ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Prithvi Shah : ರಣಜಿಯಲ್ಲಿ ಮೊದಲ ಟ್ರಿಪಲ್ ಶತಕ ಗಳಿಸಿದ ಪೃಥ್ವಿ ಶಾ –  379 ರನ್ ಬಾರಿಸಿ ದಾಖಲೆ…   

ಭಾರತ ಕ್ರಿಕೆಟ್ ತಂಡದಿಂದ  ಅವಕಾಶ ವಂಚಿತರಾಗಿರುವ  ಪೃಥ್ವಿ ಶಾ  ರಣಜಿ ಟೋಫ್ರಿಯಲ್ಲಿ ಮುಂಬೈ ಪರ  ತಮ್ಮ ವೃತ್ತಿ ಜೀವನದ  ಮೊದಲ ಟ್ರಿಪಲ್ ಶತಕವನ್ನ ದಾಖಲಿಸಿದದಾರೆ. 383 ಎಸೆತಗಳಲ್ಲಿ 379 ರನ್ ದಾಖಲಿಸಿದ್ದಾರೆ. ಇದು ರಣಜಿ ಟ್ರೋಫಿ ಇತಿಹಾಸದಲ್ಲಿ ಎರಡನೇ ಗರಿಷ್ಠ ಇನ್ನಿಂಗ್ಸ್ ಆಗಿದೆ.

Naveen Kumar B C by Naveen Kumar B C
January 11, 2023
in Newsbeat, Sports, ಕ್ರಿಕೆಟ್, ಕ್ರೀಡೆ
Prithvi Amber
Share on FacebookShare on TwitterShare on WhatsappShare on Telegram

Prithvi Shah : ರಣಜಿಯಲ್ಲಿ ಮೊದಲ ಟ್ರಿಪಲ್ ಶತಕ ಗಳಿಸಿದ ಪೃಥ್ವಿ ಶಾ –  379 ರನ್ ಬಾರಿಸಿ ದಾಖಲೆ…

ಭಾರತ ಕ್ರಿಕೆಟ್ ತಂಡದಿಂದ  ಅವಕಾಶ ವಂಚಿತರಾಗಿರುವ  ಪೃಥ್ವಿ ಶಾ  ರಣಜಿ ಟೋಫ್ರಿಯಲ್ಲಿ ಮುಂಬೈ ಪರ  ತಮ್ಮ ವೃತ್ತಿ ಜೀವನದ  ಮೊದಲ ಟ್ರಿಪಲ್ ಶತಕವನ್ನ ದಾಖಲಿಸಿದದಾರೆ. 383 ಎಸೆತಗಳಲ್ಲಿ 379 ರನ್ ದಾಖಲಿಸಿದ್ದಾರೆ. ಇದು ರಣಜಿ ಟ್ರೋಫಿ ಇತಿಹಾಸದಲ್ಲಿ ಎರಡನೇ ಗರಿಷ್ಠ ಇನ್ನಿಂಗ್ಸ್ ಆಗಿದೆ.  ಇವರಿಗಿಂತ  ಮೊದಲು, ಬೀಬಿ ನಿಂಬಾಳ್ಕರ್ ಅವರು 1948-49 ಋತುವಿನಲ್ಲಿ ಮಹಾರಾಷ್ಟ್ರ ಪರ 443 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.

ಪೃಥ್ವಿ ಶಾ ಗಳಿಸಿದ ಸ್ಕೋರ್ ರಣಜಿ ಟ್ರೋಫಿ ಇತಿಹಾಸದಲ್ಲಿ  ಆರಂಭಿಕ ಆಟಗಾರ ಗಳಿಸಿರುವ ಗರಿಷ್ಠ ಸ್ಕೋರ್ ಆಗಿದೆ.  ಈ ಮೂಲಕ ತ್ರಿಪುರಾದ ಸಮಿತ್ ಗೊಹೆಲ್ ಅವರ ದಾಖಲೆಯನ್ನ ಮುರಿದ್ದಾರೆ.   ಗೊಹೆಲ್ 2016ರಲ್ಲಿ ಅಜೇಯ 359 ರನ್‌ಗಳ ಇನಿಂಗ್ಸ್‌ ಆಡಿದ್ದರು.

ಗುವಾಹಟಿಯಲ್ಲಿ ಮುಂಬೈ ಮತ್ತು ಅಸ್ಸಾಂ ನಡುವೆ ರಣಜಿ ಟ್ರೋಫಿ 5ನೇ ಸುತ್ತಿನ ಪಂದ್ಯ ನಡೆಯುತ್ತಿದೆ. ಮಂಗಳವಾರ ಮೊದಲು ಬ್ಯಾಟ್ ಮಾಡಿದ ಮುಂಬೈ 2 ವಿಕೆಟ್‌ಗೆ 397 ರನ್ ಗಳಿಸಿತು. ಆಗ ಪೃಥ್ವಿ ಅಜೇಯ 240 ರನ್ ಗಳಿಸಿದ್ದರು. ಬುಧವಾರದ ಮೊದಲ ಸೆಷನ್‌ನಲ್ಲಿ ಅವರು 326 ಎಸೆತಗಳಲ್ಲಿ ತ್ರಿಶತಕ ಪೂರೈಸಿದರು. 379 ರನ್ ಗಳಿಸಿ ಔಟಾದರು. ಈ ಇನ್ನಿಂಗ್ಸ್‌ನಲ್ಲಿ ಅವರು 49 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದರು.

ಇದು ರಣಜಿ ಟ್ರೋಫಿಯಲ್ಲಿ ಅವರ ಅತ್ಯುತ್ತಮ ಸ್ಕೋರ್ ಕೂಡ ಆಗಿದೆ. ಇದಕ್ಕೂ ಮುನ್ನ ಅವರು 2019-20ರ ರಣಜಿ ಋತುವಿನಲ್ಲಿ ಬರೋಡಾ ವಿರುದ್ಧ 202 ರನ್ ಗಳಿಸಿದ್ದರು. ಮುಂಬೈ ಎರಡನೇ ಅವಧಿಯವರೆಗೆ 127 ಓವರ್‌ಗಳಲ್ಲಿ 3 ವಿಕೆಟ್‌ಗೆ 608 ರನ್ ಗಳಿಸಿದೆ. ಅವರ ನಾಯಕ ಅಜಿಂಕ್ಯ ರಹಾನೆ ಶತಕ ಬಾರಿಸಿದ ನಂತರ ಸರ್ಫರಾಜ್ ಖಾನ್ ಅವರೊಂದಿಗೆ ಆಡುತ್ತಿದ್ದಾರೆ.

Prithvi Shah scored the first triple century in Ranji – a record of 379 runs…

Related posts

ashoka-demands-drought-declaration-farmer-loan-waiver-nagendra-resignation

ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟದಿಂದಾಗಿ ರಾಜೀನಾಮೆ ನೀಡಿದ ನಾಗೇಂದ್ರ, ಇದು ದಲಿತ ಸಮುದಾಯಕ್ಕೆ ಸಂದ ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 29, 2026
ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026
Tags: Prithvi ShahRanji
ShareTweetSendShare
Join us on:

Related Posts

ashoka-demands-drought-declaration-farmer-loan-waiver-nagendra-resignation

ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟದಿಂದಾಗಿ ರಾಜೀನಾಮೆ ನೀಡಿದ ನಾಗೇಂದ್ರ, ಇದು ದಲಿತ ಸಮುದಾಯಕ್ಕೆ ಸಂದ ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 29, 2026
0

ಇದು ಕೇವಲ ಬಿಜೆಪಿಗೆ ಸಿಕ್ಕಿರುವ ಜಯವಲ್ಲ, ಇದು ಇಡೀ ದಲಿತ ಸಮುದಾಯಕ್ಕೆ ಸಂದಿರುವ ಜಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನ...

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram