ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಗರುಡಗಮನ ವೃಷಭ ವಾಹನದಲ್ಲಿ ಮಹದೇಶ್ವರನ ಹಾಡು ಬಳಕೆಗೆ ಆಕ್ಷೇಪ..!

Namratha Rao by Namratha Rao
November 30, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಗರುಡಗಮನ ವೃಷಭ ವಾಹನದಲ್ಲಿ ಮಹದೇಶ್ವರನ ಹಾಡು ಬಳಕೆಗೆ ಆಕ್ಷೇಪ..!

ಚಾಮರಾಜನಗರ : ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್ ಬಿ ಶೆಟ್ಟಿ ನಿರ್ದೇಶನ ಹಾಗೂ ನಟಿಸಿರುವ ಗರುಡ ಗಮನ, ವೃಷಭ ವಾಹನ ಚಿತ್ರ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಸಿನಿಮಾಗೆ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಗ್ತಿದೆ..

Related posts

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

June 22, 2026
ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

June 22, 2026

ಸಿನಿಮಾದಲ್ಲಿ ನಟ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರಗಳನ್ನ ನಿಭಾಯಿಸಿದ್ದಾರೆ.. ಈ ಸಿನಿಮಾದಲ್ಲಿ ಶಿವನ ಪಾತ್ರಧಾರಿಯಾಗಿ ರಾಜ್ ಬಿ ಶೆಟ್ಟಿ ಮಳೆಯಲ್ಲಿ ಕೊಲೆ ಮಾಡಿ ಹುಲಿ ನೃತ್ಯ ಮಾಡಿದ್ದು, ಈ ದೃಶ್ಯ ಥಿಯೇಟರ್ ನಲ್ದಲಿ ನೋಡ್ತಿದ್ರೆ ಒಂದು ಕ್ಷಣ ಮೈ ಝುಂ ಎನ್ನುತ್ತೆ.. ನಿಜ ಹೇಳೋದಾದ್ರೆ ಈ ದೃಶ್ಯವೇ ಸಿನಿಮಾದಲ್ಲಿ ಹೈಲೇಟ್..

ಹುಲಿ ನೃತ್ಯ ಮಾಡುವ ದೃಶ್ಯದ ಹಿನ್ನಲೆಯಲ್ಲಿ ಸೂಜುಗಾದ ಸೂಜಿ ಮಲ್ಲಿಗೆ ಎಂಬ ಮಲೆ ಮಹದೇಶ್ವರಸ್ವಾಮಿಯ ಜಾನಪದ ಹಾಡನ್ನು ಬಳಸಿಕೊಳ್ಳಲಾಗಿದೆ.. ಇದಕ್ಕೆ ಇದೀಗ ಆಕ್ಷೇಪ ವ್ಯಕ್ತವಾಗಿದೆ.

ಹೌದು ಮಹದೇಶ್ವರ ಬೆಟ್ಟದ ವ್ಯಾಪ್ತಿಯವರಾದ ಯುವ ಸಾಹಿತಿ ಸ್ವಾಮಿ ಪೊನ್ನಾಚಿ ಅವರು ತಮ್ಮ ಫೇಸ್‌ ಬುಕ್‌ ಪುಟದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಗರುಡ ಗಮನ, ವೃಷಭ ವಾಹನ ಚಿತ್ರ ಯಶಸ್ವಿಯಾಗಲಿ.. ಆದರೆ, ಕೊಲೆ ಮಾಡಿ ಕುಣಿಯೋ ದೃಶ್ಯವೊಂದರಲ್ಲಿ ಆ ದೃಶ್ಯಕ್ಕೆ ಸಂಬಂಧವೇ ಇರದ, ಅಸಹಜವಾಗಿ ಮಹದೇಶ್ವರನ ಹಾಡು ಸೂಜುಗಾದ ಸೂಜಿ ಮಲ್ಲಿಗೆಯನ್ನು ಬಳಸಿಕೊಳ್ಳಲಾಗಿದೆ.

ಭಕ್ತಿ, ಭಾವ ಸೂಚಿಸಲು ಬಳಸುವ ಒಂದು ದೈವಿಕ ಜನಪದ ಗೀತೆಯನ್ನ ಹೀಗೇ ಕೊಲೆ ದೃಶ್ಯಕ್ಕೆ ಬಳಸಿಕೊಳ್ಳುವುದು ಸರಿಯೇ. ಜಾನಪದ ಅಂದ ತಕ್ಷಣ ಏನಕ್ಕೆ ಬೇಕಾದರೂ ಬಳಸಿಕೊಳ್ಳಬಹುದೇ? ಯಾರೂ ಕೇಳುವಂತಿಲ್ಲವೇ? ಯಾವ ಹಾಡನ್ನು ಯಾವ ಸನ್ನಿವೇಶಕ್ಕೆ ಬಳಸಿಕೊಳ್ಳಬೇಕೆಂಬ ಸಣ್ಣ ಪ್ರಜ್ಞೆಯು ಇರಲಿಲ್ಲವೇ? ಮಾರ್ಕೆಟ್ ಬೇರೆ ರೀತಿಯಲ್ಲೇ ಮಾಡಿಕೊಳ್ಳಬಹುದು. ಹೀಗಲ್ಲ. ಚಿತ್ರ ತಂಡ ಗಮನಿಸಬೇಕು ಎಂದು ಬರೆದಿದ್ದಾರೆ.

ಇದೇ ರೀತಿ ಇನ್ನೂ ಹಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇವರ ಪೋಸ್ಟ್ ಗಳಿಗೆ ನೆಟ್ಟಿಗರು ನಾನಾ ರೀತಿಯ ಕಮೆಂಟ್ ಗಳನ್ನ ಮಾಡ್ತಾ ತಮ್ಮ ವಿಚಾರಗಳನ್ನ ಮುಂದಿಡ್ತಿದ್ದಾರೆ..

RRR ಟ್ರೈಲರ್‌ ರಿಲೀಸ್ ಗೆ ಮುಹೂರ್ತ ಫಿಕ್ಸ್..!

 

Tags: #saakshatvcinibazaarGaruda gamana vrushabha vahanaraj b shettyRishabh ShettySandalwood
ShareTweetSendShare
Join us on:

Related Posts

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
June 22, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಮತ್ತು ಅದರ ಪಾರದರ್ಶಕತೆ ಕುರಿತು ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಸಂಚಲನ ಸೃಷ್ಟಿಸುವಂತಹ ಹೇಳಿಕೆ ನೀಡಿದ್ದಾರೆ. ಸಂಘಟನೆಯ ನೋಂದಣಿ, ಹಣಕಾಸಿನ...

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

by Shwetha
June 22, 2026
0

ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ಮಟ್ಟದ ನಿರ್ಧಾರಗಳನ್ನು ಶಶಿ ತರೂರ್ ಹೊಗಳಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾರತೀಯ...

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

by Shwetha
June 22, 2026
0

ಯಾವಾಗಲೂ ತಮ್ಮ ಹರಿತವಾದ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಗಂಭೀರವಾದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ನಾಲ್ಕು ರಾಜ್ಯಗಳಲ್ಲಿ ಅಕ್ರಮವಾಗಿ...

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

by Shwetha
June 22, 2026
0

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಅತ್ಯಂತ ಅವಶ್ಯಕವಾಗಿದ್ದು, ವ್ಯಕ್ತಿಗತ ವರ್ಚಸ್ಸಿಗಾಗಿ ಘೋಷಣೆ ಕೂಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಟುವಾದ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 22, 2026
0

ದಿನ ಭವಿಷ್ಯ : 22-06-2026 1. ಮೇಷ ರಾಶಿ ಇಂದು ನಿಮ್ಮ ಆಲೋಚನೆಗಳಲ್ಲಿ ಸ್ಪಷ್ಟತೆ ಇರುತ್ತದೆ. ಹೊಸ ಕೆಲಸಗಳನ್ನು ಅಥವಾ ಯೋಜನೆಗಳನ್ನು ಶುರು ಮಾಡಲು ಇದು ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram