Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rashid Khan : ಕೊಹ್ಲಿ ವಿಕೆಟ್ ಪಡೆಯೋದು ಅಂದ್ರೆ ನನಗೆ ಇಷ್ಟ

Mahesh M Dhandu by Mahesh M Dhandu
April 25, 2022
in Newsbeat, Sports, ಕ್ರೀಡೆ
rashid-khan-names-his-dream-hat-trick saaksha tv

rashid-khan-names-his-dream-hat-trick saaksha tv

Share on FacebookShare on TwitterShare on WhatsappShare on Telegram

Rashid Khan : ಕೊಹ್ಲಿ ವಿಕೆಟ್ ಪಡೆಯೋದು ಅಂದ್ರೆ ನನಗೆ ಇಷ್ಟ

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ವಿಶ್ವ ಕ್ರಿಕೆಟ್‌ನ ಅತ್ಯುತ್ತಮ ಬೌಲರ್‌ಗಳಲ್ಲಿ ಒಬ್ಬರು.

Related posts

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

October 2, 2023
ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

October 2, 2023

ರಶೀದ್ ಪ್ರಸ್ತುತ ಐಸಿಸಿ ಟಿ20 ಶ್ರೇಯಾಂಕದಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಕೆಲ ಕಾಲ ನಂ.1 ಸ್ಥಾನದಲ್ಲಿಯೂ ಮುಂದುವರಿದಿದ್ದರು.

ಪ್ರಸ್ತುತ ಐಪಿಎಲ್-2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ರಶೀದ್ ಖಾನ್ ಆಡುತ್ತಿದ್ದು, ತನ್ನ ಡ್ರೀಮ್ ಹ್ಯಾಟ್ರಿಕ್ ಬಗ್ಗೆ ಮಾತನಾಡಿದ್ದಾರೆ. 

ನಿಮ್ಮ ಕನಸಿನ ಹ್ಯಾಟ್ರಿಕ್ ಯಾವ್ದು ಎಂದಾಗ  ರಶೀದ್ ತಕ್ಷಣವೇ ವಿರಾಟ್ ಕೊಹ್ಲಿ, ಬಾಬಿರ್ ಅಜಮ್ ಮತ್ತು ಕೇನ್ ವಿಲಿಯಮ್ಸನ್  ಎಂದು ಉತ್ತರಿಸಿದರು.

ಅಲ್ಲದೇ ವಿರಾಟ್ ಕೊಹ್ಲಿ ಅವರನ್ನ ಔಟ್ ಮಾಡೋದು ಅಂದ್ರೆ ತುಂಬಾ ಇಷ್ಟ ಎಂದಿದ್ದಾರೆ ರಶೀದ್.

rashid-khan-names-his-dream-hat-trick saaksha tv
rashid-khan-names-his-dream-hat-trick saaksha tv

ಇದುವರೆಗೆ ರಶೀದ್ ಬೌಲಿಂಗ್ ನಲ್ಲಿ 24 ಎಸೆತಗಳನ್ನು ಎದುರಿಸಿರುವ ಕೊಹ್ಲಿ 21 ರನ್ ಗಳಿಸಿದ್ದಾರೆ.

ರಶೀದ್ ಒಮ್ಮೆ ಮಾತ್ರ ಕೊಹ್ಲಿಯನ್ನು ಔಟ್ ಮಾಡಿದ್ದಾರೆ.   2017 ರಿಂದ 2021 ರವರೆಗೆ ವಿಲಿಯಮ್ಸನ್ ಜೊತೆ ಸನ್ ರೈಸರ್ಸ್ ಹೈದರಾಬಾದ್ ತಂಡ ಆಡಿದ್ದರು.

 ಈ ವರ್ಷ ರಶೀದ್ ಬೌಲಿಂಗ್ ನಲ್ಲಿ 29 ಎಸೆತಗಳನ್ನು ಎದುರಿಸಿರುವ ವಿಲಿಯಮ್ಸನ್ 30 ರನ್ ಗಳಿಸಿದ್ದಾರೆ.

ವಿಲಿಯಮ್ಸನ್ ಅವರನ್ನು ರಶೀದ್ ಖಾನ್ ಒಂದು ಬಾರಿ ಮಾತ್ರ ಔಟ್ ಮಾಡಿದ್ದಾರೆ.

ರಶೀದ್ ಇದುವರೆಗೆ ಐದು ಬಾರಿ ಬಾಬಿರ್ ಅಜಮ್ ಅವರನ್ನು ಔಟ್ ಮಾಡಿದ್ದಾರೆ. rashid-khan-names-his-dream-hat-trick

Tags: #Saaksha TVCricketdream-hat-trickipl 2022Rashid Khan
ShareTweetSendShare
Join us on:

Related Posts

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

by Honnappa Lakkammanavar
October 2, 2023
0

ಏಷ್ಯನ್ ಗೇಮ್ಸ್ ನ 9 ದಿನವಾದ ಇಂದು ಆರಂಭದಲ್ಲಿ ಭಾರತಕ್ಕೆ ಮೂರು ಕಂಚು ಬಂದಿವೆ. ಭಾರತೀಯ ರೋಲರ್ ಸ್ಕೇಟರ್ ಗಳ ಪುರುಷ ಮತ್ತು ಮಹಿಳೆಯರ 3 ಸಾವಿರ...

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

by Honnappa Lakkammanavar
October 2, 2023
0

ಏಷ್ಯನ್ ಗೇಮ್ಸ್ ನ 9 ದಿನವಾದ ಇಂದು ಆರಂಭದಲ್ಲಿ ಭಾರತಕ್ಕೆ ಎರಡು ಕಂಚು ಬಂದಿವೆ. ಭಾರತೀಯ ರೋಲರ್ ಸ್ಕೇಟರ್ ಗಳ ಪುರುಷ ಮತ್ತು ಮಹಿಳೆಯರ 3 ಸಾವಿರ...

ಚೀನಾದ ಕುತಂತ್ರದ ಮಧ್ಯೆಯೂ ಬೆಳ್ಳಿಯಾದ ಜ್ಯೋತಿ

ಚೀನಾದ ಕುತಂತ್ರದ ಮಧ್ಯೆಯೂ ಬೆಳ್ಳಿಯಾದ ಜ್ಯೋತಿ

by Honnappa Lakkammanavar
October 1, 2023
0

ಏಷ್ಯನ್ ಕ್ರೀಡಾಕೂಟದ ಮಹಿಳೆಯರ 100 ಮೀಟರ್ ಹರ್ಡಲ್ಸ್ ಓಟದಲ್ಲಿ ಚೀನಾದ ಕುತಂತ್ರದ ಮಧ್ಯೆಯೂ ಜ್ಯೋತಿ ಯರ್ರಾಜಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಸ್ಪರ್ಧೆ ಭಾರೀ ವಿವಾದಕ್ಕೆ ಕಾರಣವಾಗಿತ್ತು....

ಭಾರತದ ಗಂಡುಗಲಿಗೆ ಒಲಿದು ಬಂದ ಚಿನ್ನ

ಭಾರತದ ಗಂಡುಗಲಿಗೆ ಒಲಿದು ಬಂದ ಚಿನ್ನ

by Honnappa Lakkammanavar
October 1, 2023
0

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ನ ಶಾಟ್‌ಪುಟ್‌ (Shotput)ನಲ್ಲಿ ಭಾರತದ ತಜೀಂದರ್‌ಪಾಲ್‌ ಸಿಂಗ್‌ ತೂರ್‌ (Tajinderpal Singh Toor) ಚಿನ್ನದ ಪದಕಕ್ಕೆ ಗುಂಡು ಹೊಡೆದಿದ್ದಾರೆ. ಅರೇಬಿಯಾದ ಪ್ರತಿಸ್ಪರ್ಧಿ ಮೊಹಮದ್...

ದಾಖಲೆಯ ಚಿನ್ನಕ್ಕೆ ಮುತ್ತಿಟ್ಟ ಭಾರತೀಯ

ದಾಖಲೆಯ ಚಿನ್ನಕ್ಕೆ ಮುತ್ತಿಟ್ಟ ಭಾರತೀಯ

by Honnappa Lakkammanavar
October 1, 2023
0

ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ (Asian Games) 8ನೇ ದಿನವೂ ಭಾರತೀಯರ ಪದಕ ಬೇಟೆ ಮುಂದುವರೆದಿದೆ. 3,000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸೇಬಲ್ (Avinash Sable)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram