ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನೈಟ್ ಕರ್ಫ್ಯೂ ಸಮಯ, ವೀಕೆಂಡ್ ಕರ್ಫ್ಯೂ ಬಗ್ಗೆ ಆಗಸ್ಟ್ 15ರ ನಂತರ ತುರ್ತು ಸಭೆಯಲ್ಲಿ ನಿರ್ಧಾರ – ಆರ್ ಅಶೋಕ್

Namratha Rao by Namratha Rao
August 13, 2021
in Politics, State, ರಾಜ್ಯ
Coronavirus
Share on FacebookShare on TwitterShare on WhatsappShare on Telegram

Related posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025
ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

December 16, 2025

ನೈಟ್ ಕರ್ಫ್ಯೂ ಸಮಯ, ವೀಕೆಂಡ್ ಕರ್ಫ್ಯೂ ಬಗ್ಗೆ ಆಗಸ್ಟ್ 15ರ ನಂತರ ತುರ್ತು ಸಭೆಯಲ್ಲಿ ನಿರ್ಧಾರ – ಆರ್ ಅಶೋಕ್

ಬೆಂಗಳೂರು :  ರಾಜ್ಯದಲ್ಲಿ ಕೊರೊನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಲೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು  ಕಠಿಣ ಕ್ರಮಗಳನ್ನ ಕೈಗೊಳ್ಳುವ ಚಿಂತನೆಯಲ್ಲಿ ಸರ್ಕಾರವಿದೆ.. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್ ಅವರು ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ ನಿಟ್ಟಿನಲ್ಲಿ ಆಗಸ್ಟ್ 15ರ ಬಳಿಕ ತುರ್ತು ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೇ  ಕೋವಿಡ್ ನಿಯಂತ್ರಣಕ್ಕೆ ಸ್ಲೋ ಮೆಡಿಸಿನ್ ನೀಡುತ್ತೇವೆ. ನೈಟ್ ಕರ್ಫ್ಯೂ ಸಮಯ, ದೇವಸ್ಥಾನ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಯಂತ್ರಣ ವಿಧಿಸುತ್ತೇವೆ. ಈ ಬಗ್ಗೆ ಆಗಸ್ಟ್ 15ರ ನಂತರ ತುರ್ತು ಸಭೆ ಕರೆದು ನಿರ್ಧರಿಸಲಾಗುವುದು ಎಂದಿದ್ದಾರೆ.

ಮೇಕೆದಾಟು : ಬೊಮ್ಮಾಯಿ ಗಟ್ಟಿ ನಿರ್ಧಾರಕ್ಕೆ ನಮ್ಮ ಬೆಂಬಲ , ಆದ್ರೆ ಒಡಕು ಬಾಯಿಗಳನ್ನ ಮುಚ್ಚಿಸಿ – ಸಿದ್ದರಾಮಯ್ಯ

ಇದೇ ವೇಳೆ ಕರ್ನಾಟಕ ಸ್ಟ್ಯಾಂಪ್ ವಿಧೇಯಕ ತಿದ್ದುಪಡಿ ಮಾಡಿದ್ದೇವೆ. 45 ಲಕ್ಷ ಫ್ಲ್ಯಾಟ್ ಖರೀದಿಸುವವರಿಗೆ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.5ರಿಂದ 3ಕ್ಕೆ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ.. ಒಟ್ಟಾರೆ ಆಗಸ್ಟ್ 15 ನಂತರ ತುರ್ತು ಸಭೆ ಬಳಿಕ ವೀಕೆಂಡ್ ಕರ್ಫ್ಯೂ , ನೈಟ್ ಕರ್ಫ್ಯೂ ಭವಿಷ್ಯ ನಿರ್ಧಾರವಾಗಲಿದೆ.

ಕರ್ನಾಟದಲ್ಲಿ ಇಟಾ ಆತಂಕ – ಏನಿದು ಇಟಾ ವೈರಸ್…?

Tags: #saakshatvcoivd guidelinesCovid19night curfueR Ashokweakend curfue
ShareTweetSendShare
Join us on:

Related Posts

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಪ್ರಿಯಾಂಕಾ ಗಾಂಧಿಗೆ AICC ಚುಕ್ಕಾಣಿ? ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು

by Shwetha
December 16, 2025
0

ಸತತ ಚುನಾವಣಾ ಸೋಲುಗಳು ಮತ್ತು ಪಕ್ಷದ ಸಂಘಟನಾ ದುರ್ಬಲತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೀಗ ನಾಯಕತ್ವ ಬದಲಾವಣೆ ಕಡೆಗೆ ಗಮನ ಹರಿಸಿದೆ ಎಂಬ ಚರ್ಚೆ ಜೋರಾಗಿದೆ. ಇದರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram