Wednesday, March 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ

Mahesh M Dhandu by Mahesh M Dhandu
July 4, 2022
in Astrology, Newsbeat, ಜ್ಯೋತಿಷ್ಯ
pooja room in house plan in kannada saaksha tv

pooja room in house plan in kannada saaksha tv

Share on FacebookShare on TwitterShare on WhatsappShare on Telegram

ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ ಎರಡು ವಸ್ತುಗಳನ್ನು ಇಡುವುದರಿಂದ ಮನೆಯಲ್ಲಿ ಸಮಸ್ಯೆಗಳು, ಕಷ್ಟಗಳು ಬರುವುದು ಖಚಿತ. ಹಾಗಾದರೆ ದೇವರ ಕೋಣೆಯಲ್ಲಿ ಯಾವ ಎರಡು ವಸ್ತುಗಳನ್ನು ಇರಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Related posts

Siddaramaiah

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ… 

March 22, 2023
Lakshmi

Astrology : ಯುಗಾದಿ ಅಮಾವಾಸ್ಯೆಯಿಂದ ಈ ರಾಶಿಯವರಿಗೆ ನೆಮ್ಮದಿಯ ಉದ್ಯೋಗ, ಆರೋಗ್ಯ, ಶಿಕ್ಷಣ, ಧನ ಸಂಪತ್ತಿನ ಅಪಾರ ಯಶಸ್ಸಿನ ರಾಜಯೋಗ..

March 21, 2023

ದೇವರಿಗೆ ಅಲಂಕಾರ ಮಾಡಿರುವಂತಹ ಹೂವನ್ನು ಹೆಚ್ಚು ದಿನ ಹಾಗೆಯೇ ಬಿಡಬಾರದು, ಒಂದು ವೇಳೆ ಹೂವು ಚೆನ್ನಾಗಿದೆ ಎಂದು ಎರಡು ಮೂರು ದಿನಗಳ ಕಾಲ ಹಾಗೆ ಬಿಟ್ಟರೆ ದೋಷವು ಉಂಟಾಗುತ್ತದೆ.
ಒಂದು ವೇಳೆ ದೇವರಕೋಣೆಯಲ್ಲಿ ದೇವರ ವಿಗ್ರಹಗಳನ್ನು ಇಟ್ಟಿದ್ದರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಒಂದು ವೇಳೆ ವಿಗ್ರಹಗಳನ್ನು ಇಟ್ಟುಕೊಂಡು ಅಭಿಷೇಕ , ಪೂಜೆಯನ್ನು ಮಾಡದಿದ್ದರೆ ಅದರಿಂದ ದೋಷವು ಉಂಟಾಗುತ್ತದೆ.

ದೇವರ ಕೋಣೆಯಲ್ಲಿ ಉಗ್ರರೂಪವಾದ ಚಿತ್ರಪಟವನ್ನು ಅಥವಾ ವಿಗ್ರಹಗಳನ್ನು ಇಟ್ಟುಕೊಳ್ಳಬಾರದು. ಮನುಷ್ಯನಿಗೆ ಅದೃಷ್ಟವನ್ನು ತಂದುಕೊಡುವ ಹಾಗೂ ಶಾಂತಿಯನ್ನು ನೀಡುವ ದೇವರ ಚಿತ್ರಪಟವನ್ನು ಇಟ್ಟುಕೊಳ್ಳಬೇಕು.

pooja room in house plan in kannada saaksha tv
pooja room in house plan in kannada saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇದರ ಜೊತೆಗೆ ದೇವರಕೋಣೆಯಲ್ಲಿ ಒಣಗಿದ ಹೂವುಗಳನ್ನು ಇಡಬಾರದು ಮತ್ತು ದೇವರಕೋಣೆಯಲ್ಲಿ ಉಗ್ರ ಸ್ವರೂಪವಾದ ದೇವರ ಚಿತ್ರಪಟ ಅಥವಾ ವಿಗ್ರಹಗಳನ್ನು ಇಡಬಾರದು.

Tags: #Saaksha TVhouse planKannadapooja room
ShareTweetSendShare
Join us on:

Related Posts

Siddaramaiah

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ… 

by Naveen Kumar B C
March 22, 2023
0

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ… ರಾಜ್ಯದಲ್ಲಿ ಈ ಸಾಲಿನಿಂದ ಪಿಯುಸಿಯಿಂದ ಪದವಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ, ದುಡಿಯುವ 30...

Lakshmi

Astrology : ಯುಗಾದಿ ಅಮಾವಾಸ್ಯೆಯಿಂದ ಈ ರಾಶಿಯವರಿಗೆ ನೆಮ್ಮದಿಯ ಉದ್ಯೋಗ, ಆರೋಗ್ಯ, ಶಿಕ್ಷಣ, ಧನ ಸಂಪತ್ತಿನ ಅಪಾರ ಯಶಸ್ಸಿನ ರಾಜಯೋಗ..

by Naveen Kumar B C
March 21, 2023
0

ಯುಗಾದಿ ಅಮಾವಾಸ್ಯೆಯಿಂದ ಈ ರಾಶಿಯವರಿಗೆ ನೆಮ್ಮದಿಯ ಉದ್ಯೋಗ, ಆರೋಗ್ಯ, ಶಿಕ್ಷಣ, ಧನ ಸಂಪತ್ತಿನ ಅಪಾರ ಯಶಸ್ಸಿನ ರಾಜಯೋಗ.. ಭಾರತ ರಾಷ್ಟ್ರ ಹಿಂದೂ ಧರ್ಮ, ಸಂಸ್ಕೃತಿ ಪುರಾತನ ಸನಾತನ...

D K Shiva Kumar

Karnataka Election 2023  : ಕಾಂಗ್ರೆಸ್ ನ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ  ನಾಳೆ ಬಿಡುಗಡೆ – D K ಶಿವಕುಮಾರ್… 

by Naveen Kumar B C
March 21, 2023
0

Karnataka Election 2023  : ಕಾಂಗ್ರೆಸ್ ನ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ  ನಾಳೆ ಬಿಡುಗಡೆ – D K ಶಿವಕುಮಾರ್… ಕರ್ನಾಟಕ ವಿಧಾನಸಭಾ ಚುನಾವಣೆ...

Rupert Murdoch

Rupert Murdoch : 92ನೇ ವಯಸ್ಸಿನಲ್ಲಿ  ಐದನೇ ಮದುವೆಗೆ ಮುಂದಾದ ಮೀಡಿಯಾ ಉದ್ಯಮಿ  ರೂಪರ್ಟ್ ಮುರ್ಡೋಕ್…..

by Naveen Kumar B C
March 21, 2023
0

92ನೇ ವಯಸ್ಸಿನಲ್ಲಿ  ಐದನೇ ಮದುವೆಗೆ ಮುಂದಾದ ಮೀಡಿಯಾ ಉದ್ಯಮಿ  ರೂಪರ್ಟ್ ಮುರ್ಡೋಕ್….. ಮೀಡಿಯಾ ಉದ್ಯಮಿ  ರೂಪರ್ಟ್ ಮುರ್ಡೋಕ್ ತಮ್ಮ 92 ನೇ ವಯಸ್ಸಿನಲ್ಲಿ ಐದನೇ  ಬಾರಿಗೆ ಮದುವೆಯಾಗಲು...

MI vs RCB

MI VS RCB : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ … RCB 64/3

by Naveen Kumar B C
March 21, 2023
0

MI VS RCB :  ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ … RCB 64/3 ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ  ಮುಂಬೈ ಇಂಡಿಯನ್ಸ್ ಮತ್ತು...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Siddaramaiah

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ… 

March 22, 2023
Lakshmi

Astrology : ಯುಗಾದಿ ಅಮಾವಾಸ್ಯೆಯಿಂದ ಈ ರಾಶಿಯವರಿಗೆ ನೆಮ್ಮದಿಯ ಉದ್ಯೋಗ, ಆರೋಗ್ಯ, ಶಿಕ್ಷಣ, ಧನ ಸಂಪತ್ತಿನ ಅಪಾರ ಯಶಸ್ಸಿನ ರಾಜಯೋಗ..

March 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram