ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಿಷಿ ಕಪೂರ್ ಈಡೇರಿಸದ ‌ ಆಸೆಯನ್ನು ಪೂರ್ಣಗೊಳಿಸಲಿರುವ ರಾಕೇಶ್ ರೋಶನ್

Shwetha by Shwetha
May 3, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Rakesh Roshan rishi kapoor
Share on FacebookShare on TwitterShare on WhatsappShare on Telegram

ರಿಷಿ ಕಪೂರ್ ಈಡೇರಿಸದ ‌ ಆಸೆಯನ್ನು ಪೂರ್ಣಗೊಳಿಸಲಿರುವ ರಾಕೇಶ್ ರೋಶನ್

ಕಳೆದ ವರ್ಷ ನಿಧನರಾದ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರ ಆಪ್ತ ಸ್ನೇಹಿತರಲ್ಲಿ ರಾಕೇಶ್ ರೋಶನ್ ಕೂಡ ಒಬ್ಬರು. ಇಂದು, ಅವರಿಬ್ಬರ ಪುತ್ರರಾದ ಹೃತಿಕ್ ರೋಷನ್ ಮತ್ತು ರಣಬೀರ್ ಕಪೂರ್ ಕೂಡ ಬಾಲಿವುಡ್‌ನಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಆದರೆ ರಣಬೀರ್ ಕಪೂರ್ ಮತ್ತು ಹೃತಿಕ್ ರೋಷನ್ ಒಟ್ಟಿಗೆ ನಟಿಸಿಲ್ಲ. ಆದರೆ ಈಗ ಈ ಎರಡೂ ಜೋಡಿಯನ್ನು ಒಟ್ಟಿಗೆ ಸೇರಿಸುವ ಸಿದ್ಧತೆಗಳು ಪ್ರಾರಂಭವಾದಂತೆ ಕಾಣುತ್ತಿದೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಮಾಹಿತಿಯ ಪ್ರಕಾರ, ರಣಬೀರ್ ಮತ್ತು ಹೃತಿಕ್ ಅವರು ಒಂದೇ ಚಿತ್ರದಲ್ಲಿ ನಟಿಸುವ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.
ರಾಕೇಶ್ ರೋಷನ್ ಏಪ್ರಿಲ್ 30 ರಂದು ಪತ್ನಿ ಪಿಂಕಿ ರೋಶನ್ ಅವರೊಂದಿಗೆ ರಿಷಿ ಕಪೂರ್ ಅವರ ಮನೆಗೆ ಹೋಗಿದ್ದರು. ರಾಕೇಶ್ ರೋಶನ್ ದಿವಂಗತ ನಟನಿಗೆ ಗೌರವ ಸಲ್ಲಿಸಿದರು. ಇದರೊಂದಿಗೆ, ಹೃತಿಕ್ ಮತ್ತು ರಣಬೀರ್ ಅವರನ್ನು ಒಟ್ಟಿಗೆ ನಟಿಸಲು ಯೋಜಿಸುತ್ತಿರುವುದಾಗಿ ರಾಕೇಶ್ ರೋಷನ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
Rakesh Roshan rishi kapoor

ತಮ್ಮ ವಿಶೇಷ ಸಂದರ್ಶನದಲ್ಲಿ ರಾಕೇಶ್ ರೋಷನ್, ‘ನಾನು ಮತ್ತು ನನ್ನ ಪತ್ನಿ ಕಳೆದ ದಿನ ರಿಷಿ ಜಿ ಅವರ ಮನೆಗೆ ಹೋಗಿದ್ದೆವು. ಅಲ್ಲಿ ನಾವು ನೀತು, ರಿಧಿಮಾ ಮತ್ತು ರಣಬೀರ್ ಅವರನ್ನು ಭೇಟಿ ಮಾಡಿದ್ದೇವೆ’ ಎಂದು ಹೇಳಿದರು. ನಾವು ಸುಮಾರು 2 ರಿಂದ 3 ಗಂಟೆಗಳ ಕಾಲ ಇದ್ದೆವು. ರಿಷಿ ಬಗ್ಗೆ ಸಾಕಷ್ಟು ನೆನಪುಗಳು ಇವೆ. ನನ್ನ ಅನೇಕ ಕಥೆಗಳನ್ನು ನಾನು ರಣಬೀರ್‌ಗೆ ಹೇಳಿದ್ದೆ. ರಿಷಿ ಮತ್ತು ನಾನು ಚಿಕ್ಕವರಿದ್ದಾಗ ಒಟ್ಟಿಗೆ ಸಮಯವನ್ನು ಕಳೆಯುತ್ತಿದ್ದೆವು. ರಿಷಿ ಮತ್ತು ನಾನು ರಜೆಯ ಬಗ್ಗೆ ಮಾತನಾಡುತ್ತಿದ್ದೆವು ಮತ್ತು ಒಟ್ಟಿಗೆ ತುಂಬಾ ಆನಂದಿಸಿದೆವು. ನಂತರ ಬಾಲ್ಯದಲ್ಲಿ, ರಣಬೀರ್ ಮತ್ತು ಹೃತಿಕ್ ಕೂಡ ರಜಾದಿನಗಳಲ್ಲಿ ನಮ್ಮೊಂದಿಗೆ ಸೇರುತ್ತಿದ್ದರು. ಬಹಳ ಬೇಗನೆ ಇವರಿಬ್ಬರೂ ಒಟ್ಟಾಗಿ ಚಿತ್ರದಲ್ಲಿ ನಟಿಸುವುದನ್ನು ಕಾಣಬಹುದೆಂದು ನಾನು ಆಶಿಸುತ್ತೇನೆ ಎಂದು ಅವರು ‌ಹೇಳಿದರು.

ರಾಕೇಶ್ ರೋಷನ್ ತಮ್ಮ ಮಾತನ್ನು ಮುಂದುವರೆಸಿ, ನನ್ನ ಬಳಿ ಈಗ ಅಂತಹ ದೊಡ್ಡ ಕಥೆ ಇಲ್ಲ, ಆದರೆ ನಾನು ಇಬ್ಬರನ್ನೂ ಒಟ್ಟಿಗೆ ನಟಿಸುವಂತೆ ಮಾಡುತ್ತೇನೆ ಎಂದು ಹೇಳಬಹುದು. ಜೊತೆಗೆ, ನಾನು ನನ್ನ ಸ್ವಂತ ಚಿತ್ರ ‘ಕ್ರಿಶ್ 4’ ಅನ್ನು ಸಹ ತಡೆಹಿಡಿದಿದ್ದೇನೆ. ಈ ಕೋವಿಡ್ ನಮ್ಮ ಎಲ್ಲಾ ಯೋಜನೆಗಳಿಗೆ ನೀರು ಸುರಿದಂತಾಗಿದೆ. ಕೋವಿಡ್ -19 ಕೊನೆಗೊಂಡ ನಂತರ ನಾವು ಅದನ್ನು ಪ್ರಾರಂಭಿಸುತ್ತೇವೆ ಎಂದು ರಾಕೇಶ್ ಹೇಳಿದರು.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ

ಮನೆಯಲ್ಲಿದ್ದುಕೊಂಡು ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುವುದು ಹೇಗೆ ?#Saakshatv #healthtips #treatcorona #stayinghome https://t.co/r6wJjRDQcI

— Saaksha TV (@SaakshaTv) May 2, 2021

ಅನ್ನ ಉಳಿದಿದ್ದರೆ ತಯಾರಿಸಿ ರುಚಿಯಾದ ಕಟ್ಲೆಟ್#Saakshatv #cookingrecipe #riceCutlets https://t.co/5oTDHQJewj

— Saaksha TV (@SaakshaTv) April 30, 2021

ಮಧುಮೇಹ ಅಥವಾ ಡಯಾಬಿಟಿಸ್ ನ ಸಾಮಾನ್ಯ ರೋಗಲಕ್ಷಣಗಳೇನು?#Saakshatv #healthtips #diabetes https://t.co/1M9TSH4vkO

— Saaksha TV (@SaakshaTv) April 30, 2021

ನಿಂಬು ಮಸಾಲಾ ಸೋಡಾ#lemon #Saakshatv #cookingrecipe https://t.co/g7mawbuASA

— Saaksha TV (@SaakshaTv) April 29, 2021

#RakeshRoshan #rishikapoor

Tags: Rakesh RoshanRishi Kapoor
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram