ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜ್ಯೂ. ಇಂದಿರಾ’ಗೆ ಉತ್ತರಪ್ರದೇಶ ಕಾಂಗ್ರೆಸ್ ನಾಯಕತ್ವ..!

admin by admin
July 18, 2020
in International, Newsbeat, ದೇಶ - ವಿದೇಶ
Priyanka Gandhi
Share on FacebookShare on TwitterShare on WhatsappShare on Telegram

‘ಜ್ಯೂ. ಇಂದಿರಾ’ಗೆ ಉತ್ತರಪ್ರದೇಶ ಕಾಂಗ್ರೆಸ್ ನಾಯಕತ್ವ..!

ಲಖನೌ : ಬಿಜೆಪಿ ಭದ್ರಕೋಟೆ ಉತ್ತರಪ್ರದೇಶದಲ್ಲಿ ಅಸ್ತಿತ್ವ ಕಂಡುಕೊಳ್ಳಲು ಕಾಂಗ್ರೆಸ್ ನಾನಾ ತಂತ್ರಗಳನ್ನು ರೂಪಿಸುತ್ತಿದೆ. ಹೀಗಾಗಿ ಮುಂದಿನ 2022ರ ವಿಧಾನ ಸಭೆ ಚುನಾವಣೆಗೆ ಈಗಿನಿಂದಲೇ ಕೈ ಪಡೆ ತಯಾರಿ ಆರಂಭಿಸಿದೆ. ಉತ್ತರ ಪ್ರದೇಶ ಹೇಳಿ ಕೇಳಿ ಕೇಸರಿ ಪಡೆಯ ಭದ್ರಕೋಟೆ. ಇದರ ಮಧ್ಯೆ ಎಸ್ ಪಿ.ಬಿಎಸ್ ಪಿ ಕೂಡ ಕೆಲ ಭಾಗಗಳಲ್ಲಿ ತಮ್ಮ ಅಸ್ತಿತ್ವವನ್ನು ಇನ್ನೂ ಉಳಿಸಿಕೊಂಡಿವೆ. ಇದರಿಂದಾಗಿ ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿತ್ತು. ಆದ್ರೆ ಮುಂದಿನ ಚುನಾವಣೆಯಲ್ಲಿ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳದೇ ರಣರಂಗಕ್ಕೆ ಇಳಿಯಲು ಕಾಂಗ್ರೆಸ್ ನಿರ್ಧಾರ ಮಾಡಿದೆ.

Related posts

people-media-factory-supriyanvi-picture-studio-new-movie-announcement-september-2

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

September 1, 2026
shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

September 1, 2026

ಪ್ರಿಯಾಂಕಾ ನಾಯಕತ್ವಕ್ಕೆ ಕಾರ್ಯಕರ್ತ ಪಟ್ಟು

2022 ರ ವಿಧಾನಸಭಾ ಚುನಾವಣೆ ಯುದ್ಧಕ್ಕೆ ಕಾದು ನೋಡುತ್ತಿರೋ ಕಾಂಗ್ರೆಸ್, ಹೀಗಿನಿಂದಲೇ ಸಮರಾಭ್ಯಾಸ ಆರಂಭಿಸಿದೆ. ಇದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಲಖನೌ ನಲ್ಲಿ ನೆಲಸಲು ನಿರ್ಧಾರ ಮಾಡಿರೋದು ಮತ್ತಷ್ಟು ಬಲ ನೀಡಿದೆ.
ಇನ್ನು ಯುಪಿ ರಾಜಕಾರಣಕ್ಕೆ ಜ್ಯೂ. ಇಂದಿರಾ ಎಂಟ್ರಿ ಕೊಡ್ತಾರೆ ಎಂಬ ಸುದ್ದಿ ಈಗಾಗಲೇ ಯೋಗಿ ನಾಡಲ್ಲಿ ಸದ್ದು ಮಾಡುತ್ತಿದ್ದು, ಕಾಂಗ್ರೆಸ್ ಪಡೆಯಲ್ಲಿ ಹೊಸ ಚೈತನ್ಯ ತುಂಬಿದೆ. ಹೀಗಾಗಿ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ‘ಮುಂದಿನ ಚುನಾವಣೆಯ ನೇತೃತ್ವವನ್ನು ಪ್ರಿಯಾಂಕಾ ಗಾಂಧಿ ಅವರು ವಹಿಸಬೇಕು’ ಎಂದು ಪಟ್ಟು ಹಿಡಿದಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡ ಜಿತಿನ್ ಪ್ರಸಾದ್ ಮಾತನಾಡಿದ್ದು, ಉತ್ತರ ಪ್ರದೇಶದ ವಿಧಾನಸಭೆಗೆ 2022ರಲ್ಲಿ ನಡೆಯಲಿರುವ ಚುನಾವಣೆಯ ನೇತೃತ್ವವನ್ನು ಪ್ರಿಯಾಂಕಾ ಗಾಂಧಿ ಅವರು ವಹಿಸಬೇಕು ಎಂಬುದು ಪಕ್ಷದ ಕಾರ್ಯಕರ್ತರ ನಿಲುವು. ಆದರೆ ಆ ಬಗ್ಗೆ ಅಂತಿಮ ತೀರ್ಮಾನವನ್ನು ಸ್ವತಃ ಪ್ರಿಯಾಂಕಾ ಹಾಗೂ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ತೆಗೆದುಕೊಳ್ಳಬೇಕು ಎಂದಿದ್ದಾರೆ.
ಅಲ್ಲದೇ ಇದೇ ವೇಳೆ ‘2022ರ ಚುನಾವಣೆಯಲ್ಲಿ ಕಾಂಗ್ರೆಸ್ ಯಾರ ಜತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ರಾಜಕಾರಣದ ಅಖಾಡಕ್ಕೆ ಇಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ.

Tags: Congresselection 2022indiaPriyanka GandhiSenior Congress leader Jitin PrasadaUttarPradesh
ShareTweetSendShare
Join us on:

Related Posts

people-media-factory-supriyanvi-picture-studio-new-movie-announcement-september-2

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

by admin
September 1, 2026
0

ಪ್ರಿಯಾ ಸುದೀಪ್ ನೇತೃತ್ವದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆ ಮಾರ್ಕ್ ಮತ್ತು ಮ್ಯಾಂಗೋ ಪಚ್ಚ ಸಿನಿಮಾಗಳ ಮೂಲಕ ಸದ್ದು ಮಾಡಿದೆ. ಈಗ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಕೈ...

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

by admin
September 1, 2026
0

ದೆಹಲಿ/ಬೆಂಗಳೂರು: ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿರಿಸುವಂತೆ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಹತ್ವದ ಹೆಜ್ಜೆ...

organic-sante-in-pandavapura-every-monday-mla-darshan-puttanayya-3456789

ಪಾಂಡವಪುರದಲ್ಲಿ ಸಾವಯವ ಸಂತೆ ಕ್ರಾಂತಿ – ಪ್ರತಿ ಸೋಮವಾರ ನಡೆಯಲಿದೆ ವಿಷಮುಕ್ತ ಸಂತೆಯ ಸಂಭ್ರಮ!

by admin
September 1, 2026
0

  ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ‘ಸಂಪೂರ್ಣ ಸಾವಯವ ತಾಲೂಕು’ ಮಾಡುವ ನಿಟ್ಟಿನಲ್ಲಿ ಮತ್ತೊಂದು ದೃಢ ಹಾಗೂ ಮಹತ್ವದ ಹೆಜ್ಜೆ ಇಡಲಾಗಿದೆ. ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಪಾಂಡವಪುರ...

holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by admin
September 1, 2026
0

ಬೆಂಗಳೂರು: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್‌ಲೈನ್ ಟ್ರಾವೆಲ್ ಸಂಸ್ಥೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram