ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ಕನ್ನಡದ ಕೋಟ್ಯಾಧಿಪತಿ”ಯನ್ನು ಕಳೆದುಕೊಂಡು ಬರಿದಾಯ್ತು ಕರುನಾಡು – “ಲೋಹಿತ್” ಪುನೀತ್ ಆಗಿದ್ದು ಹೇಗೆ..!

Namratha Rao by Namratha Rao
October 30, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

“ಕನ್ನಡದ ಕೋಟ್ಯಾಧಿಪತಿ”ಯನ್ನು ಕಳೆದುಕೊಂಡು ಬರಿದಾಯ್ತು ಕರುನಾಡು – “ಲೋಹಿತ್” ಪುನೀತ್ ಆಗಿದ್ದು ಹೇಗೆ..!

ಕ್ರೂರ ವಿಧಿಗೆ “ಅಭಿ”ಮಾನಿಗಳ ಶಾಪ ತಟ್ಟದೇ ಬಿಡಲ್ಲ

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಅಂಧಕಾರದಲ್ಲಿ ಮರೆಯಾದ “ದೊಡ್ಮನೆ ಹುಡುಗ”

“ಆಕಾಶ” ದಷ್ಟು ಪ್ರೀತಿ ಗಳಿಸಿದ್ದ ಕರುನಾಡಿನ “ಮೌರ್ಯ”

ಕ್ರೂರ ವಿಧಿಯ “ಚಕ್ರವ್ಯೂಹ”ದಲ್ಲಿ ಸಿಲುಕಿ  ಕೋಟ್ಯಾಂತರ “ಅಭಿ”ಮಾನಿಗಳನ್ನು ತೊರೆದ “ಅಪ್ಪು” ಬಾರದ ಲೋಕಕ್ಕೆ ಪಯಣ ಬೆಳೆಸಾಗಿದೆ. ಕರುನಾಡಿನ ಜನರಿಂದ “ಆಕಾಶ” ದಷ್ಟು ಪ್ರೀತಿ ಗಳಿಸಿದ್ದ ಕನ್ನಡಿಗರ ಹೃದಯದ “ಅರಸು” ಇನ್ನಿಲ್ಲ ಎಂಬ ಕಹಿಸತ್ಯವನ್ನ ಇನ್ನೂವರೆಗೂ ಯಾರಿಂದಲೂ ಅರಗಿಸಿಕೊಳ್ಳಲಾಗ್ತಿಲ್ಲ. ಕರುನಾಡಿನಲ್ಲಿ “ಮುತ್ತುರಾಜ”ನ ಕೊಡುಗೆ  ಬೆಟ್ಟದಷ್ಟು… ಚೆನ್ನೈನಲ್ಲಿ ಹುಟ್ಟಿದ ಅಪ್ಪು ಕರುನಾಡಿನ “ರಾಜ”ನಾಗಿ ಮೆರೆದು ಇಂದು “ಕಾಣದಂತೆ ಮಾಯ”ವಾಗಿದ್ದಾರೆ. 1975 ರ  ಮಾರ್ಚ್ 17 ರಂದು ಚೆನ್ನೈನಲ್ಲಿ ಪುನೀತ್ ರಾಜ್ ಕುಮಾರ್ ಅವರು ಜನಿಸಿದ್ದರು. ಬಾಲ್ಯವನ್ನು ಅಲ್ಲಿಯೇ ಕಳೆದರು. 6 ವರ್ಷದವರಾಗಿದ್ದಾಗ ಅವರು ಕರ್ನಾಟಕಕ್ಕೆ ಬಂದರು.Puneet Raj kumar

ಪ್ರಚಾರದ ರಾಯಭಾರಿ.. ನಗುವಿನ ಸಾಹುಕಾರ ನಮ್ಮ ಪ್ರೀತಿಯ ಅಪ್ಪು..!

ಪುನೀತ್ ರಾಜ್ ಕುಮಾರ್ ಅವರ ಮೂಲ ಹೆಸರು ಲೋಹಿತ್.  ಬಾಲ್ಯದಲ್ಲೂ ಲೋಹಿತ್ ಎಂದೇ ಅಪ್ಪು ಹೆಸರಾಗಿದ್ದರು. ನಂತರ ನಾಯಕನಟನಾದ ದಿನಗಳಲ್ಲಿ ಪುನೀತ್ ರಾಜ್‍ಕುಮಾರ್ ಎಂದು ಹೆಸರು ಬದಲಾಯಿಸಿಕೊಂಡರು.  ಬಾಲ್ಯದಲ್ಲೂ ಕೂಡ ಪುನೀತ್ ರಾಜ್ ಕುಮಾರ್ ಅವರು ಅಷ್ಟೇ ಸಕ್ರಿಯರಾಗಿದ್ದರು. ನಟನೆ , ಗಾಯನ ಸೇರಿ ಹಲವು ಬಗೆಯಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ರು. ಬಾಲ್ಯನಟನಾಗಿದ್ದ ಅಪ್ಪು ನಂತರ ಸಿನಿಮಾರಂಗ ಬಿಟ್ಟು ಉದ್ಯಮದಲ್ಲಿ ತೊಡಗಿದ್ರು. ಅದಾದ ಕೆಲ ವರ್ಷಗಳ ನಂತರ ಮತ್ತೆ ಸಿನಿಮಾ ರಂಗದ ಕಡೆಗೆ ಒಲವು ತೋರಿಸಿದ “ಅರಸು” “ಅಪ್ಪು” ಸಿನಿಮಾ ಮೂಲಕ ನಾಯಕನಾಗಿ ಕಮ್ ಬ್ಯಾಕ್ ಮಾಡಿದ್ರು.

ಮೊದಲು ನಾನು ಹೋಗಬೆಕಿತ್ತು ಅವ್ನು ಹೋಗ್ ಬಿಟ್ಟ…

Tags: #saakshatvpuneethraj kumarSandalwood
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram