ADVERTISEMENT
Wednesday, July 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಹಿಳೆ ಮೇಲೆ ಹಲ್ಲೆ, ಲೈಂಗಿಕ ಕಿರುಕುಳ ಆರೋಪ – ನಟ ಪ್ರಾಚೀನ್ ಚೌಹಾಣ್ ಅರೆಸ್ಟ್

Namratha Rao by Namratha Rao
July 3, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮಹಿಳೆ ಮೇಲೆ ಹಲ್ಲೆ, ಲೈಂಗಿಕ ಕಿರುಕುಳ ಆರೋಪ – ನಟ ಪ್ರಾಚೀನ್ ಚೌಹಾಣ್ ಅರೆಸ್ಟ್

ಮುಂಬೈ: ಇತ್ತೀಚೆಗಷ್ಟೇ ಹಿಂದಿ ಧಾರಾವಾಹಿ ಕ್ಷೇತ್ರದ ಸ್ಟಾರ್ ನಟ ಪರ್ಲ್ ಅಪ್ರಾಪ್ತೆ ಮೇಲೆ ಅತ್ಯಾಚಾರದ ಆರೋಪದಲ್ಲಿ ಜೈಲು ಸೇರಿ ಹಲವು ನಾಟಕೀಯ ಬೆಳವಣಿಗೆಯ ನಂತರ ಜಾಮೀನಿನ ಮೇಲೆ ಹೊರಬಂದಿದ್ದಾರೆ.

Related posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

July 15, 2026
ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

July 15, 2026

ಇದೀಗ ಮತ್ತೊಬ್ಬ ಹಿಂದಿ ಕಿರುತೆರೆ ನಟನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಆತನನ್ನ ಅರೆಸ್ಟ್ ಮಾಡಲಾಗಿದೆ.  ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಕಿರುತೆರೆ ನಟ ಪ್ರಚೀನ್ ಚೌಹಾಣ್ ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಪ್ರಾಚೀನ್ ಚೌಹಾಣ್, ಏಕ್ತಾ ಕಪೂರ್ ನಿರ್ಮಾಣದ ಧಾರಾವಾಹಿ ‘ಕಸೌತಿ ಜಿಂದಗಿ ಕ್ಯಾ’ ಸೀರಿಯಲ್ ನಿಂದ ಖ್ಯಾತಿ ಗಳಿಸಿದ್ದಾರೆ. ಇದರಲ್ಲಿ ಅವರು ಸುಬ್ರೋಟೊ ಬಸು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

IPC ಸೆಕ್ಷನ್ 354ರ ಅಡಿಯಲ್ಲಿ ಚೌಹಾನ್ ನ್ನು ಬಂಧಿಸಲಾಗಿದೆ. ಚೌಹಾಣ್ ಮಹಿಳೆಯ ಮೇಲೆ ಹಲ್ಲೆ ಮಾಡಿ ಕಿರುಕುಳ ಮಾಡಿದ್ದಾರೆ ಎನ್ನಲಾಗಿದೆ. ಮಹಿಳೆ ನೀಡಿರುವ ಆರೋಪದ ಮೇಲೆ ನಟನನ್ನ ಬಂಧಿಸಿದ್ದಾರೆ.

KGF 2 ಆಡಿಯೋ ದಾಖಲೆ ಮೊತ್ತಕ್ಕೆ ಸೇಲ್ , ‘ಬಾಹುಬಲಿ’ಯನ್ನೂ ಹಿಂದಿಟ್ಟು ಇತಿಹಾಸ ಸೃಷ್ಟಿಸಿದ ‘ರಾಖಿ ಭಾಯ್’ ..!

ಮದುವೆಯಾಗಿ 15 ವರ್ಷಗಳ ನಂತರ ವಿಚ್ಛೇದನಕ್ಕೆ ಮುಂದಾದ ಅಮಿರ್ ಖಾನ್ ದಂಪತಿ

 

Tags: hindi telivisionprachin chowhansexual assault
ShareTweetSendShare
Join us on:

Related Posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

by Shwetha
July 15, 2026
0

ಕೇಂದ್ರ ಸರ್ಕಾರವು 2030ರ ವೇಳೆಗೆ ಭಾರತವನ್ನು ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ. ಕೇಂದ್ರದ ಮಾಹಿತಿಯ ಪ್ರಕಾರ, 2015ರಿಂದ 2023ರ ಅವಧಿಯಲ್ಲಿ ದೇಶದಲ್ಲಿ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

by Shwetha
July 15, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘಗಳ ಯೋಜನೆ ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಯೋಜನೆಯು ಸಾಮಾನ್ಯ ಜನರಿಗಾಗಿ...

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

by Shwetha
July 15, 2026
0

ಸಾಮಾಜಿಕ ಜಾಲತಾಣಗಳಲ್ಲಿ ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದೆ ಎಂಬ ಮಾಹಿತಿ ವ್ಯಾಪಕವಾಗಿ ಹರಿದಾಡುತ್ತಿದೆ. ಕೆಲ ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸ್ವಾತಂತ್ರ್ಯ ಘೋಷಣೆ, ಹೊಸ ಧ್ವಜ, ರಾಷ್ಟ್ರಗೀತೆ,...

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

by Shwetha
July 15, 2026
0

ಭಾರತವು ವಿಶ್ವಗುರು ಆಗುತ್ತಿದೆ, ಜಗತ್ತೇ ನಮ್ಮತ್ತ ಬೆರಗು ಕಣ್ಣಿನಿಂದ ನೋಡುತ್ತಿದೆ ಎಂಬ ಮಾತುಗಳು ಕಳೆದ ಹತ್ತು ವರ್ಷಗಳಿಂದ ದೇಶಾದ್ಯಂತ ಮಾರ್ದನಿಸುತ್ತಿವೆ. ಆದರೆ ಈ ರಂಗು ರಂಗಿನ ಘೋಷಣೆಗಳ...

ರಾಜ್ಯದ ಯುವಕರಿಗೆ ಬಂಪರ್ ಆಫರ್: 10 ಸಾವಿರ ಭಾರತ್ ಜೋಡೋ ಸಂಘ ಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ, ಪ್ರತಿ ಸಂಘಕ್ಕೆ ಸಿಗಲಿದೆ 10 ಲಕ್ಷ ರೂಪಾಯಿ

ರಾಜ್ಯದ ಯುವಕರಿಗೆ ಬಂಪರ್ ಆಫರ್: 10 ಸಾವಿರ ಭಾರತ್ ಜೋಡೋ ಸಂಘ ಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ, ಪ್ರತಿ ಸಂಘಕ್ಕೆ ಸಿಗಲಿದೆ 10 ಲಕ್ಷ ರೂಪಾಯಿ

by Shwetha
July 15, 2026
0

ಕರ್ನಾಟಕದ ಯುವ ಸಮೂಹದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram