ADVERTISEMENT
Wednesday, June 18, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Akshay Kumar : ಪ್ರೇಕ್ಷಕರಿಲ್ಲದೇ ಸ್ಟಾರ್ ಹೀರೋ ಮೂವಿ ಪ್ರದರ್ಶನ ರದ್ದು

Mahesh M Dhandu by Mahesh M Dhandu
June 11, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Akshay Kumar : ಪ್ರೇಕ್ಷಕರಿಲ್ಲದೇ ಸ್ಟಾರ್ ಹೀರೋ ಮೂವಿ ಪ್ರದರ್ಶನ ರದ್ದು

ಬಾಲಿವುಡ್ ಸೂಪರ್ ಸ್ಟಾರ್ ಅಕ್ಷರ್ ಕುಮಾರ್, ಮಾಜಿ ಮಿಸ್ ಯೂನಿವರ್ಸ್ ಮಾನುಷಿ ಚಿಲ್ಲರ್ ಪ್ರಧಾನ ಪಾತ್ರದಲ್ಲಿ ನಟಿಸಿರುವ ಸಿನಿಮಾ ಪೃಥ್ವಿರಾಜ್.

Related posts

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

June 18, 2025
ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

June 18, 2025

ಡೆಲ್ಲಿಯನ್ನು ಆಳಿದ ಪೃಥ್ವಿರಾಜ್ ಚೌಹಾನ್ ಜೀವನ ಚರಿತ್ರೆಯ ಆಧಾರವಾಗಿಟ್ಟುಕೊಂಡು ತೆಗೆಯಲಾಗಿದೆ. ಭಾರಿ ನಿರೀಕ್ಷೆಯೊಂದಿಗೆ ರಿಲೀಸ್ ಆದ ಈ ಸಿನಿಮಾ ಬಾಕ್ಸ್ ಆಫೀಸ್ ಬಳಿ ಮಕಾಡೆ ಮಲಗಿದೆ.

ಥಿಯೇಟರ್ ನಲ್ಲಿ ಪ್ರೇಕ್ಷಕರಿಲ್ಲದೇ ಮೂವಿ ಪ್ರದರ್ಶನವನ್ನು ನಿಲ್ಲಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶನದ ಈ ಸಿನಿಮಾವನ್ನು ಯಶ್ ರಾಜ್ ಫಿಲಂ ನಿರ್ಮಿಸಿದೆ.

prithviraj-movie-shows-cancelled-due-zero-occupancy-theatres  saaksha tv
prithviraj-movie-shows-cancelled-due-zero-occupancy-theatres saaksha tv

ಭಾರಿ ವಿಎಫ್ಎಕ್ಸ್ ಹೆಚ್ಚಾಗಿರುವ ಈ ಸಿನಿಮಾವನ್ನು ಸುಮಾರು ಮೂನ್ನೂರು ಕೋಟಿ ಬಜೆಟ್ ನಲ್ಲಿ ನಿರ್ಮಿಸಲಾಗಿದೆ.

ಭಾರಿ ನಿರೀಕ್ಷೆಯೊಂದಿಗೆ ರಿಲೀಸ್ ಆದ ಈ ಸಿನಿಮಾ ಇಲ್ಲಿಯವರೆಗೂ 55 ಕೋಟಿ ರೂಪಾಯಿಗಳನ್ನು ಕಲೆಕ್ಷನ್ ಮಾಡಿದೆ. ಇನ್ನು ಮೂವಿಗೆ ದೊಡ್ಡ ಹಿಟ್ ಟಾಕ್ ಇಲ್ಲದೇ ಇರುವುದರಿಂದ ಜನರು ಕೂಡ ಸಿನಮಾ ನೋಡಲು ನಿರಾಸಕ್ತಿ ತೋರುತ್ತಿದ್ದಾರೆ.

ಇನ್ನು ಕೆಲವೆಡೆ ಥಿಯೇಟರ್ ನಲ್ಲಿ ಬಹುತೇಕ ಸೀಟುಗಳು ಖಾಲಿ ಇರುವುದರಿಂದ ‘ಪೃಥ್ವಿರಾಜ್’ ಸಿನಿಮಾ ನಿಲ್ಲಿಸಲಾಗಿದೆ ಎಂಬ ಸುದ್ದಿ ಬರುತ್ತಿದೆ. ಜೂನ್ 3 ರಂದು ಸಿನಿಮಾ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

Tags: #Saaksha TVAkshay Kumarprithviraj-moviezero-occupancy
ShareTweetSendShare
Join us on:

Related Posts

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

by Shwetha
June 18, 2025
0

ಏರ್ ಇಂಡಿಯಾದ ಅಂತಾರಾಷ್ಟ್ರೀಯ ಹಾರಾಟಗಳು ತಾಂತ್ರಿಕ ದೋಷ ಸೇರಿದಂತೆ ವಿವಿಧ ಕಾರಣಗಳಿಂದ ಇಂದು ಗಂಭೀರ ಸಮಸ್ಯೆಯಾಗಿ ಕಾಡಿದೆ. ಒಟ್ಟು 7 ಅಂತಾರಾಷ್ಟ್ರೀಯ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿರುವುದು...

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

by Shwetha
June 18, 2025
0

ಭಾರತದ ವೇಗಿ ಜಸ್ಪ್ರೀತ್ ಬುಮ್ರಾ, ಐಪಿಎಲ್ ಮುಗಿದ ನಂತರ ತಮ್ಮ ಬಗ್ಗೆ ಹರಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡಿದ ಟೆಸ್ಟ್...

ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟೆನೋಗ್ರಾಫರ್ ನೇಮಕಾತಿ 2025  ಶುರುವಾಗಿದೆ ಇಂದೆ ಅಪ್ಲೈ ಮಾಡಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟೆನೋಗ್ರಾಫರ್ ನೇಮಕಾತಿ 2025 ಶುರುವಾಗಿದೆ ಇಂದೆ ಅಪ್ಲೈ ಮಾಡಿ

by Shwetha
June 18, 2025
0

SSC Stenographer Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ...

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

by Shwetha
June 18, 2025
0

ಐಶ್ವರ್ಯ ಗೌಡ ವಿರುದ್ಧದ ವಂಚನೆ ಪ್ರಕರಣದ ಸಂಬಂಧ ಎನ್‌ಫೋರ್ಸ್ಮೆಂಟ್ ಡೈರೆಕ್ಟರೇಟ್(ED)ನಿಂದ ಸಮನ್ಸ್ ಬಂದಿರುವುದನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಖಚಿತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್‌ ನಿಷೇಧದ ಬಳಿಕ ಸರ್ಕಾರದ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್‌ ನಿಷೇಧದ ಬಳಿಕ ಸರ್ಕಾರದ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

by Shwetha
June 18, 2025
0

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ಹೈಕೋರ್ಟ್‌ ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ಕುರಿತಂತೆ ತಕ್ಕ ಕ್ರಮ ಕೈಗೊಳ್ಳುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram