ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

‘ಅಕ್ಷರ ಮಾಂತ್ರಿಕ’ ರವಿ ಬೆಳಗೆರೆ ಅವರು ಬರೆದಿರುವ ಕೃತಿಗಳು..!

Namratha Rao by Namratha Rao
November 13, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Ravi belagere

ತಡರಾತ್ರಿ ಹೃದಯಾಘಾತದಿಂದ ನಿಧನರಾದ ಅಕ್ಷರ ಮಾಂತ್ರಿಕ, ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕರಾದ  ರವಿ ಬೆಳಗೆರೆ ಅವರಿಗೆ ಸಿಎಂ ಬಿ ಎಸ್ ಯಡಿಯೂರಪ್ಪನವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 1980ರಲ್ಲಿ ಬರವಣಿಗೆ ಆರಂಭಿಸಿದ ಬೆಳೆಗೆರೆ ಅವರ ಕೊಡುಗೆ ಅಪಾರ. 1 ಕವನಸಂಕಲನ, 11 ಕಾದಂಬರಿ, 3 ಕಥಾ ಸಂಕಲನ, 8 ಅನುವಾದ ಕೃತಿ, 10 ಕ್ರೈಮ್ ಕೃತಿಗಳು, 11 ಐತಿಹಾಸಿಕ ಕೃತಿ, 4 ಜೀವನಕಥೆ ಸೇರಿದಂತೆ 60ಕ್ಕೂ ಹೆಚ್ಚು ಕೃತಿಗಳನ್ನ  ರವಿಬೆಳೆಗೆರೆ ಅವರು ರಚಿಸಿ ಬಿಡುಗಡೆಗೊಳಿಸಿದ್ದರು.Ravi belagere

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಇನ್ನೂ 1980ರಲ್ಲಿ ಬರವಣಿಗೆ ಪ್ರಾರಂಭಿಸಿದ  ರವಿ ಬೆಳಗೆರೆ ಅವರು, 1980 ರಲ್ಲಿ  ದಾರಿ, 1983ರಲ್ಲಿ ಅಗ್ನಿಕಾವ್ಯ, ಗೋಲಿಬಾರ್, ವಿವಾಹ, 1984ರಲ್ಲಿ ನಕ್ಷತ್ರ ಜಾರಿದಾಗ, 1990ರಲ್ಲಿ ಅರ್ತಿ , 1991ರಲ್ಲಿ ಪ್ಯಾಸಾ, ರಾಜೀವ್ ಹತ್ಯೆ ಯಾಕಾಯ್ತು? ಹೇಗಾಯ್ತು, 1995ರಲ್ಲಿ  ಪಾ. ವೆಂ. ಹೇಳಿದ ಕಥೆ, ಪಾಪಿಗಳ ಲೋಕದಲ್ಲಿ ಭಾಗ 1, 1996 ರಲ್ಲಿ  ಮಾಂಡೋವಿ,  1997ರಲ್ಲಿ ಖಾಸ್ ಬಾತ್ , ಪಾಪಿಗಳ ಲೋಕದಲ್ಲಿ ಭಾಗ 2 , 1998ರಲ್ಲಿ ಲವಲವಿಕೆ 1, ಮಾಟಗಾತಿ , ಮೈಸೂರು ಸೀರಿಯಲ್ ಕಿಲ್ಲರ್ ರವೀಂದ್ರ , 1999ರಲ್ಲಿ ಒಮರ್ಟಾ, ಹಿಮಾಲಯನ್ ಬ್ಲಂಡರ್ (ಅನುವಾದ), ಕಾರ್ಗಿಲ್​ನಲ್ಲಿ 17 ದಿನ,  2000ರಲ್ಲಿ ಕಂಪನಿ ಆಫ್ ವುಮೆನ್ ,  ಸರ್ಪ ಸಂಬಂಧ, ಸಂಜಯ , 2001ರಲ್ಲಿ  ಒಟ್ಟಾರೆ ಕಥೆಗಳು , ಟೈಮ್ ಪಾಸ್ , ಭೀಮಾ ತೀರದ ಹಂತಕರು, ಕೇಳಿ , ಪಾಪದ ಹೂವು ಫೂಲನ್ , 2002 ರಲ್ಲಿ ಮುಸ್ಲಿಮ್, ಬಾಟಂ ಐಟಂ ಭಾಗ 1,  ಇಂದ್ರೆಯ ಮಗ ಸಂಜಯ, ರಾಜ ರಹಸ್ಯ,  2003ರಲ್ಲಿ ಹೇಳಿ ಹೋಗು ಕಾರಣ,  ಗಾಂಧಿ ಹತ್ಯೆ ಮತ್ತು ಗೋಡ್ಸೆ, ನೀ ಹಿಂಗ ನೋಡಬ್ಯಾಡ ನನ್ನ, ಖಾಸ್ ಬಾತ್ 1999, 2000, ಬಾಟಮ್ ಐಟಂ ಭಾಗ 2, 2004ರಲ್ಲಿ ಲವಲವಿಕೆ ಭಾಗ 2, 2005ರಲ್ಲಿ ಗಾಡ್ ಫಾದರ್,  ಬ್ಲ್ಯಾಕ್ ಫ್ರೈಡೇ ,  ಪಾಪಿಗಳ ಲೋಕದಲ್ಲಿ, 2006ರಲ್ಲಿ ಬಾಟಮ್ ಐಟಂ ಭಾಗ 3, 2007ರಲ್ಲಿ  ಡಯಾನ ,  ಹಂತಕಿ ಐ ಲವ್ ಯೂ , ಬಡಾ ಬೆಡ್ ​ರೂಂ ಹತ್ಯಕಾಂಡ , ಖಾಸ್ ಬಾತ್ 2001, ರೇಷ್ಮೆ ರುಮಾಲು, ಮನಸೆ , 2008ರಲ್ಲಿ  ಖಾಸ್ ಬಾತ್ 2002,  ಚಲಂ ,  ದಂಗೆಯ ದಿನಗಳು , ಡಿ ಕಂಪನಿ , 2009ರಲ್ಲಿ ನೀನಾ ಪಾಕಿಸ್ತಾನ, ಅವನೊಬ್ಬನಿದ್ದ ಗೋಡ್ಸೆ, ಮೇಜರ್ ಸಂದೀಪ್ ಹತ್ಯೆ, ಲವಲವಿಕೆ ಭಾಗ 3, ಬಾಟಂ ಐಟಂ ಭಾಗ 4, ಫಸ್ಟ್ ಹಾಫ್,  2010 ರಲ್ಲಿ ಕಾಮರಾಜ ಮಾರ್ಗ , ಅನಿಲ್ ಲಾಡ್ ಮತ್ತು ನಲವತ್ತು ಕಳ್ಳರು,  2011ರಲ್ಲಿ  ಬಾಟಂ ಐಟಂ ಭಾಗ 5, 6, ಲವಲವಿಕೆ ಭಾಗ 4, ಖಾಸ್ ಬಾತ್ 2003, 2004, 2012ರಲ್ಲಿ ಕನಸೆ , ಉಡುಗೊರೆ, ಹಿಮಾಗ್ನಿ  ಒಲವೆ, ಅಮ್ಮ ಸಿಕ್ಕಿದ್ಳು, ಕಲ್ಪನಾ ವಿಲಾಸ , ಖಾಸ್ ಬಾತ್ 2005, ರಂಗವಿಲಾಸ್ ಬಂಗಲೆಯ ಕೊಲೆಗಳು, ಇದು ಜೀವ, ಇದುವೆ ಜೀವನ, ಪ್ರಮೋದ್ ಮಹಾಜನ್ ಹತ್ಯೆ , 2013ರಲ್ಲಿ  ಏನಾಯ್ತು ಮಗಳೆ , ಬಾಟಮ್ ಐಟಂ ಭಾಗ 7,  2016 ರಲ್ಲಿ ಆತ್ಮ , 2016 – ಬಾಟಮ್ ಐಟಂ ಭಾಗ 8, ಸಮಾಧಾನ, ಖಾಸ್ ಬಾತ್  2006,  ರಾಜ್, ಲೀಲಾ, ವಿನೋದ್ , 2016 ರಲ್ಲಿ  ಇಡ್ಲಿ ವಡಾ ಡೆಡ್ಲಿ ಮರ್ಡರ್ .

ರವಿ ಬೆಳಗೆರೆ ಅವರ ಬರವಣಿಗೆ ಈಗಿನ ಜೆನರೇಶನ್ ನ ಬರವಣಿಗೆಗಾರರಿಗೂ ಸ್ಪೂರ್ತಿ.  ಕಾಮರಾಜ ಮಾರ್ಗ, ಡಿ ಕಂಪನಿ, ಭೀಮಾ ತೀರದ ಹಂತಕರು,  ಹಿಮಾಲಯನ್ ಬ್ಲಂಡರ್, ಕಂಪನಿ ಆಫ್ ವುಮೆನ್, ಪಾಪಿಗಳ ಲೋಕದಲ್ಲಿ ಹೀಗೆ ಅತ್ಯಂತ ಪ್ರಸಿದ್ಧ ಪಡೆದ ಅವರ ಕೃತಿಗಳಲ್ಲಿ ಕೆಲವು. ಇನ್ನೂ ಬೆಳೆಗೆರೆ ಅವರ 6 ಪುಸ್ತಕಗಳು ಇನ್ನೂ ಪ್ರಕಟವಾಗಿಲ್ಲ. ಅಷ್ಟರಲ್ಲೇ ರವಿ ಬೆಳಗೆರೆ ಅವರು ಇಹಲೋಕ ತ್ಯಜಿಸಿದ್ದಾರೆ.

Ravi belagere

ಹಿರಿಯ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ: ಅಕ್ಷರ ಲೋಕದ `ರವಿ’ ಅಸ್ತಂಗತ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: booksHai bengaluruRavi Belagere
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram