ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬುಲ್ಸ್ – ಪಲ್ಟನ್ಸ್ ನಡುವೆ ಇಂದು ರಣರೋಚಕ ಹಣಾಹಣಿ : ಗೆದ್ದು ಮೊದಲ ಸ್ಥಾನಕ್ಕೆ ಹೋಗ್ತಾರಾ ಗೂಳಿಗಳು

Namratha Rao by Namratha Rao
January 22, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಬುಲ್ಸ್ – ಪಲ್ಟನ್ಸ್ ನಡುವೆ ಇಂದು ರಣರೋಚಕ ಹಣಾಹಣಿ : ಗೆದ್ದು ಮೊದಲ ಸ್ಥಾನಕ್ಕೆ ಹೋಗ್ತಾರಾ ಗೂಳಿಗಳು

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ  ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ 2022ರಲ್ಲಿ ನಿನ್ನೆ ಅಂದ್ರೆ ಶುಕ್ರವಾರ  ನಡೆದ ಮೊದಲನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಹರೀಯಾಣ ಸ್ಟೀಲರ್ಸ್ 3 ಅಂಕಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.. ಆದ್ರೂ ಲೀಡ್ ಅಂತರ ಹೆಚ್ಚಿಲ್ಲದ ಕಾರಣ ದಬಾಂಗ್ ಈಗ್ಲೂ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೇ ವಿರಾಜಮಾನವಾಗಿದೆ.. ಮತ್ತೊಂದ್ ಕಡೆ ಹರಿಯಾಣಾ ಸ್ಟೀಲರ್ಸ್ ಉತ್ತಮ ಪ್ರದರ್ಶನ ನೀಡಿ 7 ನೇ ಸ್ಥಾನದಿಂದ 6 ಸ್ಥಾನಕ್ಕೆ ಜಿಗಿದಿದೆ..

Related posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026
saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

July 29, 2026

ದಿನದ 2ನೇ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ಮತ್ತೆ ಯುಪಿ ಯೋಧ ಸೆಣಸಾಟ ನಡೆಸಿದ್ದು , ವಾರಿಯರ್ಸ್ ವಿರುದ್ಧ ಯೋಧಾಸ್ 4 ಅಂಕಗಳ ಅಂತರದಿಂದ ಭರ್ಜರಿ ಜಯ ದಾಖಲಿಸುವ ಮೂಲಕ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ರೆ , ವಾರಿಯರ್ಸ್ 4ರಿಂದ 5ನೇ ಸ್ಥಾನಕ್ಕೆ ಕುಸಿದಿದ್ದಾರೆ..

pawan sherawath - saakshatv

ಇನ್ನೂ ಲೀಗ್ ನ ಆರಂಭದಿಂದಲೂ ಉತ್ತಮವಾಗಿಯೇ ಆಡುತ್ತಾ ಬಂದಿರುವ ಬೆಂಗಳೂರು ಗೂಳಿಗಳು ಇಂದು ದಿನದ ಮೊದಲನೇ ಪಂದ್ಯದಲ್ಲಿ ಪುಣೇರಿ ಪಲ್ಟನ್ಸ್ ವಿರುದ್ಧ ಸೆಣಸಾಡಲಿದ್ದಾರೆ.. ಪವನ್ ಶೆರಾವತ್ ಎಂದಿನಂತೆಯೇ ಎದುರಾಳಿಗಳಿಗೆ ಸಿಂಹಸ್ವಪ್ನವಾಗು ನಿರೀಕ್ಷೆಯಿದ್ದು , ಈ ಹಿಂದಿನ ಎರೆಡು ಮ್ಯಾಚ್ ಗಳಲ್ಲಿ ಸೋತಿರುವ ಗೂಳಿಗಳು ಇಂದು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ..   ಅದು ಕೂಡ ಹೆಚ್ಚು ಪಾಯಿಂಟ್ ಗಳ ಅಂತರದಿಂದ. ಲೀಗ್ ನಲ್ಲಿ ಅತ್ಯುತ್ತಮ ಪ್ರದರ್ಶನದ ಕಾರಣದಿಂದಾಗಿ ಹಿಂದಿನ ಎರೆಡೂ ಮ್ಯಾಚ್ ಗಳಲ್ಲಿ ಸೋತರೂ ಬುಲ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.. ಆರಂಭದಿಂದಲೂ ಬುಲ್ಸ್ ಮೊದಲ ಮೂರು ಸ್ಥಾನದಲ್ಲೇ ಇದೆ..

ಇತ್ತ ಪುಣೇರಿ ಕೂಡ ಬಲಶಾಲಿಯಾಗಿದೆ.. ಸ್ಟಾರ್ ಆಟಗಾರರಿಂದ ಬುಲ್ಸ್ ಗೆ ದೊಡ್ಡ ಸವಾಲಾಗಲಿದೆ.. ಆದ್ರೆ ಬೆಂಗಳೂರು ಮುಂದೆ ಲೆಕ್ಕಾಚಾರ ಹಾಕಿ ನೋಡಿದ್ರೆ ಬೆಂಗಳೂರು ಆಡಿರುವ 12 ಪಂದ್ಯಗಳಲ್ಲಿ 7 ರಲ್ಲಿ ಗೆದ್ದು , 2 ಟೈ ಮಾಡಿಕೊಂಡು ನಾಲ್ಕರಲ್ಲಿ ಸೋತಿದ್ರೆ , ಪುಣೇರಿ 11 ರಲ್ಲಿ 4 ಗೆದ್ದು , 7 ಸೋತಿದೆ.. ಅಂಕಪಟ್ಟಿಯಲ್ಲಿ 11 ನೇ ಸ್ಥಾನೆದಲ್ಲಿದೆ.. ಸದ್ಯ ಪಲ್ಟನ್ಸ್  ಹಾಗೂ ಬುಲ್ಸ್ ನಡುವಿನ ಕಾದಾಟ ಮಾತ್ರ ರಣರೋಚಕಕವಾಗಿರಲಿದೆ.. ಸಂಜೆ 7. 30 ಕ್ಕೆ ಪಂದ್ಯ ಆರಂಭವಾಗಲಿದೆ.

Tags: #saakshatvbengaluru bullspro kabaddi 2022puneri paltans today match
ShareTweetSendShare
Join us on:

Related Posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

by Shwetha
July 29, 2026
0

SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇವನೂರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram