ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಾಲ್ಕು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಪ್ರಿಯಾಂಕಾ ಜಯ

4.10 ಲಕ್ಷ ಮತಗಳ ಅಂತರದಿಂದ ಗೆಲುವು

Author2 by Author2
November 23, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಿರುವನಂತಪುರಂ: ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಕೇರಳ (Kerala) ವಯನಾಡ್ (wayanad) ಲೋಕಸಭಾ ಕ್ಷೇತ್ರದಲ್ಲಿ (Loksabha Constituency) 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ರಾಹುಲ್ ಗಾಂಧಿ (Rahul Gandhi) ಅವರ ರಾಜೀನಾಮೆಯಿಂದ ತೆರವಾದ ಲೋಕಸಭಾ ಕ್ಷೇತ್ರದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರು. ಆದರೆ, ಮತದಾರರು ರಾಹುಲ್ ಗಿಂತಲೂ ಹೆಚ್ಚಾಗಿ ಬೆಂಬಲಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಇಂದು ಹೊರ ಬಂದ ಫಲಿತಾಂಶದಲ್ಲಿ 4,10,931 ಅಧಿಕ ಮತಗಳ ಅಂತರದಿಂದ ತಮ್ಮ ಮೊದಲ ಜಯ ಸಾಧಿಸಿದ್ದಾರೆ.

Related posts

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

December 11, 2025
ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

December 10, 2025

ಪ್ರಿಯಾಂಕಾ ಗಾಂಧಿ ಅವರು ಒಟ್ಟು 6,22,338 ಮತಗಳನ್ನು ಪಡೆದುಕೊಂಡಿದ್ದು, ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 2,11,407 ಲಕ್ಷ ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯ ನವ್ಯಾ ಹರಿದಾಸ್ ಸುಮಾರು 1,09,939 ಮತ ಪಡೆದಿದ್ದಾರೆ.

ಹಿಂದಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ರಾಯ್ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈಗ ಆ ಕ್ಷೇತ್ರದಿಂದ ಸಹೋದರಿ ಭರ್ಜರಿ ಜಯ ಸಾಧಿಸಿದ್ದಾರೆ. ರಾಹುಲ್ ಗಾಂಧಿ 3.64 ಲಕ್ಷ ಮತಗಳ ಅಂತರದಿಂದ ಒಟ್ಟು 6.47 ಲಕ್ಷ ಮತ ಪಡೆದು ಗೆದ್ದಿದ್ದರು. ಆದರೆ, ಪ್ರಿಯಾಂಕಾ ಗಾಂಧಿ 4.10 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

Tags: Priyanka won by more than four lakh votes
ShareTweetSendShare
Join us on:

Related Posts

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

by Shwetha
December 11, 2025
0

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ 'ಅಮೆರಿಕ ಫಸ್ಟ್' ನೀತಿಯನ್ನು ಪ್ರಬಲವಾಗಿ ಪ್ರತಿಪಾದಿಸಿದ್ದು, ಭಾರತದ ವ್ಯಾಪಾರ ವಲಯಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಅಮೆರಿಕದ ಮಾರುಕಟ್ಟೆಗೆ...

ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

by Shwetha
December 10, 2025
0

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋಗೆ ಕೇಂದ್ರ ಸರ್ಕಾರ ಬಲವಾದ ಎಚ್ಚರಿಕೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ವಿಮಾನಗಳ ವಿಳಂಬ ಮತ್ತು ರದ್ದತಿಯಿಂದ ಪ್ರಯಾಣಿಕರು ಅನುಭವಿಸಿದ ಪರದಾಟವನ್ನು...

ಆಧಾರ್ ಪರಿಶೀಲನೆ ಮಾಡಲು ಸಂಸ್ಥೆಗಳು UIDAIನಲ್ಲಿ  ನೋಂದಣಿ ಕಡ್ಡಾಯ

ಆಧಾರ್ ಪರಿಶೀಲನೆ ಮಾಡಲು ಸಂಸ್ಥೆಗಳು UIDAIನಲ್ಲಿ ನೋಂದಣಿ ಕಡ್ಡಾಯ

by Shwetha
December 10, 2025
0

ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ದೇಶದಲ್ಲಿ ಆಧಾರ್ ಕಾರ್ಡ್ ದುರ್ಬಳಕೆಯನ್ನು ತಡೆಯಲು ಹೊಸ ನಿಯಮವನ್ನು ಜಾರಿಗೆ ತಂದಿದೆ. ಈಗಿನಿಂದ ಗ್ರಾಹಕರ ಗುರುತಿನ ಪರಿಶೀಲನೆಗಾಗಿ ಆಧಾರ್ ಕಾರ್ಡ್...

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

by Shwetha
December 9, 2025
0

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೇವಲ 25ನೇ ವಯಸ್ಸಿನಲ್ಲಿ ಶಾಸಕಿಯಾಗಿರುವ ಮೈಥಿಲಿ ಠಾಕೂರ್, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತಮ್ಮ ಕಲಾತ್ಮಕ ಪ್ರತಿಭೆಯಿಂದಲೂ ಸದಾ ಗಮನ ಸೆಳೆಯುತ್ತಾರೆ....

ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್: ಲೋಕಸಭೆಯಲ್ಲಿ ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ

ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್: ಲೋಕಸಭೆಯಲ್ಲಿ ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ

by Shwetha
December 9, 2025
0

ನವದೆಹಲಿ: ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ್ದ, ಕ್ರಾಂತಿಕಾರಿಗಳ ರಕ್ತದಲ್ಲಿ ಬೆರೆತು ಹೋಗಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram