ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Ram Charan-RC15 : ವಿಭಿನ್ನ ಲುಕ್ ನಲ್ಲಿ ರಾಮ್ ಚರಣ್..

Mahesh M Dhandu by Mahesh M Dhandu
July 2, 2022
in Cinema, Newsbeat, ಮನರಂಜನೆ
ram-charan-rc15-ram-charan-shocking-look saaksha tv

ram-charan-rc15-ram-charan-shocking-look saaksha tv

Share on FacebookShare on TwitterShare on WhatsappShare on Telegram

Ram Charan-RC15 : ವಿಭಿನ್ನ ಲುಕ್ ನಲ್ಲಿ ರಾಮ್ ಚರಣ್..

ರಾಮ್ ಚರಣ್ ನಾಯಕನಾಗಿ ಶಂಕರ್ ನಿರ್ದೇಶನದಲ್ಲಿ ಚಿತ್ರವೊಂದು ತಯಾರಾಗುತ್ತಿರುವುದು ಗೊತ್ತೇ ಇದೆ.

Related posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

July 19, 2026
fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

July 19, 2026

ಈ ಚಿತ್ರವನ್ನು ‘ದಿಲ್’ ರಾಜು ನಿರ್ಮಿಸುತ್ತಿದ್ದಾರೆ. ಕಿಯಾರಾ ಅಡ್ವಾಣಿ ಇದರಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ಚರಣ್ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದು, ಒಬ್ಬರು ವಿದ್ಯಾರ್ಥಿ ಮತ್ತು ಇನ್ನೊಬ್ಬರು ಸರ್ಕಾರಿ ಉದ್ಯೋಗಿ.

ಆದರೆ ಇನ್ನೂ ಈ ಸಿನಿಮಾದ ಶೀರ್ಷಿಕೆ ಅಂತಿಮಗೊಂಡಿಲ್ಲ.

ಈ ಹಿನ್ನಲೆಯಲ್ಲಿ ಚಿತ್ರತಂಡ ‘ವಿಶ್ವಂಭರ’, ‘ಸರ್ಕಾರೋಡು’, ‘ಅಧಿಕಾರಿ’ ಮುಂತಾದ ಟೈಟಲ್‌ಗಳನ್ನು ಪರಿಗಣಿಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.

ram-charan-rc15-ram-charan-shocking-look saaksha tv
ram-charan-rc15-ram-charan-shocking-look saaksha tv

ಶಂಕರ್ ಸಿನಿಮಾ ಎಂದರೆ ಹೀರೋಗಳು ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಾರೆ.

ಈ ಕ್ರಮದಲ್ಲಿ ಈಗ ಈ ಚಿತ್ರದಲ್ಲಿ ಚರಣ್ ಲುಕ್ ಬಗ್ಗೆ ಕುತೂಹಲ ಮೂಡಿದೆ.

ಇತ್ತೀಚೆಗಷ್ಟೇ ಈ ಚಿತ್ರದಲ್ಲಿನ ಚರಣ್ ಶಾಕಿಂಗ್ ಲುಕ್ ಹೊರಬಿದ್ದಿದೆ.

ಇದು ಚರಣ್ ಮೇಕಪ್ ಮಾಡುತ್ತಿರುವ ವಿಡಿಯೋ ತುಣುಕು.

ಚರಣ್ ಗಡ್ಡ ಮತ್ತು ಉದ್ದನೇಯ ಕೂದಳಿನೊಂದಿಗೆ ಹೊಸ ಲುಕ್‌ ನೊಂದಿಗೆ ಕಾಣಿಸಿಕೊಂಡಿದ್ದಾರೆ. 

Tags: #Saaksha TVRam CharanRC15shankar
ShareTweetSendShare
Join us on:

Related Posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

by admin
July 19, 2026
0

*    ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ಹರಿದ ಸಂಗೀತ ಸುಧೆ *    ಪರಮ್‌ ಫೌಂಡೇಶನ್‌, ಯುವಪಥ ಮತ್ತು ವಿಪಿ ಕಲ್ಚರ್ ಕ್ಲಬ್ ಸಹಯೋಗ...

fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

by admin
July 19, 2026
0

  ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..? ದಿನಾಂಕ - ಮೇ 30, 2020 ಸಮಯ -...

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram