ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

Ranveer Singh Apologises After Alleged Insult to Divine Tradition

Shwetha by Shwetha
December 3, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ದೈವಕ್ಕೆ ಅವಮಾನ ಮಾಡಿದ್ದಾನೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್, ವಿವಾದ ಉದ್ಭವಿಸಿದ ಹಿನ್ನೆಲೆ ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಪರಿಸ್ಥಿತಿಯನ್ನು ಸಮಾಧಾನಗೊಳಿಸಲು ಮುಂದಾಗಿದ್ದಾರೆ.

ಈ ಘಟನೆ ನಡೆದದ್ದು ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ವೇದಿಕೆಯಲ್ಲಿ. ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಿರ್ದೇಶಕ ರಿಷಭ್ ಶೆಟ್ಟಿ ಅವರ ಎದುರುಗಡೆ ಮಾತನಾಡುವಾಗ, ದೈವ ಸಂಪ್ರದಾಯಕ್ಕೆ ಅವಮಾನವಾಗಿ ತೋರುವ ರೀತಿಯಲ್ಲಿ ರಣವೀರ್ ಹಾಸ್ಯ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ರಣವೀರ್ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025
ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

December 5, 2025

ವಿವಾದ ಗಂಭೀರ ತಿರುವು ಪಡೆದ ನಂತರ, ರಣವೀರ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯ ಸಂದೇಶ ನೀಡಿ, ನಾನು ಎಲ್ಲ ಸಂಸ್ಕೃತಿಗಳನ್ನು ಗೌರವಿಸುತ್ತೇನೆ. ಯಾರ ಧಾರ್ಮಿಕ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶ ನನ್ನದಲ್ಲ. ನನ್ನ ಮಾತುಗಳಿಂದ ಯಾರಿಗಾದರೂ ನೋವಾದಿದ್ದರೆ, ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ರಿಷಭ್ ಶೆಟ್ಟಿ ಅಥವಾ ಕಾರ್ಯಕ್ರಮ ಆಯೋಜಕರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ, ಆದರೆ ರಣವೀರ್‌ನ ಕ್ಷಮೆಯಾಚನೆ ಸಾಮಾಜಿಕ ಮಾಧ್ಯಮಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನೇ ಪಡೆಯುತ್ತಿದೆ. ಕೆಲವರು ಅವರ ಕ್ಷಮೆಯಾಚನೆಯನ್ನು ಸ್ವಾಗತಿಸಿದ್ದರೆ, ಇನ್ನೂ ಹಲವರು ಇದು ಕೇವಲ ವಿವಾದ ಶಮನಕ್ಕೆ ಮಾಡಿದ ಕ್ರಮವೆಂದು ಟೀಕಿಸುತ್ತಿದ್ದಾರೆ.

ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

ನನಗಿಂತ ನನ್ನ ಹೆಣ್ಣುಮಕ್ಕಳೇ ಗ್ರೇಟ್ ಋತುಚಕ್ರ ರಜೆ ಸಂಭ್ರಮದಲ್ಲಿ ಕಣ್ಣಂಚು ಒದ್ದೆ ಮಾಡಿಕೊಂಡ ಕನಕಪುರ ಬಂಡೆ

by Shwetha
December 5, 2025
0

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಋತುಚಕ್ರದ ರಜೆಯನ್ನು (Menstrual Leave) ಘೋಷಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram