ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹರ್ಭಜನ್ ಸಿಂಗ್ ಅವರನ್ನ ಹಿಂದಿಕ್ಕಿದ ಅಶ್ವಿನ್

Mahesh M Dhandu by Mahesh M Dhandu
November 29, 2021
in Newsbeat, Sports, ಕ್ರೀಡೆ
harbhajan-singh saaksha tv
Share on FacebookShare on TwitterShare on WhatsappShare on Telegram

ಹರ್ಭಜನ್ ಸಿಂಗ್ ಅವರನ್ನ ಹಿಂದಿಕ್ಕಿದ ಅಶ್ವಿನ್ R Ashwin saaksha tv

ಕಾನ್ಪುರ : ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಮ್ಯಾಚ್ ನಲ್ಲಿ ಸ್ಪಿನ್ನರ್ ಅಶ್ವಿನ್ ವಿಕೆಟ್ ಬೇಟೆ ಮುಂದುವರೆದಿದೆ.

Related posts

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

January 24, 2026
ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

January 24, 2026

ಮೊದಲ ಟೆಸ್ಟ್ ಪಂದ್ಯದ ಕೊನೆಯ ಇನ್ನಿಂಗ್ಸ್ ನಲ್ಲಿ ಅಶ್ವಿನ್ ಮೂರು ವಿಕೆಟ್ ಪಡೆಯುವ ಮೂಲಕ ಭಾರತದ ಪರ ಹೆಚ್ಚು ವಿಕೆಟ್ ಪಡೆದ 3ನೇ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಅಲ್ಲದೇ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ.

R Ashwin saaksha tv

ಮೊದಲ ಟೆಸ್ಟ್ ಪಂದ್ಯದ ಅಂತಿಮ ದಿನವಾದ ಇಂದು ಅಶ್ವಿನ್, ನ್ಯೂಜಿಲ್ಯಾಂಡ್ ತಂಡದ ಆರಂಭಿಕ ಬ್ಯಾಟರ್ ಟಾಮ್ ಲೇಥಮ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದರು.

80ನೇ ಟೆಸ್ಟ್ ಪಂದ್ಯವಾಡುತ್ತಿರುವ ಅಶ್ವಿನ್ ಈವರೆಗೂ 418 ವಿಕೆಟ್ ಗಳನ್ನು ಪಡೆದಿದ್ದಾರೆ. ಹರ್ಭಜನ್ ಸಿಂಗ್ 103 ಟೆಸ್ಟ್ ಪಂದ್ಯಗಳಿಂದ 417 ವಿಕೆಟ್ ಪಡೆದಿದ್ದಾರೆ.

Tags: #Saaksha TVCricketharbhaan singhRavichandran Ashwintest match
ShareTweetSendShare
Join us on:

Related Posts

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 24, 2026
0

ದಿನ ಭವಿಷ್ಯ: 24-01-2026 1 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಶನಿವಾರವಾದ್ದರಿಂದ ಕೆಲಸದಲ್ಲಿ ಸ್ವಲ್ಪ ವಿಳಂಬವಾಗಬಹುದು, ಆದರೆ ಅಂತಿಮವಾಗಿ ಯಶಸ್ಸು ಸಿಗಲಿದೆ. ಉದ್ಯೋಗದಲ್ಲಿರುವವರಿಗೆ...

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

by admin
January 24, 2026
0

ಇಡಗುಂಜಿ ವಿನಾಯಕ ದೇವಸ್ಥಾನವು ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿದ್ದೂ ಸುಮಾರು ೧೫೦೦ ವರ್ಷಕೂ ಮಿಗಿಲಾದ ಇತಿಹಾಸ ಹೊಂದಿರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ...

Saraswati is worshipped during the festival of 'Vasant Panchami'.

ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ..!

by admin
January 23, 2026
0

ವಸಂತ ಅಥವಾ ಸರಸ್ವತಿ ಪಂಚಮಿ:- ಇದೇ ಮಾಘ ಮಾಸದ ಶುಕ್ಲ ಪಕ್ಷದ ಐದನೇ ದಿನ ಅಂದರೆ ಪಂಚಮಿ ತಿಥಿಯ ಈ ದಿನ (23-01-2026) ‘ವಸಂತ ಪಂಚಮಿ’ ಹಬ್ಬ...

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

by Shwetha
January 23, 2026
0

ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಾಮಾಜಿಕ ಮಾಧ್ಯಮ ಪ್ರಭಾವಿ ಹಾಗೂ ಯೂಟ್ಯೂಬರ್ ಶಿಮಿತಾ...

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

by Shwetha
January 23, 2026
0

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿಯೊಳಗೆ ಮತ್ತೊಂದು ಮಹತ್ವದ ಜವಾಬ್ದಾರಿ ಲಭಿಸಿದೆ. ಮುಂಬರುವ ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆಗೆ ಬಿಜೆಪಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram