ಕೋಲಾರ: ಕೊರೊನಾ ಹೊಡೆತಕ್ಕೆ ಇಡೀ ರಾಜ್ಯಕ್ಕೆ ರಾಜ್ಯವೇ ಸ್ತಬ್ಧವಾಗಿದೆ. ಸೋಂಕು ಹರಡುವುದನ್ನು ತಡೆಯಲು ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದರಿಂದಾಗಿ ಜನರು ಮನೆಯಲೇ ಕಾಲ ಕಳೆಯುತ್ತಿದ್ದಾರೆ. ಅದರಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ತಮ್ಮ ಕುಟುಂಬದ ಜೊತೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ .ಕೋಲಾರದ ತಮ್ಮ ನಿವಾಸದಲ್ಲಿ ಮೊಮ್ಮಗಳಿಗೆ ಜೋಗುಳ ಹಾಡುತ್ತಿರೋ ವಿಡಿಯೋವೊಂದು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!
ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...








