Monday, September 25, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

PSI Requirement: ಪರೀಕ್ಷಾರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ರವಾನಿಸುತ್ತಿರುವ ವಿಡಿಯೋ ವೈರಲ್

Vivek Biradar by Vivek Biradar
April 24, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
Kalaburagi Saaksha Tv
Share on FacebookShare on TwitterShare on WhatsappShare on Telegram

ಪರೀಕ್ಷಾರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ರವಾನಿಸುತ್ತಿರುವ ವಿಡಿಯೋ ವೈರಲ್

ಕಲಬುರಗಿ: PSI ಅಕ್ರಮ ನೇಮಕಾತಿ ಸಂಬಂಧಿಸಿದಂತೆ ವಿಡಿಯೋ ಒಂದು ಬಹಿರಂಗಗೊಂಡಿದ್ದು, ವಿಡಿಯೋದಲ್ಲಿ ಪರೀಕ್ಷಾರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ರವಾನಿಸಿದ್ದಾರೆ.

Related posts

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

September 25, 2023
ನಿದ್ದೆ ಮಾಡುತ್ತಿದ್ದ ಪತ್ನಿ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದ ಪತಿ

ನಿದ್ದೆ ಮಾಡುತ್ತಿದ್ದ ಪತ್ನಿ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದ ಪತಿ

September 23, 2023

ಎಲೆಕ್ಟ್ರಾನಿಕ್‌ ಡಿವೈಸ್‌ ಬಳಸಿ ಉತ್ತರ ನೀಡಲಾಗಿದ್ದು, ಹಣಕೊಟ್ಟ ಅಭ್ಯರ್ಥಿಗಳಿಗೆ A-B-C-D ಮಾದರಿ ಪ್ರಶ್ನೆಪತ್ರಿಕೆಗಳಂತೆ ಒಂದೇ ಬಾರಿಗೆ ಉತ್ತರ ಹೇಳಿಕೊಟ್ಟಿದ್ದಾರೆ. ಇದೀಗ ಪ್ರಶ್ನೆ ಪತ್ರಿಕೆಗೆ ಉತ್ತರ ಕೊಡುವ ವೀಡಿಯೋ ವೈರಲ್ ಆಗಿದೆ.

PSI ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರೋ ಕಿಂಗ್‌ಪಿನ್ ಸೇರಿ ಪ್ರಮುಖ ಆರೋಪಿಗಳನ್ನು ಖೆಡ್ಡಕ್ಕೆ ಬೀಳಿಸಿದ್ದಾರೆ.

ಪ್ರಕರಣದ ರೂವಾರಿಗಳು ಸಿಐಡಿ ಖೆಡ್ಡಕ್ಕೆ ಬೀಳುತ್ತಿದ್ದಂತೆ ಉಳಿದವರಿಗೆ ನಡುಕ ಶುರುವಾಗಿದೆ. ಕಿಂಗ್‌ಪಿನ್‌ಗಳ ವಿಚಾರಣೆ ವೇಳೆ ಹೆಸರುಗಳು ಬಾಯಿಬಿಟ್ಟರೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂಬ ಆತಂಕ ಉಳಿದ ಆರೋಪಿಗಳಿಗೆ ಶುರುವಾಗಿದೆ.

Tags: #Saaksha TVKalaburagiPSI Requirement Scam
ShareTweetSendShare
Join us on:

Related Posts

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

by Honnappa Lakkammanavar
September 25, 2023
0

ಟ್ರ್ಯಾಕ್ಟರ್ (Tractor) ಚಾಲಕನ ಮೇಲೆ ಹಲ್ಲೆ‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ಐ (PSI) ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪಿಎಸ್ ಐ ಮಣಿಕಂಠ ವಿರುದ್ಧ ಮಸ್ಕಿ (Maski)...

ನಿದ್ದೆ ಮಾಡುತ್ತಿದ್ದ ಪತ್ನಿ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದ ಪತಿ

ನಿದ್ದೆ ಮಾಡುತ್ತಿದ್ದ ಪತ್ನಿ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದ ಪತಿ

by Honnappa Lakkammanavar
September 23, 2023
0

ರಾಯಚೂರು: ಮಲಗಿದ್ದ ಪತ್ನಿ ಕೊಲೆ (Murder) ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು (Raichur) ತಾಲೂಕಿನ ರೊಜೋಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಮೇಲೆ ಸಂಶಯ...

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ, ಕಾಲು ಮುರಿದುಕೊಂಡ ಬಿಜೆಪಿ ನಾಯಕ

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ, ಕಾಲು ಮುರಿದುಕೊಂಡ ಬಿಜೆಪಿ ನಾಯಕ

by Honnappa Lakkammanavar
September 22, 2023
0

ಪೊಲೀಸರ ವಶದಲ್ಲಿದ್ದ ವ್ಯಕ್ತಿ ತಪ್ಪಿಸಿಕೊಳ್ಳುವುದಕ್ಕಾಗಿ 2ನೇ ಮಹಡಿಯಿಂದ ಜಿಗಿದು ಕೈ, ಕಾಲು ಮುರಿದುಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಕಲಬುರಗಿ ಪಟ್ಟಣದಲ್ಲಿ ನಡೆದಿದೆ. ಅಫಜಲಪುರ (Afzalpur) ತಾಲೂಕಿನ...

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಲವರ್ ನೀಡಿದ್ದನಾ ಟಾರ್ಚರ್?

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಲವರ್ ನೀಡಿದ್ದನಾ ಟಾರ್ಚರ್?

by Honnappa Lakkammanavar
September 19, 2023
0

ಬೀದರ್: ಬಾಯ್ ಫ್ರೆಂಡ್ ನ ಟಾರ್ಚರ್ ನಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪವೊಂದು ವರದಿಯಾಗಿದೆ. ಪಿಯುಸಿ (PUC)ಯಲ್ಲಿ ಓದುತ್ತಿದ್ದ ಬಾಲಕಿಯೊಬ್ಬಳು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ....

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕಾಡಿಗೆ ಕರೆದೊಯ್ದು ಪ್ರಿಯತಮೆಯನ್ನೇ ಕೊಂದ ಪ್ರೇಮಿ?

ಕಾಡಿಗೆ ಕರೆದೊಯ್ದು ಪ್ರಿಯತಮೆಯನ್ನೇ ಕೊಂದ ಪ್ರೇಮಿ?

September 25, 2023
ವಿವೋ T2 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ

ವಿವೋ T2 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ

September 25, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram