ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Prasidh Krishna | 10 ಓವರ್ಸ್.. 12 ರನ್ ಗಳು.. 4 ವಿಕೆಟ್ಸ್.. ಕೆರಿಬಿಯನ್ಸ್ ಪಾಲಿನ ಕಿಂಕರ..  

Mahesh M Dhandu by Mahesh M Dhandu
February 10, 2022
in Newsbeat, Sports, ಕ್ರೀಡೆ
prasidh-krishna-terrific-bowling saaksha tv
Share on FacebookShare on TwitterShare on WhatsappShare on Telegram

Prasidh Krishna | 10 ಓವರ್ಸ್.. 12 ರನ್ ಗಳು.. 4 ವಿಕೆಟ್ಸ್.. ಕೆರಿಬಿಯನ್ಸ್ ಪಾಲಿನ ಕಿಂಕರ..  

10 ಓವರ್ಸ್.. 12 ರನ್ ಗಳು.. 4 ವಿಕೆಟ್ಸ್.. ಇದು ಅಹಮದಾಬಾದ್ ನ ನರೇಂದ್ರ ಮೋದಿ ಮೈದಾನದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣರ ಅದ್ಭುತ ಪ್ರದರ್ಶನ.

Related posts

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

August 6, 2026
ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

August 6, 2026

ಹೌದು..! ಬುಧವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೆರಿಬಿಯನ್ಸ್ ಪಾಲಿಗೆ ಕಿಂಕರನಾಗಿ ಕಾಡಿದರು.

ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 44 ರನ್ ಗಳಿಂದ ಜಯ ಸಾಧಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದೊಂದಿಗೆ ಗೆದ್ದುಕೊಂಡಿದೆ.

ಆದ್ರೆ ಟೀಂ ಇಂಡಿಯಾ ಈ ಸರಣಿ ಗೆಲ್ಲುವಲ್ಲಿ ವೇಗಿ ಪ್ರಸಿದ್ಧ್ ಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆ.

Prasidh Krishna to rescue as hosts seal series  saaksha tv

ಮೋದಿ ಮೈದಾನದಲ್ಲಿ 10 ಓವರ್‌ಗಳನ್ನು ಎಸೆದ ಪ್ರಸಿದ್ಧ್ ಕೃಷ್ಣ 3 ಮೇಡನ್ ಸಹಿತ 12 ರನ್ ನೀಡಿ ನಾಲ್ಕು ವಿಕೆಟ್ ಪಡೆದು ಮಿಂಚಿದರು.

ಈ ಪಂದ್ಯದಲ್ಲಿ ಪ್ರಸಿದ್ಧ್  ತಮ್ಮ ಅಮೋಘ ಲೈನ್ ಲೆಂಗ್ತ್ ಎಸೆತಗಳಿಂದ ವಿಂಡೀಸ್ ಬ್ಯಾಟರ್‌ಗಳ  ಬೆದರಿಸಿದರು.

ಪ್ರಸಿದ್ಧ್ ಕೃಷ್ಣ ಈ ಪಂದ್ಯದಲ್ಲಿ ಬ್ರಾಂಡನ್ ಕಿಂಗ್, ಡ್ಯಾರೆನ್ ಬ್ರಾವೋ, ಪೂರನ್ ಮತ್ತು ರೋಚ್ ವಿಕೆಟ್ ಪಡೆದರು.

ಇದರೊಂದಿಗೆ ಪ್ರಸಿದ್ಧ್ ಕೃಷ್ಣ, ಏಕದಿನ ಕ್ರಿಕೆಟ್ ನಲ್ಲಿ ಅತಿ ಕಡಿಮೆ ರನ್ ಗಳನ್ನು ಬಿಟ್ಟುಕೊಟ್ಟು ನಾಲ್ಕು ವಿಕೆಟ್ ಗಳನ್ನ ಪಡೆದ ಭಾರತದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಬಾಂಗ್ಲಾದೇಶ ವಿರುದ್ಧ ಸ್ಟುವರ್ಟ್ ಬಿನ್ನಿ 4 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು.

Tags: #Saaksha TVCricketindiaPrasidh Krishnawest indies
ShareTweetSendShare
Join us on:

Related Posts

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

ಸಚಿವ ಸ್ಥಾನಕ್ಕೆ ಹಣದ ಆರೋಪ? ಕಾಂಗ್ರೆಸ್‌ನಲ್ಲಿ ವೈರಲ್ ಆಡಿಯೋ ಸಂಚಲನ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ನಡುವೆಯೇ, ಇಬ್ಬರು ಕಾಂಗ್ರೆಸ್ ನಾಯಕರದ್ದು ಎನ್ನಲಾದ ಆಡಿಯೋ ಸಂಭಾಷಣೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ....

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

by Shwetha
August 6, 2026
0

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮದರಸಾ ಶಿಕ್ಷಣದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕಿಚ್ಚು ಹಚ್ಚಿದೆ. ಮೌರ್ಯ ಅವರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram