ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಂಗವಿಕಲರಿಗೆ ತಲುಪದ ಪೋಸ್ಟಲ್ ವೋಟಿಂಗ್; ಆರ್.ಆರ್ ನಗರಕ್ಕೆ ನೀರು ಕೊಡಿ..!

Kariyappa N by Kariyappa N
November 3, 2020
in Newsbeat, Politics, Samagra karnataka, ರಾಜ್ಯ
rr nagar voting
Share on FacebookShare on TwitterShare on WhatsappShare on Telegram

ಬೆಂಗಳೂರು: ಕಣ್ಣು ಕಾಣದವರು, ನಡೆಯಲು ಸಾಧ್ಯವಿಲ್ಲದ, ವಯಸ್ಸಾದವರೂ ಕೂಡಾ ಕೋವಿಡ್ ಭೀತಿಯ ನಡುವೆ ಬಂದು ಯಶವಂತಪುರ ಮತಗಟ್ಟೆಗಳಲ್ಲಿ ಮತದಾನ ಮಾಡಿದ್ದಾರೆ.
ಆದರೆ, ಬಿಬಿಎಂಪಿ ಎಲ್ಲಾ ಹಿರಿಯ ಮತದಾರರಿಗೆ ಪೋಸ್ಟಲ್ ವ್ಯವಸ್ಥೆ ಮಾಡಿದೆ ಎಂದು ತಿಳಿಸಿದ್ದರೂ, ನೂರಾರು ಜನರಿಗೆ ಈ ಸೌಲಭ್ಯ ತಲುಪಿಲ್ಲ. ಎಷ್ಟೋ ಜನರಿಗೆ ಇದರ ಮಾಹಿತಿಯೂ ಇಲ್ಲ. ಯಶವಂತಪುರದ 141, 143, 153 ಬೂತ್ ಗಳಲ್ಲಿ ಹಿರಿಯ ನಾಗರಿಕರು ಬಂದು ಓಟ್ ಮಾಡುತ್ತಿದ್ದಾರೆ.

old age voting
90 ವರ್ಷ ಮೇಲ್ಪಟ್ಟ ಮಹಿಳೆ ನಡೆಯಲು ಸಾಧ್ಯವಿಲ್ಲದಿದ್ದರೂ ಬಂದು ಮತ ಹಾಕಿದ್ದಾರೆ. ಅವರ ಮಗ ನಾಗರಾಜ್ ಮಾತನಾಡಿ, ಬಿಬಿಎಂಪಿ ಅಂಚೆ ಮತದಾನದ ವ್ಯವಸ್ಥೆ ಬಗ್ಗೆ ನಮಗೆ ಗೊತ್ತಿಲ್ಲ. ನಮ್ಮನ್ನು ಯಾರೂ ಸಂಪರ್ಕಿಸಿಲ್ಲ ಎಂದರು.
ಇನ್ನು ವಯಸ್ಸಾದ, ಕಣ್ಣು ಕಾಣದ ಸರೋಜಮ್ಮ ಎಂಬ ವೃದ್ಧೆ ಕೂಡಾ ಮೊಮ್ಮಗನ ಸಹಾಯದೊಂದಿಗೆ ಬಂದು ಮತದಾನ ಮಾಡಿದರು.
ಬಿಬಿಎಂಪಿ 388 ಹಿರಿಯ ಮತದಾರರು ಹಾಗೂ 22 ವಿಶೇಷ ಚೇತನ ಮತದಾರರು ಪೋಸ್ಟಲ್ ಬ್ಯಾಲೆಟ್ ಮೂಲಕ ಮತಚಲಾಯಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದು, ಇನ್ನೂ ನೂರಾರು ಫಲಾನುಭವಿಗಳಿಗೆ ಈ ಸೌಲಭ್ಯ ತಲುಪಿಯೇ ಇಲ್ಲ.

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಆರ್.ಆರ್ ನಗರಕ್ಕೆ ಮೊದಲು ನೀರು ಕೊಡಿ..!
ಆರ್.ಆರ್ ನಗರದ ಸುತ್ತಮುತ್ತಲು ಇರುವ ಪ್ರದೇಶಗಳಿಗೆ ದಿನಬಿಟ್ಟು ದಿನ ಕಾವೇರಿ ನೀರು ಪೂರೈಸಲಾಗುತ್ತಿದೆ. ಆದ್ರೆ ಆರ್.ಆರ್ ನಗರ ನಿವಾಸಿಗಳಿಗೆ ನಾಲ್ಕು ದಿನಗಳಿಗೊಮ್ಮೆ ಕಾವೇರಿ ನೀರು ಪೂರೈಕೆ ಮಾಡಲಾಗ್ತಿದೆ. ಆದ್ದರಿಂದ ಮುಂಬರುವ ಯಾರೇ ಎಂಎಲ್‍ಎ ಆದ್ರೂ ಕುಡಿಯುವ ನೀರಿಗೆ ಪ್ರಾಮುಖ್ಯತೆ ನೀಡುವಂತೆ ಮನವಿ ಮತದಾರರು ಮುಂಬರುವ ಶಾಸಕರಿಗೆ ಮನವಿ ಮಾಡಿದ್ದಾರೆ.

rr nagar

ಜನ ಹೊಸದನ್ನು ಬಯಸುತ್ತಿದ್ದಾರೆ-ಕೃಷ್ಣಮೂರ್ತಿ
ಆರ್.ಆರ್ ನಗರ ಉಪಚುನಾವನೆಯಲ್ಲಿ ಮತದಾರರು ಹೊಸದನ್ನು ಬಯಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಕ್ಕೆ ಅವಕಾಶ ಕೊಡಿ ಅಂತಾ ಕೇಳಿದ್ದೇನೆ. ಕೊರೊನ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿ ಜನರು ಮತದಾನ ಮಾಡಬೇಕು. ಎಲ್ಲರೂ ಕೂಡಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮತ ಚಲಾವಣೆ ಮಾಡುವಂತೆ ಆರ್.ಆರ್ ನಗರ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಮನವಿ ಮಾಡಿದ್ದಾರೆ.

jds candidate

ಗ್ಲೌಸ್ ಬೇಕಾಬಿಟ್ಟಿ ಬಿಸಾಕಿದ ಮತದಾರರು..
ಆರ್.ಆರ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿವೈನ್ ಇಂಗ್ಲಿಷ್ ಸ್ಕೂಲ್‍ನಲ್ಲಿರುವ ಬೂತ್‍ನಲ್ಲಿ  ಚುನಾವಣಾ ಸಿಬ್ಬಂದಿ ನೀಡಿದ ಹ್ಯಾಂಡ್ ಗ್ಲೌಸ್‍ಗಳನ್ನು ಮತದಾರರು ರಸ್ತೆಯಲ್ಲಿ ಬೇಕಾಬಿಟ್ಟಿ ಬಿಸಾಕಿರುವ ಘಟನೆ ನಡೆದಿದೆ.

hand glouse

ಹೀಗಾಗಿ ರಸ್ತೆಯುದ್ದಕ್ಕೂ ಹ್ಯಾಂಡ್ ಗ್ಲೌಸ್ ಗಳು ಬಿದ್ದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಕೊರೊನಾ ಹಿನ್ನಲೆ ಪ್ರತಿಯೊಂದು ಮತಗಟ್ಟೆಗಳಲ್ಲಿ ಮತದಾರರಿಗೆ ಹ್ಯಾಂಡ್ ಗ್ಲೌಸ್ ನೀಡಲಾಗುತ್ತಿದೆ. ಮತಗಟ್ಟೆಗಳ ಹೊರಗೆ ಹ್ಯಾಂಡ್ ಗ್ಲೌಸ್ ಹಾಕಲು ಡಸ್ಟ್ ಬೀನ್ ಇಡದ ಕಾರಣ ರಸ್ತೆಗಳಲ್ಲಿ ಎಸೆದು ಹೋಗುತ್ತಿದ್ದಾರೆ ಎನ್ನಲಾಗಿದೆ.

ಮತದಾನದ  ಜತೆ ಕೋವಿಡ್ ಟೆಸ್ಟ್

ಬೆಂಗಳೂರಿನ ಯಶವಂತಪುರದ ಬಿಬಿಎಂಪಿ ಪಬ್ಲಿಕ್ ಸ್ಕೂಲ್‍ನ ಮತಗಟ್ಟೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಮತದಾರರು ಮತದಾನ ಮುಗಿಸಿ ಹೊರ ಬರುತ್ತಿದ್ದಂತೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಇದಕ್ಕಾಗಿ ಆರೋಗ್ಯ ಸಿಬ್ಬಂದಿಯ ತಂಡವನ್ನು ಕೊರೊನಾ ಟೆಸ್ಟ್ ಗೆಂದು ನಿಯೋಜಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: by electionCoronahandglouseJDS candidate Krishnamurthyno postal votingRR Nagarwatre sply demand
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram