Saturday, December 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Pramod Sawant: ಗೋವಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮೋದ್ ಸಾವಂತ್

Vivek Biradar by Vivek Biradar
March 28, 2022
in Uncategorized
Pramod Sawant Saaksha Tv
Share on FacebookShare on TwitterShare on WhatsappShare on Telegram

ಗೋವಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮೋದ್ ಸಾವಂತ್

ಪಣಜಿ: ಸ್ಪಷ್ಟ ಬಹುಮತದೊಂದಿಗೆ ಗೋವಾದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

Related posts

CWC 2023: ಸಿಕ್ಸ್‌ಗಳ ಸರದಾರ ಹಿಟ್‌ಮ್ಯಾನ್‌: ಗೇಯ್ಲ್‌ ದಾಖಲೆ ಮುರಿದ ರೋಹಿತ್‌

CWC 2023: ವಿಶ್ವಕಪ್‌ನ ಮಹತ್ವದ ಮೈಲುಗಲ್ಲಿನ ಮೇಲೆ ಹಿಟ್‌ಮ್ಯಾನ್‌ ರೋಹಿತ್‌ ಕಣ್ಣು

November 10, 2023
IND v SL: ಭಾರತದ ಮುಂದೆ ಮಂಡಿಯೂರಿದ ಲಂಕಾ: ಸೆಮೀಸ್‌ಗೆ ಎಂಟ್ರಿಕೊಟ್ಟ ರೋಹಿತ್‌ ಪಡೆ

IND v SL: ಭಾರತದ ಮುಂದೆ ಮಂಡಿಯೂರಿದ ಲಂಕಾ: ಸೆಮೀಸ್‌ಗೆ ಎಂಟ್ರಿಕೊಟ್ಟ ರೋಹಿತ್‌ ಪಡೆ

November 2, 2023

ಪಣಜಿ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಮೋದ್ ಸಾವಂತ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರು ಪ್ರಮಾಣವಚನ ಭೋದಿಸಿರು. ಸಾವಂತ ಕೊಂಕಣಿ ಭಾಷೆಯಲ್ಲಿ ಪ್ರಮಾಣ ವಚನ ಮಾಡಿದರು.

Pramod Sawant Saaksha Tv

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡನಾವಿಸ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ShareTweetSendShare
Join us on:

Related Posts

CWC 2023: ಸಿಕ್ಸ್‌ಗಳ ಸರದಾರ ಹಿಟ್‌ಮ್ಯಾನ್‌: ಗೇಯ್ಲ್‌ ದಾಖಲೆ ಮುರಿದ ರೋಹಿತ್‌

CWC 2023: ವಿಶ್ವಕಪ್‌ನ ಮಹತ್ವದ ಮೈಲುಗಲ್ಲಿನ ಮೇಲೆ ಹಿಟ್‌ಮ್ಯಾನ್‌ ರೋಹಿತ್‌ ಕಣ್ಣು

by C Dinesh
November 10, 2023
0

ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನದ ಜೊತೆಗೆ ಟೀಂ ಇಂಡಿಯಾವನ್ನ ಯಶಸ್ವಿಯಾಗಿ ಮುನ್ನಡೆಸುತ್ತಿರುವ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ, ಏಕದಿನ ವಿಶ್ವಕಪ್‌ನ ಮಹತ್ವದ ಮೈಲುಗಲ್ಲಿನ ಮೇಲೆ ಕಣ್ಣಿಟ್ಟಿದ್ದಾರೆ....

IND v SL: ಭಾರತದ ಮುಂದೆ ಮಂಡಿಯೂರಿದ ಲಂಕಾ: ಸೆಮೀಸ್‌ಗೆ ಎಂಟ್ರಿಕೊಟ್ಟ ರೋಹಿತ್‌ ಪಡೆ

IND v SL: ಭಾರತದ ಮುಂದೆ ಮಂಡಿಯೂರಿದ ಲಂಕಾ: ಸೆಮೀಸ್‌ಗೆ ಎಂಟ್ರಿಕೊಟ್ಟ ರೋಹಿತ್‌ ಪಡೆ

by C Dinesh
November 2, 2023
0

ಮೊಹಮ್ಮದ್‌ ಶಮಿ(5/18), ಮೊಹಮ್ಮದ್‌ ಸಿರಾಜ್‌(3/16) ಅವರುಗಳ ಆಕ್ರಮಣಕಾರಿ ಬೌಲಿಂಗ್‌ ಹಾಗೂ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದ ಮೂಲಕ ಶ್ರೀಲಂಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ ಭಾರತ 302 ರನ್‌ಗಳ...

AUS v PAK: ಪಾಂಟಿಂಗ್‌, ಸಂಗಾಕ್ಕಾರ ಜೊತೆಗೆ ಎಲೈಟ್‌ ಲಿಸ್ಟ್‌ ಸೇರಿದ ವಾರ್ನರ್‌

AUS v NZ: ವಿಶ್ವಕಪ್‌ನಲ್ಲಿ ಕಿಂಗ್‌ ಕೊಹ್ಲಿ ಅವರ ದಾಖಲೆಯನ್ನ ಹಿಂದಿಕ್ಕಿದ ಡೇವಿಡ್‌ ವಾರ್ನರ್‌

by C Dinesh
October 28, 2023
0

ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಡೇವಿಡ್‌ ವಾರ್ನರ್‌, ವಿಶ್ವಕಪ್‌ ಲಿಸ್ಟ್‌ನಲ್ಲಿ ಟೀಂ ಇಂಡಿಯಾದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಅವರನ್ನ ಹಿಂದಿಕ್ಕಿದ್ದಾರೆ. ಧರ್ಮಶಾಲಾದ...

CWC 2023: ಏಕದಿನ ವಿಶ್ವಕಪ್‌ನಲ್ಲಿ ಮತ್ತೊಂದು ಆಘಾತಕಾರಿ ಸೋಲು ಕಂಡ ಇಂಗ್ಲೆಂಡ್‌

NZ v AFG: ಆಂಗ್ಲರ ವಿರುದ್ಧ ಗೆದ್ದ ವಿಶ್ವಾಸದಲ್ಲಿ ಕಿವೀಸ್‌ಗೆ ಸವಾಲು ನೀಡಲು ಅಫ್ಘಾನ್‌ ಸಜ್ಜು

by C Dinesh
October 18, 2023
0

ಏಕದಿನ ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿ ಮಿಂಚಿರುವ ಅಫ್ಘಾನಿಸ್ತಾನ, ಇದೇ ಆತ್ಮವಿಶ್ವಾಸದೊಂದಿಗೆ ನ್ಯೂಜಿ಼ಲೆಂಡ್‌ ತಂಡಕ್ಕೆ ಕಠಿಣ ಸವಾಲು ನೀಡಲು ತಯಾರಿ...

ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾದ ಆಸ್ತಿ – ಮಹಮ್ಮದ್ ಕೈಫ್

CWC 2023: ಏಕದಿನ ಕ್ರಿಕೆಟ್‌ ನಲ್ಲಿ ವಿಶೇಷ ದಾಖಲೆಯ ಮೇಲೆ ಕಣ್ಣಿಟ್ಟಿರುವ ಶ್ರೇಯಸ್‌

by Honnappa Lakkammanavar
October 6, 2023
0

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌-2023 ಟೂರ್ನಿಗಾಗಿ ಭರ್ಜರಿ ತಯಾರಿ ಮಾಡಿಕೊಂಡಿರುವ ಟೀಂ ಇಂಡಿಯಾ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌, ಏಕದಿನ ಕ್ರಿಕೆಟ್‌ನ ಮಹತ್ವದ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದಾರೆ. ಗಾಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

December 2, 2023
ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

December 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram