Friday, September 29, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಹಲವು ಜಿಲ್ಲೆಗಳಲ್ಲಿ ಶುರುವಾದ ಮಳೆರಾಯನ ಆರ್ಭಟ; ರೈತರಲ್ಲಿ ಸಂತಸ

ಉಡುಪಿ ಜಿಲ್ಲೆಯಲ್ಲಿ ಭರ್ಜರಿ ಮಳೆ

Honnappa Lakkammanavar by Honnappa Lakkammanavar
June 10, 2023
in State
Share on FacebookShare on TwitterShare on WhatsappShare on Telegram

ಉಡುಪಿ : ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಪ್ರವೇಶ ಮಾಡಿರುವ ಲಕ್ಷಣಗಳು ಗೋಚರಿಸಿದ್ದು, ಉಡುಪಿ (Udupi Rain) ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ.

ಜಿಲ್ಲೆಯ ಕುಂದಾಪುರ, ಬೈಂದೂರು, ಉಡುಪಿ ತಾಲೂಕಿನ ಹಲವು ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗಿದೆ. ಈಗಾಗಲೇ ಹವಾಮಾನ ಇಲಾಖೆ (Weather Department)ಯು ಮಳೆ ಮುನ್ಸೂಚನೆ ನೀಡಿದೆ. ರಾತ್ರಿ ಗುಡುಗು ಸಹಿತ ಸುಮಾರು ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ವ್ಯಾಪಕ ಬಿಸಿಲಿನಿಂದ ಕೂಡಿದ್ದ ವಾತಾವರಣ ಈಗ ತಂಪಾಗಿದೆ.

Related posts

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

September 28, 2023
ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

September 26, 2023

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ 35 ಮಿಲಿ ಮೀಟರ್ ನಷ್ಟು ಮಳೆ ಬಿದ್ದಿದೆ. ಕಾರ್ಕಳ ಕಾಪು ತಾಲೂಕಿನ ಕೆಲವೆಡೆ ಮಳೆಯಾಗಿದೆ. ಅಲ್ಲದೇ, ಇಂದು ಉಡುಪಿ ಜಿಲ್ಲೆಯಲ್ಲೆ ಯೊಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದ್ದು, ಮಳೆಯಾಗುವ ನಿರೀಕ್ಷೆ ಇದೆ.

Tags: Rainstorm started in many districts; Farmers are happy
ShareTweetSendShare
Join us on:

Related Posts

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

ನಾಳೆ ಕರ್ನಾಟಕ ಬಂದ್, ಏನಿರತ್ತೆ, ಏನಿರಲ್ಲ?

by Honnappa Lakkammanavar
September 28, 2023
0

ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಹೀಗಾಗಿ ನಾಳೆ(ಸೆಪ್ಟೆಂಬರ್ 29) ಅಖಂಡ ಕರ್ನಾಟಕ ಬಂದ್ಗೆ (Karnataka...

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

ಬಂದ್ ಹಿನ್ನಲೆ 13 ವಿಮಾನಗಳ ಹಾರಾಟ ರದ್ದು

by Honnappa Lakkammanavar
September 26, 2023
0

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ನೀರು ಹರಿಸುತ್ತಿರುವುದಕ್ಕೆ ರೈತರು ಹಾಗೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಬಂದ್...

ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

by Honnappa Lakkammanavar
September 25, 2023
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಸೆ. 26ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಕರೆ...

pre-matric scholarship

SC- ST ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

by Honnappa Lakkammanavar
September 24, 2023
0

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಪ್ರೈಜ್ ಮನಿ...

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್

by Honnappa Lakkammanavar
September 23, 2023
0

ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿಗೆ (Vande Bharat Express Train) ನಾಳೆ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈ ರೈಲಿನ ಪ್ರಾಯೋಗಿಕ ಸಂಚಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಹಬ್ಬದ ದಿನ ಯುವಕರ ನಡುವೆ ಗಲಾಟೆ

ಹಬ್ಬದ ದಿನ ಯುವಕರ ನಡುವೆ ಗಲಾಟೆ

September 28, 2023
ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

September 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram