ADVERTISEMENT
Friday, July 18, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ… 

ನಿನ್ನೆ ಬಾಗಲಕೊಟೆಯಲ್ಲಿ ಹಲವು  ಯೋಜನೆಗಳನ್ನ  ಉದ್ಘಾಟಿಸಿ ಮಾತನಾಡಿದ   ಮುಖ್ಯಮಂತ್ರಿಗಳು ಸರ್ಕಾರ ಯೋಜನೆಗಳನ್ನ ಜನರ ಮುಂದೆ ತೆರದಿಟ್ಟರು,   ಇಲ್ಲಿಯವರೆಗೆ ಒಂದರಿಂದ ಹತ್ತರವರೆಗೆ   ಉಚಿತ ಶಿಕ್ಷಣವನ್ನ ನೀಡಲಾಗುತಿತ್ತು ಇದೀಗ   ಪದವಿಯವರೆಗೂ ಉಚಿತ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದು  ತಿಳಿಸಿದರು.   

Naveen Kumar B C by Naveen Kumar B C
March 22, 2023
in Newsbeat, State, ರಾಜ್ಯ
Siddaramaiah

Siddaramaiah

Share on FacebookShare on TwitterShare on WhatsappShare on Telegram

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ…

ರಾಜ್ಯದಲ್ಲಿ ಈ ಸಾಲಿನಿಂದ ಪಿಯುಸಿಯಿಂದ ಪದವಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ, ದುಡಿಯುವ 30 ಲಕ್ಷ ಮಹಿಳೆಯರಿಗೆ ಹಾಗೂ 4 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ, ಇದು ನಮ್ಮ ಸರ್ಕಾರದ ಗ್ಯಾರಂಟಿಯಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಪುನರುಚ್ಚರಿಸಿದ್ದಾರೆ.

ನಿನ್ನೆ ಬಾಗಲಕೊಟೆಯಲ್ಲಿ ಹಲವು  ಯೋಜನೆಗಳನ್ನ  ಉದ್ಘಾಟಿಸಿ ಮಾತನಾಡಿದ   ಮುಖ್ಯಮಂತ್ರಿಗಳು ಸರ್ಕಾರ ಯೋಜನೆಗಳನ್ನ ಜನರ ಮುಂದೆ ತೆರದಿಟ್ಟರು,   ಇಲ್ಲಿಯವರೆಗೆ ಒಂದರಿಂದ ಹತ್ತರವರೆಗೆ   ಉಚಿತ ಶಿಕ್ಷಣವನ್ನ ನೀಡಲಾಗುತಿತ್ತು ಇದೀಗ   ಪದವಿಯವರೆಗೂ ಉಚಿತ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದು  ತಿಳಿಸಿದರು.

ದುಡಿಯುವ ಹಾಗೂ ಶ್ರಮಿಕ ವರ್ಗಳಿಗೆ ಅವಕಾಶ ಕಲ್ಪಿಸಿ, ಅವರಿಗೆ ಖರೀದಿಸುವ ಶಕ್ತಿ ತುಂಬುವ ಮೂಲಕ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವುದು ನಮ್ಮ ಸಂಕಲ್ಪವಾಗಿದೆ.  ಕಳೆದ ವಾರ 10,000 ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂ ಹಣ ಬಿಡುಗಡೆ  ಮಾಡಲಾಯಿತು ಮತ್ತು 23ರಂದು ಪುನಃ 10,000 ಸ್ತ್ರೀ ಶಕ್ತಿ ಸಂಘಗಳಿಗೆ ಹಣ ಬಿಡುಗಡೆ ಮಾಡಲಾಗುವುದು ಮತ್ತು ಆ ಮೂಲಕ ರಾಜ್ಯದ ಮಹಿಳೆಯರು ಸ್ವಾವಲಂಬನೆಯ, ಸ್ವಾಭಿಮಾನಿ ಬದುಕು ನಡೆಸಲು ನೆರವು ನೀಡಲಾಗುವುದು.  ಯಾವುದೇ ರಾಜ್ಯದಲ್ಲೂ ಈ ಪ್ರಮಾಣದ ನೆರವನ್ನು ಮಹಿಳಾ ಸಂಘಟನೆಗಳಿಗೆ ನೀಡಿದ ಉದಾಹರಣೆಗಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

PUC, free education for graduate students; CM Bommai reiterated…

Related posts

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

July 18, 2025
ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

July 18, 2025
Tags: CM BommaiPUC
ShareTweetSendShare
Join us on:

Related Posts

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

by Shwetha
July 18, 2025
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಜನಾರ್ಧನರೆಡ್ಡಿ ಮತ್ತು ಶ್ರೀ ರಾಮುಲು ಒಂದಾಗುವ ನಿರೀಕ್ಷೆ ಮೂಡಿದೆ. ಕೆಲ ಸಮಯದ ಹಿಂದೆ ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದ ದೂರವಾಗಿದ್ದ ಗಾಲಿ ಜನಾರ್ಧನರೆಡ್ಡಿ ಮತ್ತು ಬಿ...

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

by Shwetha
July 18, 2025
0

BEL Driver Recruitment 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಪಿಎಸ್ಯೂ ಸಂಸ್ಥೆ ಆಗಿದ್ದು, ತನ್ನ...

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

by Shwetha
July 18, 2025
0

2025ರ ಜುಲೈ 1ರಿಂದ ದೇಶದಲ್ಲಿ ಜಮೀನು ಖರೀದಿ ಮತ್ತು ಮಾರಾಟ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಯಾಗಿವೆ. ಕೇಂದ್ರ ಸರ್ಕಾರದ ಈ ಹೊಸ ಕ್ರಮದಿಂದ ಖರೀದಿದಾರರು ಹಾಗೂ ಮಾರಾಟಗಾರರಿಗೆ...

ಕರ್ನಾಟಕ ಕಾಂಗ್ರೆಸ್ ಇಡೀ ದೇಶಕ್ಕೆ ಮಾದರಿ – ಡಿ.ಕೆ. ಶಿವಕುಮಾರ್ ಹೇಳಿಕೆ

ಕರ್ನಾಟಕ ಕಾಂಗ್ರೆಸ್ ಇಡೀ ದೇಶಕ್ಕೆ ಮಾದರಿ – ಡಿ.ಕೆ. ಶಿವಕುಮಾರ್ ಹೇಳಿಕೆ

by Shwetha
July 18, 2025
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ...

ಸಿದ್ದರಾಮಯ್ಯ – ಯಡಿಯೂರಪ್ಪ ನಡುವೆ ‘ಹೊಂದಾಣಿಕೆ ರಾಜಕಾರಣ’ ನಡೆಯುತ್ತಿದೆ:  ಯತ್ನಾಳ್ ಗಂಭೀರ ಆರೋಪ

ಸಿದ್ದರಾಮಯ್ಯ – ಯಡಿಯೂರಪ್ಪ ನಡುವೆ ‘ಹೊಂದಾಣಿಕೆ ರಾಜಕಾರಣ’ ನಡೆಯುತ್ತಿದೆ: ಯತ್ನಾಳ್ ಗಂಭೀರ ಆರೋಪ

by Shwetha
July 18, 2025
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಎಬ್ಬಿಸುವಂತ ಆರೋಪಗಳನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡುವೆ ರಾಜಕೀಯ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram