Saturday, August 13, 2022
  • Home
  • About Us
  • Contact Us
  • Privacy Policy
  • Home
  • Newsbeat
  • Samagra karnataka
    • State
    • Hale Mysore
    • Coastal Karnataka
    • Malenadu Karnataka
    • Kalyana karnataka
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • More
    • IPL 2020
    • IPL 2021
    • Health
    • Saaksha Special
    • Marjala Manthana
    • Life Style
    • Cooking
    • Bigg Boss 8
    • Viral News
    • GALLERY
    • TECHNOLOGY
No Result
View All Result
Home Newsbeat

ಪಿಎಸ್ಐ ಹಗರಣ | ಪ್ರಭಾವಿಗಳು ತಪ್ಪಿಸಿಕೊಳ್ಳಬಾರದು ಎಂದ HDK

Mahesh M Dhandu by Mahesh M Dhandu
July 5, 2022
in Newsbeat, Politics, ರಾಜಕೀಯ
0
PSI ನೇಮಕಾತಿ ಹಗರಣ – ಹೊಸ ಬಾಂಬ್ ಸಿಡಿಸಿದ ಹೆಚ್ ಡಿ ಕೆ
0
SHARES
0
VIEWS
Share on FacebookShare on TwitterShare on WhatsappShare on Telegram

ಪಿಎಸ್ಐ ಹಗರಣ | ಪ್ರಭಾವಿಗಳು ತಪ್ಪಿಸಿಕೊಳ್ಳಬಾರದು ಎಂದ HDK

ಬೆಂಗಳೂರು : ಪಿಎಸ್ಐ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದು, ಇಂದು ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯನ್ನೇ ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ HDK ಬಣ್ಣಿಸಿದ್ದಾರೆ.

Related posts

cooking

Cooking : ತೆಂಗಿನ ಹಾಲಿನ ಮೊಟ್ಟೆ ಕರ್ರಿ … ಮನೆಯಲ್ಲೇ ಮಾಡಿ..!!!

August 13, 2022
Har Ghar Tiranga Tiranga procession across the state saaksha tv

Har Ghar Tiranga | ರಾಜ್ಯದಾದ್ಯಂತ ತಿರಂಗಾ ಮೆರವಣಿಗೆ

August 13, 2022

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪಿಎಸ್ಐ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದು, ಇಂದು ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯನ್ನೇ ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ. ಸಿಐಡಿ ತನಿಖಾ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.

ಸಿಐಡಿ ನೇತೃತ್ವ ವಹಿಸಿರುವ ದಕ್ಷ ಅಧಿಕಾರಿ, ಪಿ.ಎಸ್.ಸಂಧು ಅವರು, ಎಷ್ಟೇ ರಾಜಕೀಯ ಮತ್ತು ಅಧಿಕಾರಿಶಾಹಿ ಮಟ್ಟದಲ್ಲಿ ಒತ್ತಡ ಎದುರಾದರೂ ಮಣಿಯದೆ ತನಿಖಾ ತಂಡವನ್ನು ಮುನ್ನಡೆಸಿದ್ದಾರೆ. ಅವರಿಗೆ ಅಭಿನಂದನೆಗಳು.

ಇನ್ನು, ಪಿಎಸ್ಐ ಕರ್ಮಕಾಂಡದ ತನಿಖೆಯಲ್ಲಿ ಸಿಐಡಿ ಸಾಗಬೇಕಿರುವ ದೂರ ಬಹಳಷ್ಟಿದೆ. ಕೆಳ, ಹಿರಿಯ ಹಂತದ ಅಧಿಕಾರಿಗಳ ಜತೆಗೆ ಸರಕಾರದ ಮಟ್ಟದಲ್ಲಿ ಅತ್ಯಂತ ಪ್ರಭಾವೀ ಸ್ಥಾನಗಳಲ್ಲಿರುವ ಕಿಂಗ್ ಪಿನ್ ಗಳನ್ನು ಸಿಐಡಿ ಹಿಡಿಯಬೇಕಿದೆ. ಯಾವುದೇ ಕಾರಣಕ್ಕೂ ಈ ಪ್ರಭಾವಿಗಳು ತಪ್ಪಿಸಿಕೊಳ್ಳಬಾರದು.4/3

— H D Kumaraswamy (@hd_kumaraswamy) July 4, 2022

ಇನ್ನು, ಪಿಎಸ್ಐ ಕರ್ಮಕಾಂಡದ ತನಿಖೆಯಲ್ಲಿ ಸಿಐಡಿ  ಸಾಗಬೇಕಿರುವ ದೂರ ಬಹಳಷ್ಟಿದೆ. ಕೆಳ, ಹಿರಿಯ ಹಂತದ ಅಧಿಕಾರಿಗಳ ಜತೆಗೆ ಸರಕಾರದ ಮಟ್ಟದಲ್ಲಿ ಅತ್ಯಂತ ಪ್ರಭಾವೀ ಸ್ಥಾನಗಳಲ್ಲಿರುವ ಕಿಂಗ್ ಪಿನ್ ಗಳನ್ನು ಸಿಐಡಿ ಹಿಡಿಯಬೇಕಿದೆ. ಯಾವುದೇ ಕಾರಣಕ್ಕೂ ಈ ಪ್ರಭಾವಿಗಳು ತಪ್ಪಿಸಿಕೊಳ್ಳಬಾರದು

ನಾನು ಮೊದಲೇ ಹೇಳಿದ್ದೆ. ಪಿಎಸ್ಐ ಹಗರಣದಲ್ಲಿ ಒಬ್ಬರು  ಮಹಾನ್ ಕಿಂಗ್ ಪಿನ್ ಇದ್ದಾರೆ. ಅವರ ಹೆಸರು ಹೇಳಿದರೆ ಸರಕಾರವೇ ಬಿದ್ದು ಹೋಗುತ್ತದೆ. ಹೀಗೆ ಹೇಳಿದಾಗ ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡ್ತಾರೆ ಎಂದಿದ್ದರು. ದಾಖಲೆ ಕೊಡಿ ಎಂದಿದ್ದರು. ಈಗ ಅವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

Tags: #Saaksha TVH D KUMARASWAMYHDKJDSPSI exam
ShareTweetSendShare

Related Posts

cooking

Cooking : ತೆಂಗಿನ ಹಾಲಿನ ಮೊಟ್ಟೆ ಕರ್ರಿ … ಮನೆಯಲ್ಲೇ ಮಾಡಿ..!!!

by Namratha Rao
August 13, 2022
0

ತೆಂಗಿನ ಹಾಲಿನ ಮೊಟ್ಟೆ ಕರ್ರಿ ... ಮನೆಯಲ್ಲೇ ಮಾಡಿ..!!! ದೊಡ್ಡ ಬಾಣಲೆಯಲ್ಲಿ, ತೆಂಗಿನ ಎಣ್ಣೆ  ಅಥವ ನಿಮ್ಮಿಷ್ಟದ ಅಡುಗೆ ಎಣ್ಣೆಯನ್ನ  ಬಿಸಿ ಮಾಡಿ.. ಅದಕ್ಕೆ  ಸಾಸಿವೆ, ದಾಲ್ಚಿನ್ನಿ,...

Har Ghar Tiranga Tiranga procession across the state saaksha tv

Har Ghar Tiranga | ರಾಜ್ಯದಾದ್ಯಂತ ತಿರಂಗಾ ಮೆರವಣಿಗೆ

by Mahesh M Dhandu
August 13, 2022
0

Har Ghar Tiranga | ರಾಜ್ಯದಾದ್ಯಂತ ತಿರಂಗಾ ಮೆರವಣಿಗೆ ಬಾಗಲಕೋಟೆ :  ಹರ್ ಘರ್ ತಿರಂಗಾ ಅಭಿಯಾನ ಹಿನ್ನೆಲೆಯಲ್ಲಿ  ಬಾಗಲಕೋಟೆಯ ಬಿವಿವಿ ಸಂಘದಿಂದ ಐದು ನೂರು ಮೀಟರ್...

Budding Actor Arrested For Honeytrap saaksha tv

ಸ್ಯಾಂಡಲ್ವುಡ್ನ ಯುವ ನಟ ಬಂಧನ

by Mahesh M Dhandu
August 13, 2022
0

ಸ್ಯಾಂಡಲ್ವುಡ್ನ ಯುವ ನಟ ಬಂಧನ ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್ ಹಲಸೂರ್ ಗೇಟ್ ಪೊಲೀಸರಿಂದ ಬಂಧನ ಯುವರಾಜ್ ಬಂಧಿತ ಯುವ ನಟ ಯುವತಿಯರ ಹೆಸರಲ್ಲಿ ಚಾಟಿಂಗ್ ಬೆಂಗಳೂರು :...

VLC Media Player Ban – ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್

VLC Media Player Ban – ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್

by Naveen Kumar B C
August 13, 2022
0

VLC Media Player Ban - ಭಾರತದಲ್ಲಿ VLC ಮೀಡಿಯಾ ಪ್ಲೇಯರ್ ಬ್ಯಾನ್ ದೇಶದ ಅಂತ್ಯಂತ ಜನಪ್ರಿಯ ಮಲ್ಟಿ ಮೀಡಿಯಾ ಪ್ಲೇಯರ್ ಸಾಫ್ಟ್‌ವೇರ್,  VLC ಪ್ಲೇಯರ್ ನ್ನ...

the-first-look-of-vamana-will-be-released-on-august-15 saaksha tv

Vamana | ಇದೇ 15ಕ್ಕೆ ವಾಮನ ಮೊದಲ‌ ನೋಟ ಅನಾವರಣ

by Mahesh M Dhandu
August 13, 2022
0

Vamana | ಇದೇ 15ಕ್ಕೆ ವಾಮನ ಮೊದಲ‌ ನೋಟ ಅನಾವರಣ ಬಜಾರ್, ಬೈ ಟು ಲವ್ ಸಿನಿಮಾ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹು ನಿರೀಕ್ಷಿತ ಸಿನಿಮಾ...

Load More

POPULAR NEWS

  • sudarshana homam saakshatv astrology

    ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಕಾರ್ನಾಡ್ ಸದಾಶಿವರಾಯರೆಂಬ ಪ್ರಾತಃಸ್ಮರಣೀಯರ ಬದುಕು, ಆದರ್ಶ ಮತ್ತು ತ್ಯಾಗ

    0 shares
    Share 0 Tweet 0
  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Honey Trap | ನವ್ಯ ಶ್ರೀ ಹನಿಟ್ರ್ಯಾಪ್ ಕೇಸ್ : ರಾಜ್ಯ ಕಾಂಗ್ರೆಸ್ ಗೆ ಮುಜುಗರ

    0 shares
    Share 0 Tweet 0
  • Astrology: ಮಹಾಲಕ್ಷ್ಮಿಯ ಈ ಮಂತ್ರವನ್ನು 108 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

cooking

Cooking : ತೆಂಗಿನ ಹಾಲಿನ ಮೊಟ್ಟೆ ಕರ್ರಿ … ಮನೆಯಲ್ಲೇ ಮಾಡಿ..!!!

August 13, 2022
Har Ghar Tiranga Tiranga procession across the state saaksha tv

Har Ghar Tiranga | ರಾಜ್ಯದಾದ್ಯಂತ ತಿರಂಗಾ ಮೆರವಣಿಗೆ

August 13, 2022
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Politics
  • News
  • Business
  • Culture
  • National
  • Sports
  • Lifestyle
  • Travel
  • Opinion

© 2022 SaakshaTV - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram