ADVERTISEMENT
Wednesday, July 30, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡೊನಾಲ್ಡ್ ಟ್ರಂಪ್ ಭೇಟಿ: ಮೈಸೂರಲ್ಲಿ ಪ್ರತಿಭಟನೆ

saaksha tv by saaksha tv
February 24, 2020
in Newsbeat, Samagra karnataka
protest
Share on FacebookShare on TwitterShare on WhatsappShare on Telegram

Related posts

ಮೌಲಾನಾ ಸಾಜಿದ್ ರಶೀದಿಗೆ ಕಪಾಳಮೋಕ್ಷ:ಸಂಸದೆ ಡಿಂಪಲ್ ಯಾದವ್ ಬೆನ್ನಿನ ಕುರಿತ ಅಶ್ಲೀಲ ಹೇಳಿಕೆಗೆ ತೀವ್ರ ಆಕ್ರೋಶ

ಮೌಲಾನಾ ಸಾಜಿದ್ ರಶೀದಿಗೆ ಕಪಾಳಮೋಕ್ಷ:ಸಂಸದೆ ಡಿಂಪಲ್ ಯಾದವ್ ಬೆನ್ನಿನ ಕುರಿತ ಅಶ್ಲೀಲ ಹೇಳಿಕೆಗೆ ತೀವ್ರ ಆಕ್ರೋಶ

July 30, 2025
ಖರ್ಗೆ ಹೇಳಿಕೆಯಿಂದ ಕರ್ನಾಟಕ ರಾಜಕಾರಣದಲ್ಲಿ ಸಂಚಲನ: ನಾಯಕತ್ವ ಬದಲಾವಣೆ ಚರ್ಚೆ!

ಖರ್ಗೆ ಹೇಳಿಕೆಯಿಂದ ಕರ್ನಾಟಕ ರಾಜಕಾರಣದಲ್ಲಿ ಸಂಚಲನ: ನಾಯಕತ್ವ ಬದಲಾವಣೆ ಚರ್ಚೆ!

July 30, 2025

ಮೈಸೂರು : ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಆಹ್ವಾನಿಸಿ ಹೈನುಗಾರಿಕೆ, ಕುಕ್ಕುಟೋದ್ಯಮ ಮುಕ್ತ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವುದನ್ನು ವಿರೋಧಿಸಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಕರ್ನಾಟಕ ಪ್ರಾಂತ ರೈತ ಸಂಘದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗಿದೆ. “”ಈ ಮುಕ್ತ ವ್ಯಾಪಾರ ಒಪ್ಪಂದ ಜಾರಿಯಾದರೆ ಭಾರತಕ್ಕೆ ವಾರ್ಷಿಕ ಅಂದಾಜು 42,000 ಕೋಟಿ ರೂ, ಗಳ ಹೈನು ಉತ್ಪನ್ನಗಳು, ಕೋಳಿ ಉತ್ಪನ್ನಗಳು, ಮತ್ತಿತರ ಕೃಷಿ ಉತ್ಪನ್ನಗಳ ವಸ್ತುಗಳು ಆಮದಾಗಲಿದೆ”. ಸುಮಾರು ನೂರು ಮಿಲಿಯನ್ ಹೈನುಗಾರಿಕಾ ರೈತರು, ಅದರಲ್ಲೂ ಮಹಿಳೆ ಮತ್ತು ಬಡ ರೈತರು ಸರ್ಕಾರದ ನಡೆಯಿಂದ ತೊಂದರೆಗೆ ಒಳಗಾಗುತ್ತಾರೆ. ಹೈನುಗಾರಿಕೆ ಮತ್ತು ಕುಕ್ಕುಟ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರು ಕೂಡ ತಮ್ಮ ಜೀವನೋಪಾಯದಿಂದ ವಂಚಿತರಾಗುತ್ತಾರೆ ಎಂದು ಪ್ರತಿಭಟನಾಕಾರರು ಕೇಂದ್ರ ವಿರುದ್ಧ ಕಿಡಿಕಾರಿದ್ದಾರೆ.

Tags: Donald Trumpkarnataka rajya raithara sanghaMysore
ShareTweetSendShare
Join us on:

Related Posts

ಮೌಲಾನಾ ಸಾಜಿದ್ ರಶೀದಿಗೆ ಕಪಾಳಮೋಕ್ಷ:ಸಂಸದೆ ಡಿಂಪಲ್ ಯಾದವ್ ಬೆನ್ನಿನ ಕುರಿತ ಅಶ್ಲೀಲ ಹೇಳಿಕೆಗೆ ತೀವ್ರ ಆಕ್ರೋಶ

ಮೌಲಾನಾ ಸಾಜಿದ್ ರಶೀದಿಗೆ ಕಪಾಳಮೋಕ್ಷ:ಸಂಸದೆ ಡಿಂಪಲ್ ಯಾದವ್ ಬೆನ್ನಿನ ಕುರಿತ ಅಶ್ಲೀಲ ಹೇಳಿಕೆಗೆ ತೀವ್ರ ಆಕ್ರೋಶ

by Shwetha
July 30, 2025
0

ಲಖನೌ: ಸಮಾಜವಾದಿ ಪಕ್ಷದ (SP) ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ, ಮೈನ್‌ಪುರಿ ಸಂಸದೆ ಡಿಂಪಲ್ ಯಾದವ್ ಅವರ ಬಗ್ಗೆ ಅಸಭ್ಯ ಮತ್ತು ಅಶ್ಲೀಲ ಹೇಳಿಕೆ ನೀಡಿದ್ದ...

ಖರ್ಗೆ ಹೇಳಿಕೆಯಿಂದ ಕರ್ನಾಟಕ ರಾಜಕಾರಣದಲ್ಲಿ ಸಂಚಲನ: ನಾಯಕತ್ವ ಬದಲಾವಣೆ ಚರ್ಚೆ!

ಖರ್ಗೆ ಹೇಳಿಕೆಯಿಂದ ಕರ್ನಾಟಕ ರಾಜಕಾರಣದಲ್ಲಿ ಸಂಚಲನ: ನಾಯಕತ್ವ ಬದಲಾವಣೆ ಚರ್ಚೆ!

by Shwetha
July 30, 2025
0

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಇತ್ತೀಚಿನ ಹೇಳಿಕೆ ಕರ್ನಾಟಕ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದ್ದು, ಮುಖ್ಯಮಂತ್ರಿ ಸ್ಥಾನದ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ...

ಮಸೀದಿಗೆ ಭೇಟಿ, ಹಿಜಾಬ್ ಧರಿಸಲು ಒತ್ತಡ: CUK ಸಹಾಯಕ ಪ್ರಾಧ್ಯಾಪಕರ ವಿರುದ್ಧ ತನಿಖೆ ಶುರು

ಮಸೀದಿಗೆ ಭೇಟಿ, ಹಿಜಾಬ್ ಧರಿಸಲು ಒತ್ತಡ: CUK ಸಹಾಯಕ ಪ್ರಾಧ್ಯಾಪಕರ ವಿರುದ್ಧ ತನಿಖೆ ಶುರು

by Shwetha
July 30, 2025
0

ಕಲಬುರಗಿ: ಮಸೀದಿಗೆ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದ ವೇಳೆ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸುವಂತೆ ಒತ್ತಾಯಿಸಿದ್ದಾರೆಂಬ ಆರೋಪದ ಮೇಲೆ ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (CUK) ತನ್ನ ಸಹಾಯಕ ಪ್ರಾಧ್ಯಾಪಕರ...

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಚುನಾವಣೆ ಕಾರ್ಯದಿಂದ ವಿನಾಯಿತಿ

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಚುನಾವಣೆ ಕಾರ್ಯದಿಂದ ವಿನಾಯಿತಿ

by Shwetha
July 30, 2025
0

ರಾಜ್ಯದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಗೆ ಸರ್ಕಾರ ಈಗ ಓಕೆ ಹೇಳಿದೆ. ರಾಜ್ಯ ಸರ್ಕಾರ ಅವರಿಗೆ ಚುನಾವಣೆ ಸಂಬಂಧಿತ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವಿನಾಯಿತಿ ನೀಡಲು...

ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 3588 Constable ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 3588 Constable ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
July 30, 2025
0

Border Security Force (NSF)ದಲ್ಲಿ ಖಾಲಿ ಇರುವ 3588 Constable ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 24-08-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು. ನೇಮಕಾತಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram