ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Rape Accused C Dismissed-ಸೇವೆಯಿಂದ ವಜಾ ಆದ ಅತ್ಯಾಚಾರ ಆರೋಪಿ ಮಾಜಿ ಸಿಐ

Rape Accused C Dismissed-ಆರೋಪಿಯ ತನ್ನ ಅಧಿಕಾರದ ಸ್ಥಾನದ ದುರುಪಯೋಗ ಗೋಳಿಸಿ ಕೊಂಡಿದ್ದಾನೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ

Ranjeeta MY by Ranjeeta MY
October 11, 2022
in Crime, Newsbeat, ಅಪರಾಧ
Rape Accused CI Dismissed

Rape Accused CI Dismissed

Share on FacebookShare on TwitterShare on WhatsappShare on Telegram

Rape Accused C Dismissed-ಹೈದರಾಬಾದ್: ಅತ್ಯಾಚಾರ ಮತ್ತು ಅಪಹರಣ ಪ್ರಕರಣದ ಆರೋಪಿಯಾಗಿರುವ ಮಾರೆಡಪಲ್ಲಿ ಮಾಜಿ ಸರ್ಕಲ್ ಇನ್ಸ್‌ಪೆಕ್ಟರ್ ಕೆ ನಾಗೇಶ್ವರ್ ರಾವ್ ಅವರನ್ನು ಸೇವೆಯಿಂದ ವಜಾಗೊಳಿಸಿ ಬಂದಿಸಲಾಗಿದೆ.

ಹೈದರಾಬಾದ್ ಪೊಲೀಸ್ ಕಮಿಷನರ್, ಸಿವಿ ಆನಂದ್ ಅವರು ನಾಗೇಶ್ವರ್ ರಾವ್ ಅವರನ್ನ ಕೆಲಸದಿಂದ ವಜಾಗೊಳಿಸಿದ್ದಾರೆ.  ನಾಗೇಶ್ವರ್ ರಾವ್ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ಸಂತ್ರಸ್ತೆ ಮತ್ತು ಆಕೆಯ ಪತಿಯನ್ನ ಬೆದರಿಸಲು ಬಂದೂಕು ಬಳಸಿದ ಆರೋಪದ ಮೇಲೆ ತನಿಖೆ ಮುಂದುವರೆದಿದೆ.

Related posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

March 4, 2026
ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

March 4, 2026

ಜುಲೈ ಎರಡನೇ ವಾರದಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದ  ವನಸ್ಥಲಿಪುರಂ ಪೊಲೀಸರು  ರಂಗಾರೆಡ್ಡಿ ಬಂದಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.  ಜಾಮೀನು ಕೋರಿ ಎರಡು ಬಾರಿ ಅರ್ಜಿ ತಿರಸ್ಕರಿಸಿದ ನಂತರ  ಸೆಪ್ಟೆಂಬರ್ 28 ರಂದು ಹೈಕೋರ್ಟ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿತು.

ಆರೋಪಿಯ ತನ್ನ ಅಧಿಕಾರದ ಸ್ಥಾನದ ದುರುಪಯೋಗ ಗೋಳಿಸಿ ಕೊಂಡಿದ್ದಾನೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯಿಂದಲೇ ಈ ಕೃತ್ಯ ನಡೆದಿರುವ ಕಾರಣ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಘಟನೆ ಹಿನ್ನಲೆ

ಜುಲೈ ೬ ರಂದು   ಸಂತ್ರಸ್ತೆಗೆ ವಾಟ್ಸಾಪ್ ಕರೆ ಮಾಡಿದ್ದ ಇನ್ಸ್ಪೆಕ್ಟರ್‌  ನಾಗೇಶ್ವರ್ ರಾವ್,   ಪತಿ ಇಲ್ಲದ ಕಾರಣ ರಾತ್ರಿ ಮನೆಗೆ ಭೇಟಿ ನೀಡುವುದಾಗಿ ಹೇಳಿದ್ದ.  ಇದೇ ಸಮಯದಲ್ಲಿ ಪತಿ  ಇನ್ಸ್ಪೆಕ್ಟರ್ ಫಾರ್ಮ್ಹೌಸ್ನಲ್ಲಿ ಕೆಲಸ ಮಾಡುತ್ತಿದ್ದ.

ಕೂಡಲೇ ಹೈದ್ರಾಬಾದ ನಲ್ಲಿದ್ದ ಪತಿಗೆ ಕರೆ ಮಾಡಿದ ಮಹಿಳೆ ಪತಿಗೆ ನಡೆದ ವಿಷಯ ತಿಳಿಸಿದ್ದಾಳೆ  , ಇದೇ ವೇಳೆ ನಾಗೇಶ್ವರ ರಾವ್ ಸಂತ್ರಸ್ತೆಯ ಮನೆಗೆ ತೆರಳಿ ರಿವಾಲ್ವರ್‌ನಿಂದ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿ ಅತ್ಯಾಚಾರ  ಎಸೆಗಿದ್ದಾನೆ. ಅಲ್ಲದೆ  ಮಧ್ಯರಾತ್ರಿಯವರೆಗೂ ಅವಳ ಮನೆಯಲ್ಲೇ ಬೀಡುಬಿಟ್ಟಿದ್ದಾನೆ.

ವಿಷಯ ತಿಳಿದು ಮನೆಗೆ ಬಂದ ಅವಳ ಪತಿ, ತನ್ನ ಮನೆಯಲ್ಲಿ ಇನ್‌ಸ್ಪೆಕ್ಟರ್‌ನನ್ನ ನೋಡಿ ಕೊಪಗೊಂಡು ಇನ್ಸ್ ಪೆಕ್ಟರ್ ಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಇನ್ಸ್‌ಪೆಕ್ಟರ್ ಮತ್ತೆ ತನ್ನ ರಿವಾಲ್ವರ್‌ನಿಂದ ಹಲ್ಲೆ ನಡೆಸಿ ಗಂಡ ಹೆಂಡತಿ ಇಬ್ಬರಿಗೂ ಬೆದರಿಕೆ ಹಾಕಿದ್ದಾನೆ. ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

Rape Accused CI Dismissed- Rape Accused Ex-CI Dismissed from Service

Tags: CI Dismissedrape accused
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

by Shwetha
March 4, 2026
0

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ರಾಯಭಾರ ಕಚೇರಿಯ ಮೇಲಿನ...

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ಕಾವು ಏರುತ್ತಿರುವ ಬೆನ್ನಲ್ಲೇ, ಇದೀಗ ಫೋನ್ ಕದ್ದಾಲಿಕೆ ಆರೋಪ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಹೊಸ ವೇದಿಕೆಯಾಗಿದೆ....

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

by Shwetha
March 4, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರ ದರ್ಪ ಮತ್ತು ದುಬಾರಿ ದರ ವಸೂಲಿ ಹೊಸದೇನಲ್ಲ. ಪ್ರಾಮಾಣಿಕವಾಗಿ ಆಟೋ ಓಡಿಸುವವರ ನಡುವೆ, ಪ್ರಯಾಣಿಕರಿಂದ ಸುಲಿಗೆ ಮಾಡಲು ಹೊಂಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram