ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Darshan) ಭೇಟಿ ಮಾಡಲು ನಟಿ ರಚಿತಾ ರಾಮ್(Rachita Ram) ಪರಪ್ಪನ ಅಗ್ರಹಾರದ ಜೈಲಿಗೆ ಭೇಟಿ ನೀಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅರೆಸ್ಟ್ ಆದ ಬಳಿಕ ಇದೇ ಮೊದಲ ಬಾರಿಗೆ ರಚಿತಾ ರಾಮ್ ಜೈಲಿಗೆ ಆಗಮಿಸಿದ್ದಾರೆ. ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ್, ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ರುದ್ರೇಶ್ ಕೂಡ ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದಿದ್ದರು.
ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ 2 ಬಾರಿಯಷ್ಟೇ ಭೇಟಿಯಾಗಲು ಅವಕಾಶವಿರುತ್ತದೆ. ಪತ್ನಿ ವಿಜಯಲಕ್ಷ್ಮೀ ಭೇಟಿಯ ನಂತರ ಈಗ ನಟಿ ರಚಿರಾಮ್ ಹಾಗೂ ಹಲವರು ಆಗಮಿಸಿದ್ದಾರೆ.
ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ
ಕನ್ನಡ ಚಿತ್ರರಂಗದ ಹೆಮ್ಮೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಸಿನಿಮಾದ ಟೀಸರ್ ಹಾಗೂ...








