಗ್ ಅವರ ಜನ್ಮದಿನವಾದ ಇಂದು ಅವರ ಅಮೋಘ ಕೊಡುಗೆಗಳನ್ನು ಸ್ಮರಿಸೋಣ” ಎಂದಿದ್ದಾರೆ.

‘ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ’- ನಟ ಹಾಗೂ ರಾಜಕಾರಣಿ ಬಿ ಸಿ ಪಾಟೀಲ್

‘ಕೌರವ’ ರಾಗಿ ಗುರುತಿಸಿಕೊಂಡಿರುವ ಸಚಿವ ಬಿ ಸಿ ಪಾಟೀಲ್ ಅವರು ಸಹ ಶಂಕರ್ ನಾಗ್ ಅವರನ್ನ ಸ್ಮರಿಸಿದ್ದಾರೆ. “ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ದೇಶಕ, ಬರಹಗಾರ, ರಂಗಕರ್ಮಿ ಹಾಗೂ ಕೋಟ್ಯಂತರ ಸಿನಿರಸಿಕರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದ ದಿವಂಗತ ಶ್ರೀ ಶಂಕರನಾಗ್ ಅವರ ಜನ್ಮದಿನದಂದು ನನ್ನ ಗೌರವಪೂರ್ಣ ನಮನಗಳು” ಎಂದು ಟ್ವೀಟ್ ಮಾಡಿದ್ದಾರೆ.

‘ಮರೆಯದ ಮಾಣಿಕ್ಯ’ ಶಂಕರಣ್ಣನ ನೆನೆದ ಸಿನಿಮಾ ತಾರೆಯರು..!

‘ಶಂಕರ್ ನಾಗ್ ಅವರ ಸಾಧನೆಗಳನ್ನು ನೆನೆಯೋಣ’ – ಸಿ ಟಿ ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಸಹ ಟ್ವೀಟ್ ಮಾಡುವ ಮೂಲಕ “ತನ್ನ ವಿನೂತನ ಚಿಂತನೆಗಳಿಂದ, ಅದ್ಭುತ ನಟನೆಯಿಂದ, ಕ್ರಿಯಾಶೀಲತೆಯಿಂದ ಚಿತ್ರರಂಗಕ್ಕೆ ಹೊಸ ರೂಪ ನೀಡಿ ಇಂದು ನಮ್ಮೊಂದಿಗೆ ನೆನಪಾಗಿ ಉಳಿದಿರುವ ಮೇರು ನಟ ದಿವಂಗತ ಶಂಕರ್ ನಾಗ್ ಅವರ ಜನ್ಮದಿನದಂದು ಅವರ ಸಾಧನೆಗಳನ್ನು ನೆನೆಯೋಣ” ಎಂದಿದ್ದಾರೆ.

‘ಕನ್ನಡ ಚಲನಚಿತ್ರರಂಗದ ಮೇರುನಟ’

“ಕನ್ನಡ ಚಲನಚಿತ್ರರಂಗದ ಮೇರುನಟ, ನಿರ್ದೇಶಕ ದಿವಂಗತ ಶ್ರೀ ಶಂಕರ್ ನಾಗ್ ಅವರ ಜನ್ಮದಿನದಂದು ಗೌರವ ನಮನಗಳು” ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಟ್ವೀಟ್ ಮಾಡಿದ್ದಾರೆ.

‘ಶಂಕ್ರಣ್ಣನ ಸೃಜನಶೀಲತೆ ಯುವ ಪೀಳಿಗಿಗೆ ಪ್ರೇರಣೆ’ : ಸಂಸದ ಬಿ ವೈ ರಾಘವೇಂದ್ರ

ಸಂಸದ ಬಿ ವೈ ರಾಘವೇಂದ್ರ ಅವರು ಟ್ವೀಟ್ ಮಾಡಿದ್ದು, “ ಕನ್ನಡ ಚಿತ್ರರಂಗದ ಅಪ್ರಿತಿಮ ಪ್ರತಿಭಾವಂತ ನಟ, ನಿರ್ದೇಶಕ, ನಿರ್ಮಾಪಕ, ಶ್ರೀ ಶಂಕರ್ ನಾಗ್ ಅವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಶಂಕರ್ ನಾಗು ಅವರು ಸದಾ ಹೊಸತನವನ್ನ ಪ್ರಯೋಗಿಸುತ್ತಾ , ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನ ಸೃಷ್ಟಿಸಿದ ಒಬ್ಬ ಕ್ರಿಯಾಶೀಲ ವ್ಯಕ್ತಿ. ಅವರ ಸೃಜನಶೀಲತೆ ಹಾಗೂ ಕಲ್ಪನಾ ಶಕ್ತಿ ಯುವ ಪೀಳಿಗಿಗೆ ಸದಾ ಪ್ರೇರಣೆ” ಎಂದು ಶಂಕ್ರಣನನ್ನ ಸ್ಮರಿಸಿದ್ದಾರೆ.

ಕನ್ನಡದ ಮರೆಯದ ಮಾಣಿಕ್ಯ ಶಂಕರಣ್ಣ: ‘ಸಾಂಗ್ಲಿಯಾನ’ನ ನೆನೆದ ಕರುನಾಡು..!

‘ಕನ್ನಡ ಚಿತ್ರರಂಗದ ಮೇರು ನಟ’ -ಶಿವಕುಮಾರ್ ಉದಾಸಿ

“ಕನ್ನಡ ಚಿತ್ರರಂಗದ ಮೇರು ನಟ , ಪ್ರತಿಭಾನ್ವಿತ ನಿರ್ದೇಶಕ, ಬರಹಗಾರ ಹಾಗೂ ನಾಡಿನ ಜನಮಾನಸದಲ್ಲಿ ಸದಾ ನೆಲೆಸಿರುವ ಧೀಮಂತ ವ್ಯಕ್ತಿತ್ವ ದಿ. ಶ್ರೀ ಶಂಕರನಾಗ್ ಅವರ ಜನ್ಮದಿನದಂದು ನನ್ನ ಗೌರವ ನಮನಗಳು” ಎಂದು ಶಿವಕುಮಾರ್ ಉದಾಸಿ ಅವರು ಟ್ವೀಟ್ ಮಾಡಿದ್ದಾರೆ.

Politicians

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: CT RaviDCM Ashwth narayanShankar nag birthday
ShareTweetSendShare
Join us on:

Related Posts

ಖ್ಯಾತ ನಟ ದಿನೇಶ್ ಫಡ್ನಿಸ್ ಇನ್ನಿಲ್ಲ!

ಖ್ಯಾತ ನಟ ದಿನೇಶ್ ಫಡ್ನಿಸ್ ಇನ್ನಿಲ್ಲ!

by Honnappa Lakkammanavar
December 5, 2023
0

ಖ್ಯಾತ ನಟ ದಿನೇಶ್ ಫಡ್ನಿಸ್ ಇಹಲೋಕ ತ್ಯಜಿಸಿದ್ದಾರೆ. ಹಿಂದಿ ಕಿರುತೆರೆಯಲ್ಲಿ ಹೆಸರು ಮಾಡಿದ್ದ ನಟನ ಸಾವನ್ನಪ್ಪಿದ್ದಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಸಿಐಡಿ ಪಾತ್ರದ ಮೂಲಕ ಮನೆ ಮಾತಾಗಿದ್ದ...

ತೆಲಗು ಚಿತ್ರರಂಗಕ್ಕೆ ಕಾಲಿಟ್ಟ ಕಾಂತಾರ ಚೆಲುವೆ

ತೆಲಗು ಚಿತ್ರರಂಗಕ್ಕೆ ಕಾಲಿಟ್ಟ ಕಾಂತಾರ ಚೆಲುವೆ

by Honnappa Lakkammanavar
December 4, 2023
0

ಕಾಂತಾರ ಚೆಲುವೆ ಸಪ್ತಮಿ ಗೌಡ (Saptami Gowda) ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್ ನಂತರ ಈಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮುಡು (Thammadu) ಚಿತ್ರದ...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

ದೇಶಕ್ಕೆ ಮೋದಿಯೇ ಗ್ಯಾರಂಟಿ!!

ದೇಶಕ್ಕೆ ಮೋದಿಯೇ ಗ್ಯಾರಂಟಿ!!

by Honnappa Lakkammanavar
December 3, 2023
0

ನವದೆಹಲಿ: ದೇಶದ ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗತ್ತಿದೆ. ಹೀಗಾಗಿ ಮತ್ತೆ ಪ್ರಧಾನಿ ಮೋದಿ ಅವರು ಟ್ರೆಂಡ್ ಆಗುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ,...

ಖ್ಯಾತ ನಟಿ ಸುಬ್ಬಲಕ್ಷ್ಮೀ ಇನ್ನಿಲ್ಲ

ಖ್ಯಾತ ನಟಿ ಸುಬ್ಬಲಕ್ಷ್ಮೀ ಇನ್ನಿಲ್ಲ

by Honnappa Lakkammanavar
December 1, 2023
0

ಹಿರಿಯ ನಟಿ ಹಾಗೂ ಸಂಗೀತದಲ್ಲಿಯೂ ಸಾಕಷ್ಟು ಹೆಸರು ಗಳಿಸಿದ್ದ ನಟಿ ಇಹಲೋಕ ತ್ಯಜಿಸಿದ್ದಾರೆ. ಮಲೆಯಾಳಂನ (Malayalam) ಆರ್.ಸುಬ್ಬಲಕ್ಷ್ಮಿ (R.Subbalakshmi) ನಿಧನರಾಗಿದ್ದಾರೆ (Passed away). 87 ವಯಸ್ಸಿನ ನಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram