ಚೀನಾದಲ್ಲಿ ಲಡಾಕ್ ಹಾಗೂ ಭಾರತ ಸೇನೆಯ ನಡುವೆ ನಡೆದ ಸಂಘರ್ಷದ ಬಳಿಕ ಸೇನೆಗೆ ಧೈರ್ಯ ತುಂಬಲು ಪ್ರಧಾನಿ ಮೋದಿ ಭೇಟಿ ನೀಡಿರ್ರು. ಇದೀಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ೨ ದಿನಗಳ ಕಾಲ ಲಡಾಕ್ ಗೆ ಪ್ರವಾಸ ಕೈಗೊಂಡಿದ್ದಾರೆ. ಲಡಾಕ್ ನಲ್ಲಿ ಕುತಂತ್ರಿ ಚೀನಾ ವಿರುದ್ಧ ಅಬ್ಬರಿಸಿರುವ ರಾಜನಾಥ್ ನಮ್ಮ ಭೂಮಿಯ ಒಂದು ಇಂಚನ್ನ ಸಹ ಕಬಳಿಸಲು ಇಡೀ ವಿಶ್ವದ ಯಾವ ತಾಕತ್ತಿನಿಂದಲೂ ಸಾಧ್ಯವಿಲ್ಲ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಸದ್ಯ ಲಡಾಕ್ ನಲ್ಲಿರುವ ರಾಜನಾಥ್ ಸಿಂಗ್ ಭಾರತೀಯ ಸೇನೆ ಹಾಗೂ ಐಟಿಬಿಪಿ ಅಧಿಕಾರಿಗಳೊಂದಿಗೆ ಗಡಿ ಸಂಬಂಧಿತ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನೂ ಗಡಿ ಘರ್ಷಣೆ ವಿಚಾರದ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಮಾತುಕತೆಯಿಂದಲೇ ಸಮಸ್ಯೆ ಬಗೆಹರಿದರೆ ಉತ್ತಮ. ಆದ್ರೆ ಯಾವುದೇ ಕಾರಣಕ್ಕೂ ನಮ್ಮ ಭೂಮಿ ಕಬಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.
ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ
ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪೈಪೋಟಿ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಇದೀಗ ಕ್ರಿಕೆಟ್ ಆಡಳಿತ ಮತ್ತು ಆರ್ಥಿಕ ಪ್ರಾಬಲ್ಯದ ವಿಚಾರದಲ್ಲೂ ಪಾಕಿಸ್ತಾನ...








