ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮತ್ತೊಮ್ಮೆ ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ

ಎಸ್ಪಿ ಅಮಾನತು ಮಾಡಿ ಆದೇಶ

Author2 by Author2
November 25, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚಂಡೀಗಢ: ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ಗೆ (Punjab) ಭೇಟಿ ನೀಡಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಉಂಟಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿಗೆ ದಿಗ್ಬಂಧನ ಎದುರಾಗಿದ್ದು, ಎಸ್ಪಿ ಶ್ರೇಣಿಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಗುರ್ಬಿಂದರ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ. ರಾಜ್ಯ ಪೊಲೀಸ್ ಮುಖ್ಯಸ್ಥರು ಸಿಂಗ್ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Related posts

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

July 12, 2026
ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

July 11, 2026

2022 ರ ಜ.5 ರಂದು ಫಿರೋಜ್ ಪುರದಲ್ಲಿ ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ ಪ್ರಧಾನಿ ಮೋದಿ ಅವರ ಬೆಂಗಾವಲು ಸಿಬ್ಬಂದಿ ಫ್ಲೈ ಓವರ್ ನಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಆ ನಂತರ ಅವರು ಕಾರ್ಯಕ್ರಮಕ್ಕೆ ತೆರಳದೆ ಮರಳಿ ಹೋಗಿದ್ದರು. ಈಗ ಮತ್ತೊಂದು ಘಟನೆ ನಡೆದಿದೆ.

Tags: Prime Minister Modi's security lapse once again
ShareTweetSendShare
Join us on:

Related Posts

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

by Shwetha
July 11, 2026
0

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಮತ್ತು ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಗಾನಕೋಗಿಲೆಯಾಗಿ ನೆಲೆಸಿದ್ದ ಎಸ್ ಜಾನಕಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ...

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

by Shwetha
July 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಅಮಾನುಷ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಸ್ ಮೊಂಡಲ್ ಈಗ ಇತಿಹಾಸ....

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram