ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹುಟ್ಟುಹಬ್ಬದ ಸಂಭ್ರಮದಲ್ಲಿ ತಲೈವಾ…! ರಜನಿ ಬೆಳೆದು ಬಂದ ಹಾದಿ ರೋಚಕ..!

Namratha Rao by Namratha Rao
December 12, 2021
in Cinema, Newsbeat, ಮನರಂಜನೆ
rajanikanth
Share on FacebookShare on TwitterShare on WhatsappShare on Telegram

ಹುಟ್ಟುಹಬ್ಬದ ಸಂಭ್ರಮದಲ್ಲಿ ತಲೈವಾ…! ರಜನಿ ಬೆಳೆದು ಬಂದ ಹಾದಿ ರೋಚಕ..!

ಚೆನ್ನೈ :  ಕಾಲಿವುಡ್  ನ ಸೂಪರ್ ಸ್ಟಾರ್ ರಜನಿಕಾಂತ್ , ಅಭಿಮಾನಿಗಳ ‘ತಲೈವಾ’ ಭಾರತೀಯ ಸಿನಿಮಾರಂಗದ  ‘ಕಬಾಲಿ’ಗೆ ಇಂದು ಹುಟ್ಟುಹಬ್ಬದ ಸಂಭ್ರಮ.. ರಜನಿಕಾಂತ್ ಇಂದು 71 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

Related posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

September 1, 2026
ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026

ರಜನಿಕಾಂತ್ ಅವರಿಗೆ ಕುಟುಂಬದವರು, ಸ್ನೇಹಿತರು,ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ..

70 ವರ್ಷ ವಯಸ್ಸಾದರೂ  ಈಗಲೂ  ಯಂಗ್ ಅಂಡ್ ಎನರ್ಜಿಟಿಕ್ ಆಗಿಯೇ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳು ‘ಎಂದಿರನ್’ ಗೆ ಅವರೇ ಸರಿಸಾಟಿ.  ರಜನಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಅಭಿಮಾನಿಗಳನ್ನ ಹೊಂದಿದ್ದಾರೆ.. ಜಪಾನ್ ನಲ್ಲಂತೂ ರಜನಿಯನ್ನ ಆರಾಧ್ಯ ದೈವನಂತೆ ಕಾಣುವವರಿದ್ದಾರೆ…

ಅಂದ್ಹಾಗೆ ರಜನಿಗೆ ಅನೇಕ ಗಣ್ಯರು , ತಾರೆಯರು ವಿಶ್ ಮಾಡ್ತಿದ್ದಾರೆ.. ಅಂತೆಯೇ ಅವರ ಅಳಿಯ ಕಾಲಿವುಡ್ ನ ಖ್ಯಾತ ನಟ ಧನುಶ್ ಕೂಡ ಟ್ವೀಟ್ ಮಾಡಿದ್ದು, ‘ಹ್ಯಾಪಿ ಬರ್ತ್  ಡೇ ಮೈ ತಲೈವಾ, ಒನ್ ಅಂಡ್ ಓನ್ಲಿ ಸೂಪರ್ ಸ್ಟಾರ್ “ ಎಂದು ಬರೆದು ವಿಶ್ ಮಾಡಿದ್ದಾರೆ..rajani kanth saakshatv

ಇತ್ತೀಚೆಗೆ ಅಷ್ಟೇ ರಜನಿಕಾಂತ್ ಅಭಿನಯದ ಅಣ್ಣಾತೆ ಸಿನಿಮಾ ಥಿಯೇಟರ್ ಗಳಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಿದೆ.. ಅಂದ್ಹಾಗೆ ಈ ‘ಅರುಣಾಚಲಂ’ ಬೆಳೆದು ಬಂದ ಹಾದಿ ನಿಜಕ್ಕೂ ರೋಚಕ.. ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ರಜನಿ  ಹುಟ್ಟಿದ್ದು ಡಿಸೆಂಬರ್ 12, 1950ರಲ್ಲಿ ಬೆಂಗಳೂರಿನಲ್ಲಿ…

ಇವರ ಮೂಲ ಹೆಸರು ಶಿವಾಜಿ ರಾವ್ ಗಾಯಕ್‌ ವಾಡ್.  ಬೆಂಗಳೂರಿನ ಹನುಮಂತನಗರದಲ್ಲಿ ರಜಿನಿಕಾಂತ್ ತನ್ನ ಬಾಲ್ಯದ ಶಿಕ್ಷಣ , ಕಾಲೇಜು ವಿದ್ಯಾಭ್ಯಾಸ ಮುಗಿಸಿ ಅಲ್ಲಿಂದ ದುಡಿಯಲು ಆರಂಭಿಸಿದ್ದರು. ಕಂಡಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿದ ರಜಿನಿಕಾಂತ್‌ಗೆ ಸಿನಿಮಾ ಮೇಲಿನ ಅತೀವ ಪ್ರೀತಿ ಅವರನ್ನ ಸಿನಿಮಾರಂಗಕ್ಕೆ ಕರೆದೊಯ್ಯಿತು..  ಮದ್ರಾಸ್‌ನಲ್ಲಿ ಆಕ್ಟಿಂಗ್ ತರಬೇತಿಯನ್ನು ಪಡೆದುಕೊಂಡಿದ್ದರು. ಆಗ ಜನಪ್ರಿಯ ನಿರ್ದೇಶಕರಾಗಿದ್ದ ಬಾಲಚಂದರ್ ರಜಿನಿ ಅವರನ್ನು ಮೊದಲು ಚಿತ್ರರಂಗಕ್ಕೆ ಪರಿಚಯಿಸಿದವರು. ಅಲ್ಲಿಂದ ರಜನಿ ಸಿನಿಮಾ ಜರ್ನಿಯ ರೋಚಕ ಪಯಣ ಆರಂಭವಾಗಿತ್ತು..rajani kanth saakshatv

1975ರಲ್ಲಿ ‘ಅಪೂರ್ವ ರಾಗಂಗಳ್’ ಸಿನಿಮಾ ಮೂಲಕ ಸಿನಿಮಾ ಜಗತ್ತಿಗೆ  ಪಾದಾರ್ಪಣೆ ಮಾಡಿದ ‘ಮುತ್ತು’ ಮತ್ತೆ ಹಿಂದುರಿಗಿ ನೋಡಲೇ ಇಲ್ಲ..

ನಂತರ ಕನ್ನಡ , ತೆಲುಗು , ತಮಿಳು , ಹಿಂದಿ ಹೀಗೆ ಬಹುಭಾಷೆಗಳಲ್ಲಿ ನಟಿಸಿದ ರಜನಿ ಅವರು ತಮ್ಮ ವಿಭಿನ್ನ ಸ್ಟೈಲ್ ಮ್ಯಾನರಿಸಂನ ಮೂಲಕವೇ ಅಭಿಮಾನಿಗಳನ್ನ ಸಂಪಾದನೆ ಮಾಡಿದರು..  ಸಾವಿರಾರು ಜನರ ಪಾಲಿನ ಆರಾಧ್ಯ ದೈವವೂ ಆಗಿರುವ ರಜನಿಗೆ  ಹುಟ್ಟು ಹಬ್ಬದ ಶುಭಾಷಯಗಳು.. ಹ್ಯಾಪಿ ಬರ್ತ್ ಡೇ ರಜನಿ ಸರ್..

Tags: #saakshatvBirthdayKollywoodrajani kanth
ShareTweetSendShare
Join us on:

Related Posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

by Shwetha
September 1, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

by Shwetha
September 1, 2026
0

ರಾಜ್ಯದಲ್ಲಿ ವೈರಲ್ ಜ್ವರದ ಪ್ರಕರಣಗಳ ಜೊತೆಗೆ ಮಕ್ಕಳಲ್ಲಿ ಕಾಲು-ಬಾಯಿ ಬೇನೆ (Hand, Foot and Mouth Disease - HFMD) ಸೋಂಕಿನ ಪ್ರಕರಣಗಳೂ ಹೆಚ್ಚಾಗುತ್ತಿವೆ. ವಿಶೇಷವಾಗಿ ಐದು...

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

by Shwetha
September 1, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram