Wednesday, October 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PSI recruitment scam | ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಪ್ರಶ್ನೆಗಳ ಸುರಿಮಳೆ

Mahesh M Dhandu by Mahesh M Dhandu
April 26, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

PSI recruitment scam | ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಪ್ರಶ್ನೆಗಳ ಸುರಿಮಳೆ

ಬೆಂಗಳೂರು : ಪಿಎಸ್ಐ ನೇಮಕ ಹಗರಣ ಸಂಬಂಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ರಾಜ್ಯ ಬಿಜೆಪಿ ಘಟಕ ಪ್ರಶ್ನೆಗಳ ಸುರಿಮಳೆಗೈದಿದೆ.

Related posts

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

October 4, 2023
ರಾಜ್ಯದಲ್ಲಿ ಮಳೆ ಆರ್ಭಟ

ಮುಂದಿನ 8 ದಿನ ಭಾರಿ ಮಳೆ ನಿರೀಕ್ಷೆ!

October 4, 2023
psi-recruitment-scam karnataka bjp questioning priyank kharge  saaksha tv
psi-recruitment-scam karnataka bjp questioning priyank kharge saaksha tv

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಪಿಎಸ್ಐ ನೇಮಕ ಹಗರಣದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆಗೆ ಅವರೇ, ನೀವು ಈ ಮಹತ್ವದ ದಾಖಲೆಯನ್ನು ಮುಚ್ಚಿಟ್ಟಿದ್ದೇಕೆ? ನಿಮ್ಮ ಪಕ್ಷದ ನಾಯಕರ ಹುಳುಕು ಬಯಲಾಗುತ್ತದೆ ಎಂಬ ಭಯವೇ? ಇದೇ ಕಾರಣಕ್ಕಾಗಿ ನೀವು ಸಿಐಡಿ ವಿಚಾರಣೆ ತಪ್ಪಿಸಿಕೊಂಡಿದ್ದೇ? ಅಥವಾ ಹಗರಣದಲ್ಲಿ ನಿಮ್ಮದೂ ಪಾಲಿದೆಯೇ ಎಂದು ಪ್ರಶ್ನಿಸಿದೆ.

ಪ್ರಿಯಾಂಕ ಖರ್ಗೆ ಅವರ ಜೊತೆ ನಾವಿದ್ದೇವೆ ಎಂದು ಕೆಪಿಸಿಸಿ ಭ್ರಷ್ಟಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇಕೆ ಎಂದು ಈಗ ಬಯಲಾಗುತ್ತಿದೆ.

ಹಗರಣದ ನಿರ್ಮಾಣ, ನಿರ್ದೇಶನ, ಚಿತ್ರಕತೆ, ಸಂಭಾಷಣೆ ಎಲ್ಲವೂ ಸಿದ್ಧವಾಗಿದ್ದು ಕೆಪಿಸಿಸಿ ಕಚೇರಿಯಲ್ಲೇ?#CONgressPSIToolkit

— BJP Karnataka (@BJP4Karnataka) April 26, 2022

ಪ್ರಿಯಾಂಕ ಖರ್ಗೆ ಅವರ ಜೊತೆ ನಾವಿದ್ದೇವೆ ಎಂದು ಕೆಪಿಸಿಸಿ ಭ್ರಷ್ಟಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇಕೆ ಎಂದು ಈಗ ಬಯಲಾಗುತ್ತಿದೆ.ಹಗರಣದ ನಿರ್ಮಾಣ, ನಿರ್ದೇಶನ, ಚಿತ್ರಕತೆ, ಸಂಭಾಷಣೆ ಎಲ್ಲವೂ ಸಿದ್ಧವಾಗಿದ್ದು ಕೆಪಿಸಿಸಿ ಕಚೇರಿಯಲ್ಲೇ ಎಂದು ಕುಟುಕಿದೆ.

ಪಿಎಸ್ಐ ನೇಮಕ ಹಗರಣದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ @PriyankKharge ಅವರೇ,

ನೀವು ಈ ಮಹತ್ವದ ದಾಖಲೆಯನ್ನು ಮುಚ್ಚಿಟ್ಟಿದ್ದೇಕೆ?

ನಿಮ್ಮ ಪಕ್ಷದ ನಾಯಕರ ಹುಳುಕು ಬಯಲಾಗುತ್ತದೆ ಎಂಬ ಭಯವೇ?

ಇದೇ ಕಾರಣಕ್ಕಾಗಿ ನೀವು ಸಿಐಡಿ ವಿಚಾರಣೆ ತಪ್ಪಿಸಿಕೊಂಡಿದ್ದೇ?

ಅಥವಾ ಹಗರಣದಲ್ಲಿ ನಿಮ್ಮದೂ ಪಾಲಿದೆಯೇ?#CONgressPSIToolkit

— BJP Karnataka (@BJP4Karnataka) April 26, 2022

ಸಿಆರ್‌ಪಿಸಿ ಪ್ರಕಾರ ತನಿಖಾಧಿಕಾರಿಗಳಿಗೆ ಯಾವುದೇ ಪ್ರಕರಣದ ತನಿಖೆ ನಡೆಸುವಾಗ ದಾಖಲೆ ಹಾಗೂ ಸಾಕ್ಷಿಯ ಮೂಲ ಕೇಳುವ ಅಧಿಕಾರವಿದೆ.ಸಿಐಡಿ ಅಧಿಕಾರಿಗಳು ನಿಯಮದ ಪ್ರಕಾರ ನೋಟಿಸ್ ನೀಡಿದ್ದಾರೆ. ಅಧಿಕಾರಿಗಳ ಈ ನಡೆಯನ್ನು ತಪ್ಪು ಎಂದು ಹೇಳಲು ಕಾಂಗ್ರೆಸ್ಸಿಗರೇನು ಸಂವಿಧಾನ ಹಾಗೂ ಕಾನೂನಿಗೆ ಅತೀತರೇ ಎಂದು ಬಿಜೆಪಿ ಕಿಡಿಕಾರಿದೆ. psi-recruitment-scam karnataka bjp questioning priyank kharge

Tags: #Saaksha TVBJPCongressPSI recruitment scam
ShareTweetSendShare
Join us on:

Related Posts

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

by Honnappa Lakkammanavar
October 4, 2023
0

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಿಗ್ಗೆ ಬೃಹತ್ ಐಟಿ ದಾಳಿ (IT Raid) ನಡದಿದ್ದು, ಕೋಟ್ಯಾಂತರ ಮೌಲ್ಯದ ಹಣ, ಚಿನ್ನಾಭರಣ, ನಗದು ಪತ್ತೆಯಾಗಿದೆ. ದಾಳಿ ಸಂದರ್ಭದಲ್ಲಿ 2,500 ಕೋಟಿ ರೂ....

ರಾಜ್ಯದಲ್ಲಿ ಮಳೆ ಆರ್ಭಟ

ಮುಂದಿನ 8 ದಿನ ಭಾರಿ ಮಳೆ ನಿರೀಕ್ಷೆ!

by Honnappa Lakkammanavar
October 4, 2023
0

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 8 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 10ರವರೆಗೆ ಕೆಲವು...

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಚಲಿಸುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

by Honnappa Lakkammanavar
October 2, 2023
0

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಕಾರಿಗೆ (Electric car) ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಗರದಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರು ಜೆಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ಮಧ್ಯಾಹ್ನ...

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

ನಾಗಭೂಷಣ್ ಅಪಘಾತ :ದುಃಖದಲ್ಲೂ ತಾಯಿಯ ನೇತ್ರದಾನ

by Honnappa Lakkammanavar
October 2, 2023
0

ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಸ್ಥರು ನೋವಿನಲ್ಲಿಯೂ ಕಣ್ಣು ದಾನ ಮಾಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಪ್ರೇಮಾ ಅವರ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ....

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

4 ಹೀಲಿಯಂ ಬಲೂನ್ ಸ್ಫೋಟ; ಮಕ್ಕಳಿಗೆ ಗಾಯ

by Honnappa Lakkammanavar
October 1, 2023
0

ಬೆಂಗಳೂರು : ಮಗುವಿನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ಹಾಕಿದ್ದ ಹೀಲಿಯಂ ಬಲೂನ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ಬಲೂನ್ ಗಳು ವಿದ್ಯುತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

ಐಟಿ ದಾಳಿ; 2,500 ಕೋಟಿ ರೂ. ಬಯಲಿಗೆ

October 4, 2023
ಜಾವೆಲಿನ್ ನಲ್ಲಿ ಭಾರತದ್ದೇ ಪಾರುಪತ್ಯ!

ಜಾವೆಲಿನ್ ನಲ್ಲಿ ಭಾರತದ್ದೇ ಪಾರುಪತ್ಯ!

October 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram