ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ : ಮಂಗಳವಾರ ಪರಿಷತ್ ಸಭಾಪತಿ ಚುನಾವಣೆ..!
ಬೆಂಗಳೂರು : ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಹಿನ್ನೆಲೆ ವಿಧಾನ ಪರಿಷತ್ ಸಭಾಪತಿ ಆಯ್ಕೆ ವಿಚಾರವಾಗಿ ಮಂಗಳವಾರ ಚುನಾವಣೆ ನಡೆಯಲಿದ್ದು, ಸೋಮವಾರ, ಮಂಗಳವಾರ ಎರಡೂ ದಿನ ಪರಿಷತ್ ಕಲಾಪ ಮುಂದುವರಿಯಲಿದೆ.
ಪತ್ರಾಪ್ ಚಂದ್ರ ಶೆಟ್ಟಿ ರಾಜೀನಾಮೆ ಹಿನ್ನೆಲೆ ಬಿಜೆಪಿ – ಜೆಡಿಎಸ್ ನಲ್ಲಿ ಸಭಾಪತಿ ಆಯ್ಕೆ ವಿಚಾರವಾಗಿ ಬಿಸಿಬಿಸಿ ಚರ್ಚೆ ಶುರುವಾಗಿದೆ.
ಈ ಬಗ್ಗೆ ಇಂದು ವಿಧಾನ ಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಭೆ ನಡೆದಿದೆ. ಪರಿಷತ್ ನಲ್ಲಿ ಬಿಜೆಪಿ ಜೆಡಿಎಸ್ ದೋಸ್ತಿ ಮಾಡಿಕೊಂಡಿದ್ದು, ಉಪಸಭಾಪತಿ ಸ್ಥಾನವನ್ನ ಬಿಜೆಪಿಗೆ ಬಿಟ್ಟುಕೊಡಲಾಗಿದೆ.
ಹೀಗಾಗಿ ಜೆಡಿಎಸ್ ಗೆ ಸಭಾಪತಿ ಸ್ಥಾನ ಸಿಗೋದು ಪಕ್ಕಾ ಆಗಿದೆ. ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅಭ್ಯರ್ಥಿ ಎಂದು ತೀರ್ಮಾನ ಆಗಿದ್ದರೂ ಅಧಿಕೃತವಾಗಿಲ್ಲ.
ಇನ್ನು ಸಂಪುಟ ಸಭೆಯಲ್ಲಿ ಮಂಗಳವಾರ ಸಭಾಪತಿ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.
ಹೀಗಾಗಿ ಸೋಮವಾರ ಮತ್ತು ಮಂಗಳವಾರ ಎರಡು ದಿನ ಪರಿಷತ್ ಕಲಾಪ ಮುಂದುವರಿಸುವ ಸಾಧ್ಯತೆ ಇದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕ್ಯಾಬಿನೆಟ್ ತೀರ್ಮಾನವನ್ನು ರಾಜ್ಯಪಾಲರಿಗೆ ರವಾನೆ ಮಾಡಿದ್ದು, ಮೂರು ದಿನಗಳ ಕಾಲ ಪರಿಷತ್ ಕಲಾಪ ನಡೆಸಲು ಸರ್ಕಾರ ಅನುಮತಿ ಕೋರಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel