ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 : ಪಂತ್ ಗೆ ತಲೆ ಕೆಟ್ಟಿದ್ಯಾ… ರವಿಶಾಸ್ತ್ರಿ ಪ್ರಶ್ನೆ

Mahesh M Dhandu by Mahesh M Dhandu
May 23, 2022
in Newsbeat, Sports, ಕ್ರೀಡೆ
ravi-shastri-slams-rishabh-pant IPL 2022 saaksha tv

ravi-shastri-slams-rishabh-pant IPL 2022 saaksha tv

Share on FacebookShare on TwitterShare on WhatsappShare on Telegram

IPL 2022 : ಪಂತ್ ಗೆ ತಲೆ ಕೆಟ್ಟಿದ್ಯಾ… ರವಿಶಾಸ್ತ್ರಿ ಪ್ರಶ್ನೆ

ಮುಂಬೈ ಇಂಡಿಯನ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋತ ನಂತರ ಪ್ಲೇ-ಆಫ್ ತಲುಪುವ ಅವಕಾಶವನ್ನು ಕಳೆದುಕೊಂಡಿದ್ದಕ್ಕಾಗಿ ಟೀಮ್ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ವಿರುದ್ಧ ಕೋಪಗೊಂಡಿದ್ದಾರೆ.

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ಗೆಲ್ಲಲೇಬೇಕಾದ ಪಂದ್ಯದಲ್ಲಿ, ಪಂತ್ ಉದಾಸೀನದಿಂದ ವರ್ತಿಸಿ ಮುಂಬೈ ತಂಡವನ್ನು ಹತ್ತಿರವಿದ್ದು, ಗೆಲ್ಲಿಸಿದ್ದಾರೆ ಎಂದು ಶಾಸ್ತ್ರಿ ಹೇಳಿದ್ದಾರೆ.

ಟಿಮ್ ಡೆವಿಡ್ ಡಿಆರ್‌ಎಸ್ ವಿಷಯದಲ್ಲಿ ನಿರ್ಲಕ್ಷ್ಯವಾಗಿ ವ್ಯವಹಿಸಿದ ರಿಷಬ್ ಪಂತ್ ಪರೋಕ್ಷವಾಗಿ ಆರ್ ಸಿಬಿಗೆ ಸಹಕರಿದ್ದಾರೆ ಎಂದು ಕಿಡಿಕಾರಿದ್ದಾರೆ.

ಎರಡು ಡಿಆರ್ ಎಸ್ ಗಳಿದ್ದರೂ ಪಂತ್ ಕಾಮನ್ ಸೆನ್ಸ್ ಉಪಯೋಗಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಆತನ ತಲೆ ಕೆಟ್ಟಿರಬೇಕು ಎಂದು ಶಾಸ್ತ್ರಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕ್ಯಾಪ್ಟನ್ ಸರಿಯಾದ ನಿರ್ಧಾರ ತೆಗೆದುಕೊಳ್ಳಲಾಗುವುದಿಲ್ಲ ಎಂದಾದ್ರೆ ಅಲ್ಲಿರುವ ಆಟಗಾರರ ಸಲಹೆ ನೀಡಬೇಕಿತ್ತು.

ಆದ್ರೆ ಯಾವ ಆಟಗಾರನೂ ಆ ರೀತಿ ಮಾಡಲಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರು ಆರ್ ಸಿಬಿಗೆ ಪ್ಲೇ ಆಫ್ಸ್ ಟಿಕೆಟ್ ಅನ್ನ ಬಂಗಾರದ ತಟ್ಟೆಯಲ್ಲಿ ಇಟ್ಟು ಕೊಟ್ಟಿದ್ದಾರೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ.  

ravi-shastri-slams-rishabh-pant IPL 2022 saaksha tv
ravi-shastri-slams-rishabh-pant IPL 2022 saaksha tv

ಮುಂಬೈ ವಿರುದ್ಧದ ಪಂದ್ಯದಲ್ಲಿ ಟಿಮ್ ಡೇವಿಡ್ ಮೊದಲ ಎಸೆತದಲ್ಲಿ ಔಟ್ ಆಗಬಹುದಿತ್ತು. ಆದರೆ, ರಿಷಬ್ ಪಂತ್ ಡಿಆರ್ ಎಸ್ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿಸಿದರು.

ಇದರ ಲಾಭ ಪಡೆದ ಡೆವಿಡ್ ಕೇವಲ 11 ಎಸೆತಗಳಲ್ಲಿ 34 ರನ್ ಚಚ್ಚಿ ಪಂದ್ಯದ ಗತಿಯನ್ನ ಬದಲಿಸಿದರು.  

ಅಂದಹಾಗೆ ರಿಷಬ್ ಪಂತ್ ನಾಯಕತ್ವದ ಬಗ್ಗೆ ಇದೀಗ ಸಾಕಷ್ಟು ಹಿರಿಯ ಕ್ರಿಕೆಟಿಗರು ಕಮೆಂಟ್ ಗಳನ್ನು ಮಾಡುತ್ತಿದ್ದಾರೆ. ಪಂತ್ ಟೀಂ ಇಂಡಿಯಾದ ಭವಿಷ್ಯದ ನಾಯಕ ಎಂದು ಬಿಂಬಿತರಾಗುತ್ತಿದ್ದಾರೆ.

ಆದ್ರೆ ಅವರಿಗೆ ನಿಜವಾಗಲೂ ಆ ಸಾಮರ್ಥ್ಯ ಇದ್ಯಾ..? ಒತ್ತಡದಲ್ಲಿ ಯಾವ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಅನ್ನೋದನ್ನ ಪಂತ್ ಕಲಿಯಬೇಕು.

ಯಾವುದೇ ಡಿಆರ್ ಎಸ್ ವಿಚಾರದಲ್ಲಿ ನಾಯಕರಾದವರು, ಸಾಮಾನ್ಯವಾಗಿ ವಿಕೆಟ್ ಕೀಪರ್ ಸಲಹೆ ಪಡೆಯುತ್ತಾರೆ. ಕೀಪರ್ ಸಲಹೆ ಮೇರೆಗೆ ನಾಯಕ ಡಿಆರ್ ಎಸ್ ಮೊರೆ ಹೋಗುತ್ತಾರೆ.

ಆದ್ರೆ ಇಲ್ಲಿ ವಿಕೆಟ್ ಕೀಪರ್ ಮತ್ತು ನಾಯಕ ರಿಷಬ್ ಪಂತ್ ಆಗಿದ್ರೂ ಅವರು ಡಿಆರ್ ಎಸ್ ತೆಗೆದುಕೊಳ್ಳುವ ಧೈರ್ಯ ಮಾಡಲಿಲ್ಲ ಎಂದು ಹಿರಿಯ ಕ್ರಿಕೆಟಿಗರು ಕಿಡಿಕಾರುತ್ತಿದ್ದಾರೆ.

ಅಲ್ಲದೇ ಬೌಲಿಂಗ್ ಬದಲಾವಣೆಯಲ್ಲೂ ಪಂತ್ ಚಾಣಾಕ್ಷತೆ ತೋರಲಿಲ್ಲ. ಶರ್ದೂಲ್ ಠಾಕೂರ್ ದುಬಾರಿಯಾಗುತ್ತಿದ್ದರೂ ಅವರ ಓವರ್ ಗಳನ್ನು ಮೊಟಕುಗೊಳಿಸದೇ ಠಾಕೂರ್ ಮೇಲೆ ನಂಬಿಕೆ ಇಟ್ಟರು.

ಇತ್ತ ಮಿಚೆಲ್ ಮಾರ್ಷ್ ಎರಡು ಓವರ್ ಗಳನ್ನು ಎಸೆದು ಕೇವಲ ಏಳು ರನ್ ನೀಡಿದ್ದರು. ಅವರ ಕೈಯಲ್ಲಿ ಯಾಕೆ ಬೌಲಿಂಗ್ ಮಾಡಿಸಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ravi-shastri-slams-rishabh-pant IPL 2022

Tags: #Rishabh Pant.#Saaksha TVipl 2022Ravi Shastri
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram