ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕುಬೇರನ ಮದುವೆಗೆ ಆಗಮಿಸಿದ ಪ್ರಧಾನಿ ಮೋದಿ

ಶುಭ ಹಾರೈಸಿದ ಪ್ರಧಾನಿ ಮೋದಿ

Author2 by Author2
July 13, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕುಬೇರನ ಮದುವೆಗೆ ಆಗಮಿಸಿ, ಶುಭ ಹಾರೈಸಿದ್ದಾರೆ.

ನವವಿವಾಹಿತರಾದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ (Anant Ambani- Radhika Merchant Wedding) ಅವರ ಶುಭ ಆಶೀರ್ವಾದ ಸಮಾರಂಭದಲ್ಲಿ ಭಾಗವಹಿಸಿ ಆಶೀರ್ವದಿಸಿದ್ದಾರೆ. ಶುಕ್ರವಾರದಂದು ಸಿರಿವಂತಿಕೆಯ ಸೊಬಗಿನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ಕಲ್ಯಾಣ ಮಹೋತ್ಸವ ನಡೆದಿದೆ.

Related posts

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

January 22, 2026
ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

January 22, 2026

ಮುಂಬೈನ ಜಿಯೋ ವರ್ಲ್ಡ್ ಕನ್ವೆಷನ್‌ ಸೆಂಟರ್‌ ಈ ವರ್ಷದ ಅತಿ ಐಷಾರಾಮಿ ಮದುವೆಗೆ ಸಾಕ್ಷಿಯಾಗಿತ್ತು. ಉದ್ಯಮಿ ಮುಖೇಶ್ ಅಂಬಾನಿ ಕೊನೆಯ ಪುತ್ರ ಅನಂತ್ ಅಂಬಾನಿ, ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆಯಿತು. ಸಮಾರಂಭದಲ್ಲಿ ದೇಶ-ವಿದೇಶದ ಗಣ್ಯರು, ಬಾಲಿವುಡ್‌ ನಟ-ನಟಿಯರು, ರಾಜಕೀಯ ನಾಯಕರು ಕ್ರೀಡಾಪಟುಗಳು ಭಾಗವಹಿಸಿದ್ದರು. ಕುಬೇರನ ಮದುವೆಯಲ್ಲಿ ಬಾಲಿವುಡ್ ಬಳಗವೇ ಭಾಗವಹಿಸಿತ್ತು. ಅಜಯ್ ದೇವಗನ್ ಮತ್ತು ಪುತ್ರ, ಅನುಪಮ್ ಖೇರ್, ವಿಕ್ಕಿ ಕುಶಾಲ್, ಕತ್ರಿನಾ ಕೈಫ್, ಟಾಲಿವುಡ್ ಸ್ಟಾರ್ ಮಹೇಶ್ ಬಾಬು ದಂಪತಿ, ರಣಬೀರ್ ಕಪೂರ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ಶಾರುಖ್ ಖಾನ್ ದಂಪತಿ, ಸುನೀಲ್ ಶೆಟ್ಟಿ, ಸಲ್ಮಾನ್ ಖಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಯಶ್ ಕೂಡ ಅಂಬಾನಿ ಮಗನ ಮದುವೆಯಲ್ಲಿ ಭಾಗಿಯಾದ್ದರು. ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡ ಮದುವೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಫ್ಯಾಮಿಲಿ ಕೂಡ ಮದುವೆಯಲ್ಲಿ ಭಾಗಿಯಾಗಿತ್ತು. ಅಂಬಾನಿ ಪುತ್ರನ ಕಲ್ಯಾಣ ಕಳೆದ 7 ತಿಂಗಳಿಂದಲೂ ನಡೆಯುತ್ತಿದೆ. ಕಳೆದ ಡಿಸೆಂಬರ್ 29ರಂದು ಅನಂತ್ ರಾಧಿಕಾ ಜೋಡಿಗೆ ನಿಶ್ಚಿತಾರ್ಥವಾಗಿತ್ತು. ಇದೇ ವರ್ಷ ಜನವರಿ 18 ಮತ್ತು 19ರಂದು ಮೆಹಂದಿ ಕಾರ್ಯಕ್ರಮ ನಡೀತು. ಮಾರ್ಚ್ 1ರಂದು ವಿವಾಹ ಪೂರ್ವ ಪಾರ್ಟಿ, ಮೇ 28ರಂದ ಜೂನ್ 1ರವರೆಗೆ ವಿವಾಹ ಪೂರ್ವ ಕ್ರೂಸ್ ಪಾರ್ಟಿ, ಜುಲೈ 2ರಂದು ಸಾಮೂಹಿಕ ವಿವಾಹ ನಡೆಸಲಾಗಿತ್ತು.

Tags: Prime Minister Modi arrived at Kubera's wedding
ShareTweetSendShare
Join us on:

Related Posts

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

by Shwetha
January 22, 2026
0

ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಟೋಲ್ ಶುಲ್ಕ ಬಾಕಿ ಇರುವ ವಾಹನಗಳು ವಾಹನ ಮಾಲೀಕತ್ವಕ್ಕೆ...

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

by Shwetha
January 22, 2026
0

ಭಾರತ ಮೂಲದ ಪ್ರಸಿದ್ಧ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ನಾಸಾದಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ್ದಾರೆ. ದಶಕಗಳ ಕಾಲ ಬಾಹ್ಯಾಕಾಶ ಸಂಶೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅಸಾಧಾರಣ...

ಸ್ವಲ್ಪದರಲ್ಲೇ ದೊಡ್ಡ ದುರಂತ ತಪ್ಪಿಸಿಕೊಂಡ ಟ್ರಂಪ್‌ ವಿಮಾನ

ಸ್ವಲ್ಪದರಲ್ಲೇ ದೊಡ್ಡ ದುರಂತ ತಪ್ಪಿಸಿಕೊಂಡ ಟ್ರಂಪ್‌ ವಿಮಾನ

by Shwetha
January 22, 2026
0

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ‘ಏರ್ ಫೋರ್ಸ್ ಒನ್’ ವಿಮಾನವು ಕೂದಲೆಳೆಯ ಅಂತರದಲ್ಲಿ ಭಾರೀ ದುರಂತದಿಂದ ಪಾರಾಗಿದೆ. ಟ್ರಂಪ್ ಅವರು ವಿಶ್ವ ಆರ್ಥಿಕ ವೇದಿಕೆ (World...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

by Shwetha
January 21, 2026
0

ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗಳೊಂದಿಗೆ ಶ್ಲಾಘಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram