ಕೊರೊನಾ – ಚಿಕಿತ್ಸೆ ಕೊರತೆಯಿಂದ ಜೀವ ಕಳೆದುಕೊಂಡವರಿಗೆ ರಾಹುಲ್ ಗಾಂಧಿ ಸಂತಾಪ
ನವದೆಹಲಿ: ದೇಶದಲ್ಲಿ ಕೊರೊನಾ 2ನೇ ಅಲೆಯ ಪ್ರಖರತೆಗೆ ಜನ ತತ್ತರಿಸಿ ಹೋಗಿದ್ದಾರೆ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗದೇ , ಬೆಡ್ ಕೊರತೆಯಿಂದ , ಆಕ್ಸಿಜನ್ ಕೊರತೆಯಿಂದ, ಚಿಕಿತ್ಸೆ ಫಲಿಸದೇ ನಿತ್ಯ ಸಾವಿರಾರು ಜನ ಸಾಯ್ತಿದ್ದಾರೆ. ಹೀಗೆ ಕೊರೊನಾ ಸೋಂಕಿಗೊಳಗಾದವರು ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ‘ಚಿಕಿತ್ಸೆಯ ಕೊರತೆಯಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿರುವ ದೇಶದ ನಾಗರೀಕರಿಗೆ ಸಂತಾಪ ಸೂಚಿಸುತ್ತಿದ್ದೇನೆ. ಈ ದುರಂತದಲ್ಲಿ ನೀವು ಒಬ್ಬಂಟಿಯಾಗಿಲ್ಲ. ದೇಶದ ಪ್ರತಿಯೊಂದು ರಾಜ್ಯಗಳ ಪ್ರಾರ್ಥನೆ ಮತ್ತು ಅನುಕಂಪ ನಿಮ್ಮೊಂದಿಗಿದೆ ಎಂದು ಎಂದಿದ್ದಾರೆ.
‘ನೀವೂ ಬದುಕಿ, ಇನ್ನೊಬ್ಬರನ್ನು ಬದುಕಲು ಬಿಡಿ’ – ಸತೀಶ್ ನಿನಾಸಂ
ತಮಿಳು ಸಿನಿಮಾರಂಗದ ಖ್ಯಾತ ನಿರ್ದೇಶಕ ಕೆ.ವಿ ಆನಂದ್ ನಿಧನ
ರೀಲ್ ನಲ್ಲಿ ವಿಲ್ಲನ್… ರಿಯಲ್ ಹೀರೋ – ಕೊರೊನಾ ಸಂಕಷ್ಟ : ಆಂಬ್ಯುಲೆನ್ಸ್ ಚಾಲಕನಾದ ಕನ್ನಡದ ನಟ ಅರ್ಜುನ್..!
ಭಾರತಕ್ಕೆ ಸಹಾಯ ಮಾಡಿ ಎಂದು ಬೇಡಿಕೊಂಡ ಪ್ರಿಯಾಂಕಾ ಪತಿ ನಿಕ್ ಜೋನಸ್..!