ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮಹಿಳೆಯರ ಸಬಲೀಕರಣಕ್ಕೆ ನೆರವಾದ ರಾಜಸ್ಥಾನ್ ತಂಡ

ಮಹಿಳಾ ಸಬಲೀಕರಣ

Author2 by Author2
April 6, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಜೈಪುರ: ಇಂದು ಆರ್ ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಆದರೆ, ಈ ಪಂದ್ಯದ ಮೂಲಕ ರಾಜಸ್ಥಾನ ತಂಡವು ಮಹಿಳಾ ಸಬಲೀಕರಣಕ್ಕೆ ಮುಂದಾಗಿದೆ.

ಹೀಗಾಗಿ ಇಂದು ರಾಜಸ್ಥಾನ್ ಆಟಗಾರರು ಪಿಂಕ್‌ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕೆ ಇಳಿಯಲಿದ್ದಾರೆ. ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ #PinkPromise ಅಭಿಯಾನ ಆರಂಭಿಸಿದೆ. ಈ ಪಂದ್ಯದ ಪ್ರತಿ ಟಿಕೆಟ್‌ ಬೆಲೆಯಲ್ಲಿ 100 ರೂ. ಗಳನ್ನು ಮಹಿಳಾ ಸಬಲೀಕರಣ ಕಾರ್ಯಕ್ಕೆ ಬಳಸಲು ತಂಡ ನಿರ್ಮಿಸಿದೆ.

Related posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

December 15, 2025
ವೈಭವ್ ದಾಖಲೆ ನುಚ್ಚುನೂರು: ಪದಾರ್ಪಣೆ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಪಾಕ್ ದಾಂಡಿಗ ಸಮೀರ್ ಮಿನ್ಹಾಸ್ ಆದ್ರೆ?

ವೈಭವ್ ದಾಖಲೆ ನುಚ್ಚುನೂರು: ಪದಾರ್ಪಣೆ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಪಾಕ್ ದಾಂಡಿಗ ಸಮೀರ್ ಮಿನ್ಹಾಸ್ ಆದ್ರೆ?

December 15, 2025

ಅಲ್ಲದೇ, ʻಆಲ್ ಪಿಂಕ್ ರಾಯಲ್ಸ್ʼ ಜೆರ್ಸಿ ಮಾರಾಟದ ಮೊತ್ತವನ್ನೂ ಇದಕ್ಕೆ ವಿನಿಯೋಗಿಸಲಿದೆ. ರಾಜಸ್ಥಾನ-ಆರ್‌ಸಿಬಿ ತಂಡಗಳು ಈ ಪಂದ್ಯದಲ್ಲಿ ಸಿಡಿಸುವ ಪ್ರತಿ ಸಿಕ್ಸರ್‌ಗೆ ಜೈಪುರ ಜಿಲ್ಲೆಯ ಸಂಭರ್ ಗ್ರಾಮದ ಪ್ರತಿ 6 ಮನೆಗಳಿಗೆ ಸೌರಶಕ್ತಿ ಒದಗಿಸಲು ಫ್ರಾಂಚೈಸಿ ನಿರ್ಧಿರಿಸಿದೆ.
ಈಗಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಹಸಿರು ಪರಿಸರ ಜಾಗೃತಿ ದೃಷ್ಟಿಯಿಂದ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ. ಗುಜರಾತ್‌ ಟೈಟಾನ್ಸ್‌ ತಂಡವು ಕಳೆದ ಬಾರಿ ಅನ್ನನಾಳದ ಕ್ಯಾನ್ಸರ್‌ ಕುರಿತು ಜಾಗೃತಿಗಾಗಿ ಲ್ಯಾವೆಂಡರ್ ಬಣ್ಣದ ಜೆರ್ಸಿ ತೊಟ್ಟಿತ್ತು. ಕಳೆದ ಬಾರಿ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯಗಳಲ್ಲಿನ ಪ್ರತಿ ಡಾಟ್ ಬಾಲ್ ಗೆ 500 ಸಸಿ ನೆಡುವ ಅಭಿಯಾನ ಕೈಗೊಳ್ಳಲಾಗಿತ್ತು.

Tags: Rajasthan team to help empower women
ShareTweetSendShare
Join us on:

Related Posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

by admin
December 15, 2025
0

ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...

ವೈಭವ್ ದಾಖಲೆ ನುಚ್ಚುನೂರು: ಪದಾರ್ಪಣೆ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಪಾಕ್ ದಾಂಡಿಗ ಸಮೀರ್ ಮಿನ್ಹಾಸ್ ಆದ್ರೆ?

ವೈಭವ್ ದಾಖಲೆ ನುಚ್ಚುನೂರು: ಪದಾರ್ಪಣೆ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಪಾಕ್ ದಾಂಡಿಗ ಸಮೀರ್ ಮಿನ್ಹಾಸ್ ಆದ್ರೆ?

by Shwetha
December 15, 2025
0

ದುಬೈ: ಅಂಡರ್-19 ಏಷ್ಯಾಕಪ್ ಟೂರ್ನಿಯ ಆರಂಭವೇ ರೋಚಕ ತಿರುವುಗಳನ್ನು ಪಡೆದುಕೊಂಡಿದೆ. ಟೂರ್ನಿಯ ಮೊದಲ ದಿನದಾಟದಲ್ಲಿ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ ಅಬ್ಬರಿಸಿ ದಾಖಲೆ ಬರೆದರೆ, ಕೆಲವೇ...

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

by admin
December 14, 2025
0

2025 ಭಾರತ - ಪಾಕ್ ನಡುವಿನ ಪುರುಷರ t-20 ಏಷ್ಯಾಕಪ್ ಕ್ರಿಕೆಟ್ ಟೂರ್ನಿ - ನೋ ಹ್ಯಾಂಡ್ ಶೇಕ್..! 2025 ಭಾರತ - ಪಾಕ್ ನಡುವಿನ ಮಹಿಳಾ...

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ – ವೈಭವ್‍ಗೆ ಚಾನ್ಸ್ ಸಿಗುತ್ತಾ..?

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ – ವೈಭವ್‍ಗೆ ಚಾನ್ಸ್ ಸಿಗುತ್ತಾ..?

by admin
December 13, 2025
0

ಗಿಲ್.. ಸಂಜು ಸ್ಯಾಮ್ಸನ್ ನಡುವಿನ ಗುದ್ದಾಟ.. ಜೈಸ್ವಾಲ್ - ವೈಭವ್‍ಗೆ ಚಾನ್ಸ್ ಸಿಗುತ್ತಾ..? ಟೀಮ್ ಇಂಡಿಯಾ ಮನೆಯೊಂದು ಮೂರು ಬಾಗಿಲು ಆಗುತ್ತಿರುವುದಕ್ಕೆ ಕಾರಣ ಯಾರು..? ಸ್ಕೈ ಗ್ಯಾಂಗ್‍ನಲ್ಲಿ...

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

by admin
December 11, 2025
0

ಚಿನ್ನಸ್ವಾಮಿ ಕ್ರೀಡಾಂಗಣ..ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಬೆಂಗಳೂರಿನ ಹೆಮ್ಮೆಯ ಪ್ರತೀಕ.. ಕರ್ನಾಟಕ ಕ್ರಿಕೆಟಿಗರ ಪ್ರೀತಿಯ ಮೈದಾನ. ಒಂದೇ ಒಂದು ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಆಡಬೇಕು ಎಂಬುದು ಪ್ರತಿಯೊಬ್ಬ ಕ್ರಿಕೆಟಿಗನÀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram