Friday, December 8, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

Ranji Trophy 2022 :  ಮುಂಬೈಗೆ ಆಸರೆಯಾದ ಸೂರ್ಯಕುಮಾರ್‌

Namratha Rao by Namratha Rao
December 29, 2022
in ಕ್ರಿಕೆಟ್, News, Newsbeat, Sports
manish pandey
Share on FacebookShare on TwitterShare on WhatsappShare on Telegram

Ranji Trophy 2022 :  ಮುಂಬೈಗೆ ಆಸರೆಯಾದ ಸೂರ್ಯಕುಮಾರ್‌

ಟೀಂ ಇಂಡಿಯಾದ ʼಮಿಸ್ಟರ್‌ 360*ʼ ಖ್ಯಾತಿಯ ಸೂರ್ಯಕುಮಾರ್‌ ಯಾದವ್‌ ದೇಶಿಯ ಕ್ರಿಕೆಟ್‌ನಲ್ಲೂ ತಮ್ಮ ಭರ್ಜರಿ ಬ್ಯಾಟಿಂಗ್‌ನಿಂದ ಮಿಂಚಿದ್ದಾರೆ. ಪ್ರಸಕ್ತ ಋತುವಿನ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭರ್ಜರಿ ಬ್ಯಾಟಿಂಗ್‌ನಿಂದ ಮುಂಬೈ ತಂಡಕ್ಕೆ ಆಸರೆಯಾಗಿದ್ದಾರೆ.

Related posts

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

December 8, 2023
ಐಪಿಎಲ್ 2024; ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು?

ಐಪಿಎಲ್ 2024; ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು?

December 7, 2023

ರಣಜಿ ಟ್ರೋಫಿಯ ಎಲೈಟ್‌ ಬಿ ಗುಂಪಿನಲ್ಲಿ ಮುಂಬೈ ತಂಡ ಸೌರಾಷ್ಟ್ರ ತಂಡವನ್ನ ಎದುರಿಸಿದ್ದು, 2ನೇ ದಿನದಾಟದಲ್ಲಿ ತಮ್ಮ ಕೌಂಟರ್‌ ಅಟ್ಯಾಕ್‌ ಬ್ಯಾಟಿಂಗ್‌ನಿಂದ 95 ರನ್‌ಗಳಿಸಿದ ಸೂರ್ಯಕುಮಾರ್‌, ಆ ಮೂಲಕ ಮುಂಬೈ ತಂಡಕ್ಕೆ ಆಸರೆಯಾದರು. ಸೌರಾಷ್ಟ್ರದ ಶರದ್‌ ಪವಾರ್‌ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ತಂಡ ಪ್ರಮುಖ ಬ್ಯಾಟ್ಸ್‌ಮನ್‌ಗಳ ವೈಫಲ್ಯಕ್ಕೆ ಸಿಲುಕಿತು.

ಆದರೆ ಜವಾಬ್ದಾರಿಯುತ ಬ್ಯಾಟಿಂಗ್‌ ಪ್ರದರ್ಶಿಸಿದ ಸೂರ್ಯಕುಮಾರ್‌ ಯಾದವ್‌ 95(107) ರನ್‌ಗಳಿಸಿ ತಂಡದ ಕೈಹಿಡಿದರು. ಅಲ್ಲದೇ ನಾಯಕ ಅಜಿಂಕ್ಯಾ ರಹಾನೆ(24) ಜೊತೆಗೂಡಿ 61 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಉತ್ತಮವಾಗಿ ಆಡುತ್ತಿದ್ದ ಸೂರ್ಯಕುಮಾರ್‌ ಆಫ್‌ ಸ್ಪಿನ್ನರ್‌ ಯುವರಾಜ್‌ಸಿನ್‌ ದೋಡಿಯಾ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿ ಶತಕ ವಂಚಿತರಾಗಿ ಹೊರ ನಡೆದರು.

ಸೂರ್ಯಕುಮಾರ್‌ ಹಾಗೂ ಸರ್ಫರಾಜ್‌ ಖಾನ್‌ ಅವರ ಜವಾಬ್ದಾರಿಯ ಬ್ಯಾಟಿಂಗ್‌ ನಡುವೆಯೂ ಮುಂಬೈ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 230 ರನ್‌ಗಳಿಗೆ ಆಲೌಟ್‌ ಆಯಿತು. ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್‌ ಬ್ಯಾಟಿಂಗ್‌ ಮಾಡಿದ ಸೌರಾಷ್ಟ್ರ 289 ರನ್‌ಗಳಿಸಿತು. ಆದರೆ ಮೊದಲ ಇನ್ನಿಂಗ್ಸ್‌ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿರುವ ಸೌರಾಷ್ಟ್ರ 6 ವಿಕೆಟ್‌ಗೆ 120 ರನ್‌ಗಳಿಸಿದೆ. ಆ ಮೂಲಕ ಸೌರಾಷ್ಟ್ರ ಸದ್ಯ 179 ರನ್‌ಗಳ ಮುನ್ನಡೆ ಹೊಂದಿದೆ.

Tags: #saakshatvmumbairanji-trophy-2022surya kumar yadav
ShareTweetSendShare
Join us on:

Related Posts

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

by admin
December 8, 2023
0

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ.. ಥಿಯೇಟರ್ ನಲ್ಲಿ ಧೂಳ್ ಎಬ್ಬಿಸಿದ್ದ ಘೋಸ್ಟ್ ಸಿನಿಮಾ ಜೀ5 ಒಟಿಟಿಯಲ್ಲಿಯೂ ಭರ್ಜರಿ...

ಐಪಿಎಲ್ 2024; ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು?

ಐಪಿಎಲ್ 2024; ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು?

by Honnappa Lakkammanavar
December 7, 2023
0

ಪ್ರಸಕ್ತ ಸಾಲಿನ ಐಪಿಎಲ್ ಸೀಸನ್  ಹರಾಜಿಗೆ ದಿನಾಂಕ ನಿಗದಿಯಾಗಿದ್ದು, ಡಿ. 19ರಂದು ಪ್ರಕ್ರಿಯೆ ನಡೆಯಲಿದೆ. ಹರಾಜಿಗೆ ಒಟ್ಟು 1,166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ, 10 ತಂಡಗಳಲ್ಲಿ...

ದರ ಏರಿಕೆಯಾದರೂ ಮದ್ಯ ಮಾರಾಟದಲ್ಲಿ ಭಾರೀ ಹೆಚ್ಚಳ!

ದರ ಏರಿಕೆಯಾದರೂ ಮದ್ಯ ಮಾರಾಟದಲ್ಲಿ ಭಾರೀ ಹೆಚ್ಚಳ!

by Honnappa Lakkammanavar
December 7, 2023
0

ಬೆಂಗಳೂರು: ದರ ಏರಿಕೆ ನಡುವೆಯೂ ಮದ್ಯ ಮಾರಾಟ ಭಾರೀ ಹೆಚ್ಚಳವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಹಣ ಹರಿದು ಬರುತ್ತಿದೆ. ಬಿಯರ್ (Beer) ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ...

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

ಮಾತು ಬಾರದ ಅಮ್ಮನನ್ನು ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ!

by Honnappa Lakkammanavar
December 6, 2023
0

ಕಾಣೆಯಾಗಿರುವ ಮಾತು ಬಾರದ ತಾಯಿಗಾಗಿ ಮಗಳು ಹಾಗೂ ಅಳಿಯ ಹಲವಾರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದು, ಸದ್ಯ ಹುಡುಕಿ ಕೊಟ್ಟವರಿಗೆ ಭಾರೀ ಬಹುಮಾನ ಘೋಷಿಸಿದ್ದಾರೆ. ಈ ಘಟನೆ ಕೋಲಾರದಲ್ಲಿ...

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

by Honnappa Lakkammanavar
December 4, 2023
0

ಪ್ರೊ ಕಬಡ್ಡಿ ಲೀಗ್​ 10ನೇ ಸೀಸನ್​ ನಲ್ಲಿ ಬೆಂಗಳೂರು ಬುಲ್ಸ್ ಮತ್ತೊಮ್ಮೆ ಸೋಲು ಕಂಡಿದೆ. ಬೆಂಗಳೂರು ಬುಲ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ ರೋಚಕ ಸೋಲು ಕಂಡಿದೆ. ಎರಡೂ...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

December 8, 2023
ನಾಯಿ ಮರಿಗೆ ಹಾಲುಣಿಸಿದ ಹಂದಿ!

ನಾಯಿ ಮರಿಗೆ ಹಾಲುಣಿಸಿದ ಹಂದಿ!

December 7, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram