Monday, June 5, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

Praveen Nettaru | ಆ.16ರವರೆಗೂ ಪೊಲೀಸ್ ಕಸ್ಟಡಿಗೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳು

Mahesh M Dhandu by Mahesh M Dhandu
August 12, 2022
in Karavali Karnataka, Newsbeat, ಕರಾವಳಿ ಕರ್ನಾಟಕ
Praveen Nettaru murder case

Praveen Nettaru murder case

Share on FacebookShare on TwitterShare on WhatsappShare on Telegram

Praveen Nettaru Murder case | ಆ.16ರವರೆಗೂ ಪೊಲೀಸ್ ಕಸ್ಟಡಿಗೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳು

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದರು.

Related posts

ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ – 14 ಜನರ ರಕ್ಷಣೆ

ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ – 14 ಜನರ ರಕ್ಷಣೆ

May 8, 2023
ಆಂಜನೇಯ ಯಾರ ಸ್ವತ್ತೂ ಅಲ್ಲ; ನಾನು ಹಿಂದೂ, ಸಿದ್ದರಾಮಯ್ಯನೂ ಹಿಂದೂ!

ಆಂಜನೇಯ ಯಾರ ಸ್ವತ್ತೂ ಅಲ್ಲ; ನಾನು ಹಿಂದೂ, ಸಿದ್ದರಾಮಯ್ಯನೂ ಹಿಂದೂ!

May 4, 2023

ಇದೀಗ ಆ ಆರೋಪಿಗಳನ್ನು ಸುಳ್ಯ ನ್ಯಾಯಲಯವು ಆಗಸ್ಟ್ 16ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ.

ಪ್ರವೀಣ್ ಕೊಲೆ ಪ್ರಕರಣ ಸಂಬಂಧ ಪೊಲೀಸರು, ಸುಳ್ಯ ನಿವಾಸಿಗಳಾದ ಶಿಯಾಬುದ್ದೀನ್, ರಿಯಾಜ್ ಅಂಕತಡ್ಕ, ಎಲಿಮೆಲೆ ನಿವಾಸಿ ಬಶೀರ್ ಅವರನ್ನು ಬಂಧಿಸಿದ್ದರು.

praveen-nettaru-murder-case-accused-in-police-custody saaksha tv
praveen-nettaru-murder-case-accused-in-police-custody saaksha tv

ಅಲ್ಲದೇ ಪ್ರವೀಣ್ ರ ಅಕ್ಷಯ್ ಚಿಕಿನ್ ಸೆಂಟರ್ ಬಳಿ ಸೇರಿದಂತೆ ಹಲವು ಕಡೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದರು.

ಅದಾದ ಬಳಿಕ  ಪೊಲೀಸರು ಗುರುವಾರ ಸಂಜೆ ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಅಲ್ಲದೇ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು, ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು ಆಗಸ್ಟ್ 16ರವರೆಗೂ ಪೊಲೀಸ್ ಕಸ್ಟಡಿಗೆ ನೀಡಿದೆ.

Tags: #Saaksha TVMangalorepolicePraveen Nettaru
ShareTweetSendShare
Join us on:

Related Posts

ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ – 14 ಜನರ ರಕ್ಷಣೆ

ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ – 14 ಜನರ ರಕ್ಷಣೆ

by Honnappa Lakkammanavar
May 8, 2023
0

ಕಾರವಾರ : ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavara) ಭಾಗದ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ (Fishing) ತೆರಳಿದ್ದ ಬೋಟ್ (Boat) ಮುಳುಗಿದ (Drown) ಪರಿಣಾಮ...

ಆಂಜನೇಯ ಯಾರ ಸ್ವತ್ತೂ ಅಲ್ಲ; ನಾನು ಹಿಂದೂ, ಸಿದ್ದರಾಮಯ್ಯನೂ ಹಿಂದೂ!

ಆಂಜನೇಯ ಯಾರ ಸ್ವತ್ತೂ ಅಲ್ಲ; ನಾನು ಹಿಂದೂ, ಸಿದ್ದರಾಮಯ್ಯನೂ ಹಿಂದೂ!

by Honnappa Lakkammanavar
May 4, 2023
0

ಕಾರವಾರ: ರಾಜ್ಯದಲ್ಲಿ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಪರಸ್ಪರ ಕಾಲೆಳೆಯುವ ಕಾರ್ಯ ನಡೆಯುತ್ತಿದೆ. ಸದ್ಯ ಭಜರಿಂಗ ವಿಷಯವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ತಿಕ್ಕಾಟ ನಡೆಸುತ್ತಿವೆ. ಇದೇ...

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

by admin
May 1, 2023
0

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು ರಾಜ್ಯದಲ್ಲಿ ರಾಜಕೀಯ ಕಾವು ರಂಗೇರಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳು ಗೆಲುವಿಗಾಗಿ ತಂತ್ರ- ಪ್ರತಿ ತಂತ್ರ ಹೆಣೆಯುತ್ತಿದ್ದಾರೆ. ಮತದಾರರನ್ನು...

ದ್ವಿತೀಯ ಪಿಯುಸಿಯಲ್ಲಿ ಪಾಸಾದ ತಾಯಿ- ಮಗಳು

ದ್ವಿತೀಯ ಪಿಯುಸಿಯಲ್ಲಿ ಪಾಸಾದ ತಾಯಿ- ಮಗಳು

by Honnappa Lakkammanavar
April 22, 2023
0

ನಿನ್ನೆಯಷ್ಟೇ ರಾಜ್ಯದಲ್ಲಿ ದ್ವಿತೀಯ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದೆ. ಆದರೆ, ವಿಶೇಷ ಏನೆಂದರೆ ತಾಯಿ ಹಾಗೂ ಮಗಳು ಒಟ್ಟಿಗೆ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಈ ರೀತಿ ತಾಯಿ...

ಹರೀಶ್ ಪೂಂಜಾ, ಪುತ್ತಿಲರ ಆ 17ರ ರಹಸ್ಯ…!!!

ಅರುಣ್ ಕುಮಾರ್ ಪುತ್ತಿಲ…

by admin
April 16, 2023
0

ಮೊನ್ನೆ ಮೊನ್ನೆ ಬಿಜೆಪಿಗೆ ಬಂದವರಿಗೂ ಸ್ಥಾನಮಾನ ಸಿಕ್ಕಿದೆ. ಜೆಡಿಎಸ್ ನಾ ಜಿಲ್ಲಾಧ್ಯಕ್ಷನಾಗಿದ್ದ ಭರತ್ ಶೆಟ್ಟಿಯು ಶಾಸಕರಾದ್ರು, ಇಂತಹ ಉದಾಹರಣೆ ಎಷ್ಟೋ ಸಿಗುತ್ತೆ! ಗೋಕಾಕ್ ನಾ ಸಿಡಿ ಕಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

June 4, 2023
Ian Chappell praises bumrah captaincy saaksha tv

WTC FINAL: ಇಂಗ್ಲೆಂಡ್‌ ನೆಲದಲ್ಲಿ ಭಾರತ ತಂಡದ ವೇಗಿಗಳ ಪ್ರದರ್ಶನ ಹೇಗಿದೆ?

June 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram