ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದ ಜನರಿಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ರಾಷ್ಟ್ರಪತಿ ಮುರ್ಮು ಅವರಿಂದಲೂ ಶುಭ ಸಂದೇಶ

Author2 by Author2
January 1, 2025
in National, Politics, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

Related posts

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026
‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

August 12, 2026

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, 2025 ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ. 2025ಕ್ಕೆ ಎಲ್ಲರಿಗೂ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷವನ್ನು ತರಲಿ. ಹೊಸ ವರ್ಷ ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿಯೊಂದಿಗೆ ಆಶೀರ್ವದಿಸಲಿ ಎಂದು ಬರೆದುಕೊಂಡಿದ್ದಾರೆ.
ಅಲ್ಲದೇ, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕೂಡ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ, ಭಾರತ ಮತ್ತು ಜಗತ್ತಿಗೆ ಉಜ್ವಲ ಮತ್ತು ಸುಸ್ಥಿರ ಭವಿಷ್ಯವನ್ನು ರಚಿಸಲು ಒಟ್ಟಾಗಿ ಕೆಲಸ ಮಾಡುವ ನಮ್ಮ ಬದ್ಧತೆಯನ್ನು ನವೀಕರಿಸೋಣ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Tags: droupadi murmuindian peoplenew yearPM MODIWish
ShareTweetSendShare
Join us on:

Related Posts

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram