Monday, June 5, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rain: ದಾವಣಗೆರೆಯಲ್ಲಿ ಸುರಿದ ಭಾರಿ ಮಳೆ – ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು..

ದಾವಣಗೆರೆ ನಗರ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.  ಬೆಳಗ್ಗೆ 4 ಗಂಟೆಯಿಂದಲೇ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಗರದಲ್ಲಿ ತಗ್ಗು ಪ್ರದೇಶಗಳಿಗೆ  ನೀರು ನುಗ್ಗಿದೆ.

Naveen Kumar B C by Naveen Kumar B C
October 10, 2022
in Newsbeat, Kalyana karnataka, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ದಾವಣಗೆರೆಯಲ್ಲಿ ಸುರಿದ ಭಾರಿ ಮಳೆ  – ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು..

ದಾವಣಗೆರೆ ನಗರ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.  ಬೆಳಗ್ಗೆ 4 ಗಂಟೆಯಿಂದಲೇ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಗರದಲ್ಲಿ ತಗ್ಗು ಪ್ರದೇಶಗಳಿಗೆ  ನೀರು ನುಗ್ಗಿದೆ.

Related posts

Election: ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲು

Election: ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲು

May 8, 2023
Karnataka Assembly Election: ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

IT Raid: ಎರಡು ವಾರದ ಹಿಂದೆ ಕಾಂಗ್ರೆಸ್ ಸೇರಿದವರು ಅಕ್ರಮ ಆಸ್ತಿ ಮಾಡುತ್ತಾರೆಯೇ?

May 7, 2023

ಕಳೆದ ಮೂರ್ನಾಲ್ಕು ದಿನಗಳಿಂದ ಬೀಡುವು ನೀಡಿದ್ದ ಮಳೆ ಮತ್ತೆ ಶುರುವಾಗಿದ್ದು, ಮೂರು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.  ಮಳೆಯಿಂದಾಗಿ ದಾವಣಗೆರೆ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದ್ದು ಜನಜೀವನ ತತ್ತರಿಸಿದೆ.

ಭತ್ತದ ಗದ್ದೆಗಳು ನೀರಿನಿಂದ ಜಲಾವೃತವಾಗಿದ್ದರಿಂದ ರೈತರಿತೆ ಮತ್ತೆ  ಆತಂಕಕ್ಕೆ ಒಳಗಾಗಿದ್ದಾರೆ. ದಾವಣಗೆರೆಯಲ್ಲಿ ನಗರದ ರಸ್ತೆಗಳು ಮಳೆ ನೀರಿನಿಂದ ಸಂಪೂರ್ಣವಾಗಿ ಜಲಾವೃತವಾಗಿದೆ. ಮಕ್ಕಳು ಶಾಲೆಗಳಿಗೆ ತೆರಳಲು ಸಾಕಷ್ಟು ತೊಂದರೆಯುಂಟಾಗಿದೆ. ‌

Rain: Heavy rain in Davangere – water has entered the low-lying areas..

Tags: Rain
ShareTweetSendShare
Join us on:

Related Posts

Election: ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲು

Election: ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲು

by Honnappa Lakkammanavar
May 8, 2023
0

ಯಾದಗಿರಿ : ಪ್ರಚಾರಕ್ಕೆ ತೆರಳಿದ್ದ ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲುಗಳಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ (BJP Activists) ರಿಂದ...

Karnataka Assembly Election: ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

IT Raid: ಎರಡು ವಾರದ ಹಿಂದೆ ಕಾಂಗ್ರೆಸ್ ಸೇರಿದವರು ಅಕ್ರಮ ಆಸ್ತಿ ಮಾಡುತ್ತಾರೆಯೇ?

by Honnappa Lakkammanavar
May 7, 2023
0

ಚುನಾವಣೆ ಸಂದರಭದಲ್ಲಿ ಕಾಂಗ್ರೆಸ್ ಮುಖಂಡರುಗಳ ಮೇಲಿನ ಐಟಿ ದಾಳಿ ಮುಂದುವರೆದಿದೆ. ಇತ್ತೀಚೆಗಷ್ಟೇ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಆಪ್ತರ ಮನೆಯ ಮೇಲೆ ದಾಳಿ ನಡೆದಿತ್ತು....

Janardhan Reddy: ಸಿದ್ದರಾಮಯ್ಯ ಸಿಎಂ ಆಗುವುದಾದರೆ ನನ್ನ ಬೆಂಬಲ ಇದೆ; ಜನಾರ್ಧನ ರೆಡ್ಡಿ!

Janardhan Reddy: ಸಿದ್ದರಾಮಯ್ಯ ಸಿಎಂ ಆಗುವುದಾದರೆ ನನ್ನ ಬೆಂಬಲ ಇದೆ; ಜನಾರ್ಧನ ರೆಡ್ಡಿ!

by Honnappa Lakkammanavar
May 6, 2023
0

ರಾಯಚೂರು : ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುವ ಸಂದರ್ಭ ಬಂದರೆ ಬೆಂಬಲಿಸಲು ನಾನು ಸಿದ್ಧ ಎಂದು ಕೆ.ಆರ್.ಪಿ (KRP) ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ...

Crime News: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದ ತುಂಬು ಗರ್ಭಿಣಿ!

Crime News: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದ ತುಂಬು ಗರ್ಭಿಣಿ!

by Honnappa Lakkammanavar
May 5, 2023
0

ಯಾದಗಿರಿ : ವೈದ್ಯರ ನಿರ್ಲಕ್ಷ್ಯದಿಂದಾಗಿ ತುಂಬು ಗರ್ಭಿಣಿ ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಗೂಡುರು ಗ್ರಾಮದ ಸಂಗೀತಾ(20) ಸಾವನ್ನಪ್ಪಿದ ದುರ್ದೈವಿ. ಸರಿಯಾದ ಸಮಯಕ್ಕೆ...

ನನ್ನ ಸೋಲಿಸಲು ಇದು ಗುಜರಾತ್ ಅಲ್ಲ; ನನ್ನ ಕರುನಾಡಿದು

ನನ್ನ ಸೋಲಿಸಲು ಇದು ಗುಜರಾತ್ ಅಲ್ಲ; ನನ್ನ ಕರುನಾಡಿದು

by Honnappa Lakkammanavar
May 1, 2023
0

ಕೊಪ್ಪಳ : ನನ್ನ ಸೋಲಿಸಲು ಇದು ಗುಜರಾತ್ ಅಲ್ಲ. ಇದು ಕರ್ನಾಟಕ ಎಂದು ಅಮಿತ್ ಶಾ ಹೇಳಿಕೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadeesh Shettar) ತೀರುಗೇಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

June 4, 2023
Ian Chappell praises bumrah captaincy saaksha tv

WTC FINAL: ಇಂಗ್ಲೆಂಡ್‌ ನೆಲದಲ್ಲಿ ಭಾರತ ತಂಡದ ವೇಗಿಗಳ ಪ್ರದರ್ಶನ ಹೇಗಿದೆ?

June 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram