ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಣಜಿ ಟೂರ್ನಿ |  ಕರ್ನಾಟಕಕ್ಕೆ 177 ರನ್ ಗಳ ಜಯ

Mahesh M Dhandu by Mahesh M Dhandu
February 27, 2022
in Newsbeat, Sports, ಕ್ರಿಕೆಟ್, ಕ್ರೀಡೆ
ranji-trophy-karnataka-beat-jammu-and-kashmir saaksha tv
Share on FacebookShare on TwitterShare on WhatsappShare on Telegram

ರಣಜಿ ಟೂರ್ನಿ |  ಕರ್ನಾಟಕಕ್ಕೆ 177 ರನ್ ಗಳ ಜಯ

ಚೆನ್ನೈ : ಜಮ್ಮು ಕಾಶ್ಮೀರದ ವಿರುದ್ಧ 177ರನ್ ಗಳ ಗೆಲುವಿನೊಂದಿಗೆ ರಣಜಿ ಟೂರ್ನಿಯ ಸಿ ಗುಂಪಿನಲ್ಲಿ ಕರ್ನಾಟಕ ತಂಡ ಅಗ್ರಸ್ಥಾನಕ್ಕೇರಿದೆ.

Related posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

July 19, 2026
fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

July 19, 2026

ಚೆನ್ನೈನ ಐಐಟಿ ಕೆಮ್​ಪ್ಲಾಸ್ಟ್​ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ತಂಡ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಸಂಘಟಿತ ಪ್ರದರ್ಶನ ತೋರಿತು. ಪರಿಣಾಮ ಕಾಶ್ಮೀರದ ವಿರುದ್ಧ ಕರ್ನಾಟಕ ಗೆಲುವಿನ ನಗೆ ಬೀರಿತು.

ಕರ್ನಾಟಕ ಮೊದಲ ಇನ್ನಿಂಗ್ಸ್ ನಲ್ಲಿ ಕರುಣ್ ನಾಯರ್ 175 ರನ್ ಗಳ ನೆರವಿನಿಂದ 302 ರನ್ ಗಳಿಸಿತ್ತು.

ಇದಕ್ಕೆ ಉತ್ತರವಾಗಿ ಕಾಶ್ಮೀರ ತಂಡ 93ಕ್ಕೆ ಆಲೌಟ್ ಆಯ್ತು. ಕರ್ನಾಟಕದ ಪರ ಪ್ರಸಿದ್ಧ್ ಕೃಷ್ಣ 6 ವಿಕೆಟ್ ಪಡೆದರು.

ಭಾರಿ ಮೊತ್ತದ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ 283ಗೆ ಡಿಕ್ಲೇರ್ ಮಾಡಿಕೊಂಡಿತು.

ranji-trophy-karnataka-beat-jammu-and-kashmir saaksha tv

ಕರ್ನಾಟಕದ ಪರ  ಕರುಣ್ ನಾಯರ್ ಅಜೇಯ 75, ಸಿದ್ಧಾರ್ಥ್​ 72, ಪಡಿಕ್ಕಲ್ 49, ಸಮರ್ಥ್​ 62 ರನ್ ಗಳಿಸಿದ್ದರು.

ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರ ತಂಡದ ಗೆಲುವಿಗೆ ಕರ್ನಾಟಕ 508 ರನ್‌ಗಳ ಬೃಹತ್​ ಗುರಿ ನೀಡಿತ್ತು.

3ನೇ ದಿನದಾಟದ ಮುಕ್ತಾಯಕ್ಕೆ ಜಮ್ಮು ಮತ್ತು ಕಾಶ್ಮೀರ 4 ವಿಕೆಟ್ ಕಳೆದುಕೊಂಡು 189 ರನ್ ಗಳಿಸಿತ್ತು.

ಪಂದ್ಯದ ಅಂತಿಮ ದಿನವಾದ ಇಂದು ಕರ್ನಾಟಕ ಬೌಲರ್​ಗಳು ಎದುರಾಳಿ ತಂಡವನ್ನು 390 ರನ್​ಗಳಿಗೆ ಆಲೌಟ್ ಮಾಡಿ ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿದರು.

ಮನೀಶ್ ಪಾಂಡೆ ಪಡೆ ಮಾರ್ಚ್​ 3ರಿಂದ ಆರಂಭವಾಗಲಿರುವ ಕೊನೆಯ ಲೀಗ್ ಪಂದ್ಯದಲ್ಲಿ ಪಾಂಡಿಚೇರಿ ತಂಡವನ್ನು ಎದುರಿಸಲಿದೆ. ranji-trophy-karnataka-beat-jammu-and-kashmir saaksha tv

Tags: #Karun Nair#Saaksha TVkarnatakaranaji trophy
ShareTweetSendShare
Join us on:

Related Posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

by admin
July 19, 2026
0

*    ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ಹರಿದ ಸಂಗೀತ ಸುಧೆ *    ಪರಮ್‌ ಫೌಂಡೇಶನ್‌, ಯುವಪಥ ಮತ್ತು ವಿಪಿ ಕಲ್ಚರ್ ಕ್ಲಬ್ ಸಹಯೋಗ...

fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

by admin
July 19, 2026
0

  ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..? ದಿನಾಂಕ - ಮೇ 30, 2020 ಸಮಯ -...

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram