ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಇಂದು ವಿಶ್ವದ ಅತಿ ಉದ್ದದ ಅಟಲ್ ಸುರಂಗವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

admin by admin
October 3, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
longest atal tunnel
Share on FacebookShare on TwitterShare on WhatsappShare on Telegram

ಇಂದು ಅಟಲ್ ಸುರಂಗವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ರೋಹ್ಟಾಂಗ್, ಅಕ್ಟೋಬರ್03: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತಿ ಉದ್ದದ ಸುರಂಗವನ್ನು ಉದ್ಘಾಟಿಸಲಿದ್ದಾರೆ.

Related posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025

ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಉದ್ಘಾಟನಾ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದರು. ಅಕ್ಟೋಬರ್ 2ರಂದು ರೋಹ್ಟಾಂಗ್ ಗೆ ಭೇಟಿ ನೀಡಿದ ಸಿಂಗ್ ಅವರನ್ನು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸ್ವಾಗತಿಸಿದರು.

ಹಿಮಾಚಲ ಪ್ರದೇಶದ ರೋಹ್ಟಾಂಗ್‌ನಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನೆರವೇರಲಿದೆ. 9.02 ಕಿ.ಮೀ ಉದ್ದದ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. ಇದರಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ 46 ಕಿ.ಮೀ ರಸ್ತೆ ಪ್ರಯಾಣವು 4 ರಿಂದ 5 ಗಂಟೆಗಳವರೆಗೆ ಕಡಿಮೆಯಾಗಲಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ಗೆ ಕೊರೋನಾ ಸೋಂಕು

ಈ ಮೊದಲು ಕಣಿವೆಯಲ್ಲಿ ಪ್ರತಿ ವರ್ಷ ಸುಮಾರು 6 ತಿಂಗಳುಗಳ ಕಾಲ ಭಾರೀ ಹಿಮಪಾತದಿಂದಾಗಿ ಸಂಪರ್ಕ ಸಾಧ್ಯವಾಗುತ್ತಿರಲಿಲ್ಲ. ಅಟಲ್ ಸುರಂಗವನ್ನು  ಪಿರ್ ಪಂಜಾಲ್ ಶ್ರೇಣಿಯಲ್ಲಿ ಮಧ್ಯಮ ಸಮುದ್ರ ಮಟ್ಟದಿಂದ 3,000 ಮೀಟರ್ ಎತ್ತರದಲ್ಲಿ ನಿರ್ಮಿಸಲಾಗಿದೆ.

ಇದು ಮನಾಲಿ ಮತ್ತು ಲೇಹ್ ನಡುವಿನ ರಸ್ತೆ ದೂರವನ್ನು 46 ಕಿ.ಮೀ ಕಡಿಮೆ ಮಾಡಲಿದೆ ಮತ್ತು ಸುಮಾರು ಐದರಿಂದ ಆರು ಗಂಟೆಗಳವರೆಗೆ ಪ್ರಯಾಣದ ಅವಧಿ ಕಡಿಮೆ ಆಗಲಿದೆ

Our Website : https://saakshatv.com/
Subscribe Now on YouTube – https://www.youtube.com/channel/UCJKH.
Like us on Facebook: https://www.facebook.com/saakshatv/
Follow us on Twitter : https://twitter.com/SaakshaTv
Follow us on Instagram : https://www.instagram.com/saaksha_tv/ Subscribe to our Telegram Channel : https://t.me/saakshatv

Tags: Atal Tunnelkannada newslatest Kannada newsNamma KarnatakaNews UpdatePrime Minister ModiPrime Minister Narendra ModiSaaksha Newsworld's longest atal tunnel
ShareTweetSendShare
Join us on:

Related Posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram