ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Health-ಮನೆ ಮದ್ದು..ಮುದ್ದೆ.

ಧಾನ್ಯಗಳ ರಾಣಿ.. ರಾಗಿ ಗಿರುವ ಮಹತ್ವ ಇತಿಹಾಸ

Ranjeeta MY by Ranjeeta MY
September 5, 2022
in Health, Newsbeat, ಆರೋಗ್ಯ
ರಾಗಿ

ರಾಗಿ

Share on FacebookShare on TwitterShare on WhatsappShare on Telegram

ಮನೆ ಮದ್ದು..ಮುದ್ದೆ.
ಧಾನ್ಯಗಳ ರಾಣಿ.. ರಾಗಿ ಗಿರುವ ಮಹತ್ವ ಇತಿಹಾಸ ಎಲ್ಲರು ತಿಳಿದು ಕೋಳ್ಳಬೇಕಾದದ್ದು.
ದೇಹಕ್ಕೆ ತಂಪು ಮಾತ್ರವಲ್ಲದೆ .ದೇಹದ ತೂಕ ಇಳಿಸುವಲ್ಲಿ ಮಹತ್ವದ ಪಾತ್ರವಹಿಸಿದೆ.

ಇಂತಹ ರಾಗಿ ಮುದ್ದೆಯ ಇನ್ನಷ್ಟು ಹಲವಾರು ವಿಶೇಷತೆಗಳನ್ನು ತಿಳಿಯೋಣ.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026
RAGI BALL
RAGI BALL

ಕೊಬ್ಬು ಮತ್ತು ದೇಹದ ತೂಕ ಇಳಿಸಲು ಹೆಚ್ಚು ಸಹಾಯಕಾರಿ. ರಾಗಿಯಲ್ಲಿ ಅಮೀನೊ ಐಸಿಂಗ್ ಟ್ರೈಫ್ಟೋಫನ್ ಎನ್ನುವ ಅಂಶ ಹಸಿವನ್ನು ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ:
ರಾಗಿಯಲ್ಲಿರುವ ಅಮೀನೊ ಏಸಿಡ್ ಲೆಸಿತಿನ್ ಹಾಗೂ ಮೆಥೊನಿನ್ ಎಂಬ ಅಂಶವು ಜೀರ್ಣಾಂಗವ್ಯೂಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡುವ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ.

ದೇಹಕ್ಕೆ ತಂಪು:
ರಾಗಿ ಬೇಸಿಗೆ ಸಮಯದಲ್ಲಿ ದೇಹವನ್ನು ತಂಪಾಗಿಸುವ ಶಕ್ತಿಯನ್ನು ಹೊಂದಿದೆ.
ಬೇಸಿಗೆ ಸಮಯದಲ್ಲಿ ಕಂಡುಬರುವ ಹಲವಾರು ರೋಗಗಳಿಗೆ ಪರಿಣಾಮಕಾರಿ ಮನೆ ಮದ್ದು ರಾಗಿ ಆಗಿದೆ.

ಮಧುಮೇಹಿಗಳಿಗೆ ಸೂಕ್ತ:
ನೀವು ಮಧುಮೇಹ ಹೊಂದಿದ್ದಲ್ಲಿ ನಿಮಗೆ ರಾಗಿಯು ಉತ್ತಮ ಮದ್ದಾಗಿದೆ.
ನಿಮಗೆ ಇದೊಂದು ಪರಿಪೂರ್ಣ ಆಹಾರವಾಗಿದೆ. ಮಧುಮೇಹದಲ್ಲಾಗುವ ಮೆಲ್ಲಿಟಸ್ ಮತ್ತು ಜೀರ್ಣಾಂಗವ್ಯೂಹದ ಅಸ್ವಸ್ಥತೆಗಳನ್ನು ಅಪಾಯ ಮಟ್ಟವನ್ನು ರಾಗಿ ಮುದ್ದೆ ಕಡಿಮೆ ಮಾಡುತ್ತದೆ.

ಅನೀಮಿಕ್ :
ಅನಿಮೀಯಾದಿಂದ ಬಳಲುತ್ತಿರುವವರು ನೀವಾಗಿದ್ದರೆ ನಿಮ್ಮ ದೇಹಕ್ಕೆ ಅಗತ್ಯವಾಗಿರುವ ನೈಸರ್ಗಿಕ ಐರನ್ನ ಮೂಲವನ್ನು ರಾಗಿ ಒದಗಿಸುತ್ತದೆ.

ಮೂಳೆಗಳಿಗೆ ಉತ್ತಮ:
ಮೂಳೆಗಳನ್ನು ಬಲಪಡಿಸುವ ಶಕ್ತಿಯನ್ನು ಹೊಂದಿದೆ.
ಮುದ್ದೆಯಲ್ಲಿ ಹೆಚ್ಚು ಪ್ರಮಾಣದ ಕ್ಯಾಲ್ಶಿಯಂ ಮತ್ತು ವಿಟಮಿನ್ ಡಿ ಇದೆ.
ಇದು ಮಕ್ಕಳಿಗೆ ಹಾಗೂ ವೃದ್ಧರಿಗೆ ಆವಶ್ಯಕವಾಗಿರುವ ಪ್ರಮುಖ ಅಂಶಗಳನ್ನು ಹೊಂದಿದೆ.

ರಿಲ್ಯಾಕ್ಸ್:
ರಾಗಿಯು ಒತ್ತಡದಿಂದ ರಿಲ್ಯಾಕ್ಸ್ ಆಗುವಂತೆ ಮಾಡುತ್ತದೆ.
ರಾಗಿಯು ಒತ್ತಡ ನಿವಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

RAGI BALL
RAGI BALL

ಥೈರಾಯ್ಡ್ ಸಮಸ್ಯೆ ಇದ್ದಲ್ಲಿ :

ರಾಗಿ ಮುದ್ದೆಯ ಆರೋಗ್ಯಕಾರಿ ಪ್ರಯೋಜನದಲ್ಲಿ ಮೇಲುಗೈ ಯಾಗಿದೆ.
ಥೈರಾಯ್ಡ್ ಹೊಂದಿದ್ದಲ್ಲಿ ರಾಗಿಯು ಗುಣಪಡಿಸುವಲ್ಲಿ ಹೆಚ್ಚು ಕೆಲಸ ನಿರ್ವಹಿಸುತ್ತದೆ.
ಹೈಪೋಥೈರಾಯ್ಡ್‌ನಿಂದ ಬಳಲುತ್ತಿರುವವರಿಗೆ ಇದು ಉತ್ತಮ ಮನೆಮದ್ದಾಗಿದೆ.

ಮಲಬದ್ಧತೆಗೆ ಉಪಯೋಗಕಾರಿ:
ಫೈಬರ್ ಗುಣವು ರಾಗಿಯಲ್ಲಿ ಹೆಚ್ಚಾಗಿದ್ದು ಮಲಬದ್ಧತೆಗೆ ಸಹಾಯಕಾರಿಯಾಗಿದೆ.
ಸುಲಭವಾದ ಮಲಬದ್ಧತೆಯನ್ನು ಹೊಂದಲು ದಿನದ ಆಹಾರದಲ್ಲಿ ರಾಗಿಮುದ್ದೆ ಸೇವಿಸುವುದು ಉತ್ತಮ

ತಾಯಂದಿರಿಗೆ:
ನೂತನ ತಾಯಂದಿರಿಗೆ, ಹಿಮೋಗ್ಲೋಬೀನ್ ಮಟ್ಟಗಳನ್ನು ಸುಧಾರಿಸಲು ಮತ್ತು ಹಾಲಿನ ಉತ್ಪಾದನೆಯಲ್ಲಿ ರಾಗಿ ಮಹತ್ವದ ಕಾರ್ಯ ನಿರ್ವಹಿಸುತ್ತದೆ.

ಸದೃಢತೆಗೆ ಸಹಕಾರಿ ರಾಗಿ : ಸಾಮರ್ಥ್ಯ ಹೆಚ್ಚಿಸಲು ಮತ್ತು ರೋಗನಿರೋಧಕ ವ್ಯವಸ್ಥೆಯನ್ನು ಸುಧಾರಿಸಲು ರಾಗಿ ಬಲು ಉಪಯೋಗಕರ
ರಾಗಿಯಲ್ಲಿರುವ ಪ್ರೊಟೀನ್ ವಿಟಮಿನ್‌ಗಳು ನಿಮ್ಮನ್ನು ದೈಹಿಕವಾಗಿ ಆರೋಗ್ಯವಾಗಿಡಲು ಸಹಕಾರಿಯಾಗಿದೆ.

Tags: Good foodHealthy-foodRagi
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram