ಬೆಂಗಳೂರು : ಡ್ರಗ್ ಡೀಲರ್ ರಾಹುಲ್ ಜೊತೆ ಆರ್. ಅಶೋಕ್ ಇರುವ ಫೋಟೋ ವೈರಲ್ ಆಗಿದೆ. ಈ ಬಗ್ಗೆ ಕಂದಾಯ ಸಚಿವ ಅಶೋಕ್ ಪ್ರತಿಕ್ರಿಯಿಸಿ. ಇವೆಲ್ಲಾ ಸರ್ವೇ ಸಾಮಾನ್ಯ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವರು, ನಮ್ಮ ಕ್ಷೇತ್ರದಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ಹೋಗಿದ್ದೆ. ಅದು ನಾಮಕರಣ ಕಾರ್ಯಕ್ರಮದಲ್ಲಿ ತೆಗೆಸಿಕೊಂಡ ಫೋಟೋ. ಇವೆಲ್ಲಾ ಸರ್ವೆ ಸಾಮಾನ್ಯ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಎಲ್ಲರ ಜೊತೆ ಆತನ ಫೋಟೋಗಳಿವೆ. ಪ್ರಶಾಂತ್ ಸಂಬರಗಿಯ ಜೊತೆಯೂ ಫೋಟೋ ಇದೆ. ಸಾರ್ವಜನಿಕ ಬದುಕಿನಲ್ಲಿದ್ದಾಗ ಫೋಟೋ ತೆಗೆಸಿಕೊಳ್ತಾರೆ. ಫೋಟೋ ತೆಗೆಸಿಕೊಳ್ಳದಿದ್ದರೆ ಗರ್ವ ಎಂದು ಹೇಳುತ್ತಾರೆ. ಆದರೆ ರಾಹುಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ಜಮೀರ್ ಬಗ್ಗೆ ಮಾತನಾಡಿದ ಅಶೋಕ್, ಜಮೀರ್ ಅಹ್ಮದ್ ಎಲ್ಲಾ ವಿಷಯದಲ್ಲೂ ಇರ್ತಾರೆ. ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಘಟನೆಯಲ್ಲಿಯೂ ಇದ್ದರು. ರಾಮಮಂದಿರದ ವಿಚಾರದಲ್ಲಿಯೂ ಅವರು ಬರುತ್ತಾರೆ. ಮುಸ್ಲಿಂ ನಾಯಕನಾಗಬೇಕೆಂದು ಅವರ ತಲೆಯಲ್ಲಿ ಬಂದಿದೆ. ಜಾಫರ್ ಷರೀಫ್ ಬಳಿಕ ಅವರೇ ಲೀಡರ್ ಆಗಬೇಕೆಂದು ಎಲ್ಲಾ ವಿಚಾರಗಳನ್ನ ತಮ್ಮ ಮೈಮೇಲೆ ಹಾಕಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.
https://youtu.be/nvEshrTmJgY