ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Ranaji : ರಾಜಸ್ಥಾನ ವಿರುದ್ಧ ಕರ್ನಾಟಕಕ್ಕೆ 10 ವಿಕೆಟ್ ಜಯ..!!

Namratha Rao by Namratha Rao
January 13, 2023
in News, Newsbeat, ಕ್ರಿಕೆಟ್
ranaji karnataka
Share on FacebookShare on TwitterShare on WhatsappShare on Telegram

Ranaji : ರಾಜಸ್ಥಾನ ವಿರುದ್ಧ ಕರ್ನಾಟಕಕ್ಕೆ 10 ವಿಕೆಟ್ ಜಯ..!!

ಭರವಸೆಯ ಬೌಲರ್​ಗಳಾದ ವಿಜಯ್​ ಕುಮಾರ್ ವೈಶಾಕ್ ಹಾಗೂ ಸ್ಪಿನ್ ಬೌಲರ್​  ಕೃಷ್ಣಪ್ಪ ಗೌತಮ್​ ಅವರ ಬಿಗುವಿನ ದಾಳಿಯ ನೆರವಿನಿಂದ ಕರ್ನಾಟಕ (Karnataka) ರಣಜಿ (Ranji) ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ, ರಾಜಸ್ಥಾನ (Rajasthan) ತಂಡವನ್ನು ಮಣಿಸಿದೆ.

Related posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

March 11, 2026
ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

March 11, 2026

ಈ ಮೂಲಕ ಕರ್ನಾಟಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಭದ್ರ ಪಡಿಸಿಕೊಂಡಿದೆ.
ಗುರುವಾರ 8 ವಿಕೆಟ್​​ಗೆ 380 ರನ್​​ಗಳಿಂದ ಮೊದಲ ಇನಿಂಗ್ಸ್ ಮುಂದುವರೆಸಿದ ಕರ್ನಾಟಕ 445 ರನ್​ ಗಳಿಗೆ ಆಲೌಟ್ ಆಯಿತು.

ಎರಡನೇ ಇನಿಂಗ್ಸ್ ಆರಂಭಿಸಿದ ರಾಜಸ್ಥಾನ 330 ರನ್ ಗಳಿಗೆ ಸರ್ವ ಪತನ ಕಂಡಿತು. ಅಲ್ಪ ಮೊತ್ತವನ್ನು ಕರ್ನಾಟಕ ವಿಕೆಟ್ ನಷ್ಟವಿಲ್ಲದೆ ಮುಟ್ಟಿ ಬೀಗುತು.

ಸಿ ಗುಂಪಿನಲ್ಲಿ ಕರ್ನಾಟಕ ಆಡಿದ 5 ಪಂದ್ಯಗಳಲ್ಲಿ 3 ಜಯ 2 ಡ್ರಾ ಸಾಧಿಸಿದ್ದು, 26 ಅಂಕಗಳನ್ನು ಕಲೆ ಹಾಕಿದೆ.

ಗುರುವಾರ ಕರ್ನಾಟಕದ ಪರ ಮನೀಷ್ ಪಾಂಡೆ ಶತಕ ಬಾರಿಸಿ ಮಿಂಚಿದರು.

ಇವರ ಮನಮೋಹಕ ಇನಿಂಗ್ಸ್​ ನಲ್ಲಿ 10 ಬೌಂಡರಿ, 4 ಸಿಕ್ಸರ್​ ಗಳು ಸೇರಿವೆ. ಉಳಿದಂತೆ ಶ್ರೀನಿವಾಸ್ ಶರತ್ 42 ರನ್ ಬಾರಿಸಿ ತಂಡಕ್ಕೆ ಆಧಾರವಾದರು.

ರಾಜಸ್ಥಾನ ಪರ ಎರಡನೇ ಇನಿಂಗ್ಸ್​ ನಲ್ಲಿ ಮಹಿಪಾಲ್ ಲೋಮ್ರೋರ್ ಒಂದು ರನ್ ನಿಂದ ಶತಕ ವಂಚಿತರಾದರು. ಇವರ ಇನಿಂಗ್ಸ್​ನಲ್ಲಿ 11 ಬೌಂಡರಿ, 6 ಸಿಕ್ಸರ್ ಸೇರಿವೆ.

ಉಳಿದಂತೆ ಆದಿತ್ಯ ಗರ್ವಾಲ್​ 66, ಸಮರ್ಪಿತ್ ಜೋಶಿ 63 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.

ಕರ್ನಾಟಕದ ಪರ ವೇಗದ ಬೌಲರ್​ ವಿಜಯ್ ಕುಮಾರ್ 73 ರನ್ ನೀಡಿ ನಾಲ್ಕು ವಿಕೆಟ್ ಪಡೆದರು. ಕೆ.ಗೌತಮ್ 3, ವಾಸುಕಿ ಕೌಶಿಕ್ 2 ವಿಕೆಟ್ ಉರುಳಿಸಿದರು.

 

Ranaji , Karnatka won against Rajasthan

Tags: #saakshatvkarnatkaRajasthanranaji
ShareTweetSendShare
Join us on:

Related Posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

by Shwetha
March 11, 2026
0

ಆರೆಸೆಸ್ಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ ಅವರ ಖಡಕ್ ನುಡಿ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ ಹಾಗೂ...

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

by Shwetha
March 11, 2026
0

ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಯನ್ನು ಅಡ್ಡಿಪಡಿಸುವ ಪ್ರಯತ್ನ ಮಾಡಿದರೆ ಇರಾನ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು...

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

by Shwetha
March 11, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರವೇ ಸುಮಾರು 5,327 ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಸಾವಿನ ಮಾಹಿತಿ ವ್ಯವಸ್ಥೆಯಲ್ಲಿ...

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

by Shwetha
March 11, 2026
0

2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಐತಿಹಾಸಿಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram